ಎಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಮನವಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಒಡಿಶಾದಲ್ಲಿ ಸತತ 24 ವರ್ಷ ಅಧಿಕಾರ ನಡೆಸಿದ ಬಳಿಕ ಇದೇ ಮೊದಲ ಬಾರಿ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುತ್ತಿರುವ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾದಳ (ಬಿಜೆಡಿ) ಪಕ್ಷವು ಆಡಳಿತಾರೂಢ ಬಿಜೆಪಿ ಸಚಿವರ ಮೇಲೆ ಕಣ್ಣಿಡಲು ‘ವಿಪಕ್ಷದ ಸಚಿವ ಸಂಪುಟ’ವನ್ನು ನೇಮಿಸಿದೆ.