• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲಬುರಗಿ ಕಲ್ಯಾಣಕ್ಕಾಗಿ ಸಚಿವ ಸಂಪುಟ ಸಭೆ ಮಾಡಿದರಾ?: ನಾರಾ ಪ್ರತಾಪ ರೆಡ್ಡಿ

Sep 25 2024, 12:51 AM IST
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಡಾ ಮಾಜಿ ಅಧ್ಯಕ್ಷ ನಾರಾ ಪ್ರತಾಪ ರೆಡ್ಡಿ, ಸಚಿವ ಸಂಪುಟ ಸಭೆಯಿಂದ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಮಾತ್ರ ಅನುಕೂಲವಾಯಿತೇ ವಿನಾ, ಉಳಿದ ಜಿಲ್ಲೆಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಮಸ್ಕಿ ಅಶೋಕ ಶಿಲಾಶಾಸನ ಅಭಿವೃದ್ಧಿಗೆ 10 ಕೋಟಿ ಸಚಿವ ಸಂಪುಟ ಅಸ್ತು

Sep 19 2024, 01:54 AM IST
10 crore for the development of Maski Ashoka inscriptions by the Cabinet

ಹಿಂಗಾರು ಬೆಳೆ ರೈತರಿಗೆ ₹24,474 ಕೋಟಿ ರಸಗೊಬ್ಬರ ಸಬ್ಸಿಡಿ - ಕೇಂದ್ರ ಸಚಿವ ಸಂಪುಟ ಅನುಮೋದನೆ

Sep 19 2024, 01:48 AM IST
ಹಿಂಗಾರು ಬೆಳೆಗಾರರಿಗೆ ಕೈಗೆಟುಕುವ ದರದಲ್ಲಿ ರಸಗೊಬ್ಬರ ಒದಗಿಸಲು ಕೇಂದ್ರ ಸರ್ಕಾರ ₹24,474 ಕೋಟಿ ಸಬ್ಸಿಡಿ ಘೋಷಿಸಿದೆ. ಬುಡಕಟ್ಟು ಅಭಿವೃದ್ಧಿಗೆ ₹79,000 ಕೋಟಿ ಮತ್ತು ಪಿಎಂ-ಆಶಾ ಯೋಜನೆಗೆ ₹35,000 ಕೋಟಿ ನೆರವು ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ : ಬಿಜೆಪಿ ಸ್ವಾಗತ

Sep 19 2024, 01:45 AM IST
ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಪ್ರಸ್ತಾವವನ್ನು ಬಿಜೆಪಿ ಸ್ವಾಗತಿಸಿದರೆ, ವಿಪಕ್ಷಗಳು ಟೀಕಿಸಿವೆ.

ಸಂಪುಟ ಸಭೆಗೆ ಕೆಂಪು ಬಸ್ಸಲ್ಲಿ ಬಂದ ಸಿದ್ದರಾಮಯ್ಯ, ಸಚಿವರು

Sep 18 2024, 02:02 AM IST
ಪೋಲಿಸರು, ಕಾಂಗ್ರೆಸ್‌ ಸರ್ಕಾರದ ನಡೆ ಖಂಡನೀಯ. ರೈತರ ಶಕ್ತಿಯನ್ನು ಕುಗ್ಗಿಸಲು ಹೊರಟಿರುವ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಗಡಂತಿ ಖಂಡಿಸಿದ್ದಾರೆ.

ಕಲಬುರಗಿ ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ - ಸಿದ್ದರಾಮಯ್ಯ

Sep 17 2024, 10:20 AM IST

ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಪೂರಕ ಚರ್ಚೆ ಮತ್ತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ 

10 ವರ್ಷಗಳ ಬಳಿಕ ಇಂದು ಕಲಬುರಗೀಲಿ ಸಚಿವ ಸಂಪುಟ ಸಭೆ-ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚರ್ಚೆ

Sep 17 2024, 05:17 AM IST
ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆ ನಿರೀಕ್ಷಿಸಲಾಗಿದೆ. ಸಭೆಯಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಮೆರಿಕ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗುತ್ತಿದ್ದಾರೆ.

ಸಚಿವ ಸಂಪುಟ ಸಭೆಯ ಶಿಷ್ಟಾಚಾರದಲ್ಲಿ ಲೋಪವಾಗದಿರಲಿ: ಸಚಿವ ಪ್ರಿಯಾಂಕ್ ಖರ್ಗೆ

Sep 15 2024, 01:46 AM IST
ಸೆ.16 ಮತು 17ರ ಕಾರ್ಯಕ್ರಮಗಳು ಎಲ್ಲವು ಸುಲಲಿತವಾಗುವಂತೆ ಎಲ್ಲಾ ಪೂರ್ವಸಿದ್ಧತೆ ಕೈಗೊಳ್ಳಬೇಕು. ಎಲ್ಲೆಡೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಬೇಕು

ಸಚಿವ ಪ್ರಿಯಾಂಕ್ ಖರ್ಗೆಯನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ : ಎಚ್.ಡಿ.ಕುಮಾರಸ್ವಾಮಿ ಆಗ್ರಹ

Aug 27 2024, 01:42 AM IST
ಮುಡಾ ರೀತಿ ಸಚಿವ ಪ್ರಿಯಾಂಕ ಖರ್ಗೆ ಅವರ ವಿಚಾರವೂ ಹೊರಗೆ ಬಂದಿದೆ. ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ್ ಟ್ರಸ್ಟ್ ಸ್ಥಾಪಿಸಿದ್ದಾರೆ. ಅದೊಂದು ಧಾರ್ಮಿಕ ಸಂಸ್ಥೆ. ಆದರೆ, ಇದನ್ನು ಯಾವುದೋ ವ್ಯವಹಾರ ಮಾಡುವುದಕ್ಕೆ, ಕಾರ್ಖಾನೆ ಕಟ್ಟುವುದಕ್ಕೆ ಉಪಯೋಗಿಸಿಕೊಳ್ಳಲಾಗಿದೆ.

ಮುಡಾ ಪ್ರಕರಣದಲ್ಲಿ ರಾಜ್ಯಪಾಲರ 2 ಕ್ರಮಗಳ ವಿರುದ್ಧದ ನಿರ್ಣಯಕ್ಕೆ ಸಚಿವ ಸಂಪುಟ ಅಸ್ತು

Aug 23 2024, 01:12 AM IST
ಸಿದ್ದರಾಮಯ್ಯ ಅವರಿಗೆ ನೀಡಿರುವ ಶೋಕಾಸ್ ನೋಟಿಸ್‌ ಹಿಂಪಡೆಯುವಂತೆ ಹಾಗೂ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ ಕೋರಿ ಟಿ.ಜೆ. ಅಬ್ರಹಾಂ ಸಲ್ಲಿಸಿರುವ ಅರ್ಜಿ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡಿದ್ದ ನಿರ್ಣಯವನ್ನು ಸಂಪುಟ ಸಭೆಯಲ್ಲಿ ದೃಢೀಕರಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved