• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾನಕ್ಕೆ ಅತ್ಯಂತ ಶ್ರೇಷ್ಠ ಸ್ಥಾನ: ಸಚಿವ ಶಿವರಾಜ ತಂಗಡಗಿ

Sep 16 2025, 12:03 AM IST
ಮತದಾನ ಅತ್ಯಂತ ಪವಿತ್ರ ಮತ್ತು ಶಕ್ತಿಯುತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಬಹಳ ಜವಾಬ್ದಾರಿಯುತವಾಗಿದ್ದು ಅಂಬೇಡ್ಕರ್‌ ಇದಕ್ಕೆ ದೊಡ್ಡ ಶಕ್ತಿ ನೀಡಿದ್ದರು. ದೇಶದಲ್ಲಿ ಮೊದಲು ಕೆಲವರಿಗೆ ಮಾತ್ರ ಮತದಾನದ ಹಕ್ಕು ನೀಡಲಾಗಿತ್ತು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ರಾಜಣ್ಣಗೆ ಸಚಿವ ಸ್ಥಾನ ನೀಡದಿದ್ದರೆ ಕೈಗೆ ತಕ್ಕಪಾಠ

Sep 12 2025, 12:06 AM IST
ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವ ಕ್ರಮ ಖಂಡಿಸಿ ಕೊಡಿಗೇನಹಳ್ಳಿ ಹೋಬಳಿ ಕಾಂಗ್ರೆಸ್‌ ಕಾರ್ಯಕರ್ತರು, ದಲಿತಪರ , ಕನ್ನಡಪರ ಸಂಘಟನೆಗಳು, ಕೆಎನ್‌ಆರ್, ಮತ್ತು ಆರ್ ಆರ್‌ ಅಭಿಮಾನಿಗಳಿಂದ ಕೊಡಿಗೇನಹಳ್ಳಿಯಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಸಂಗಮೇಶ್ವರ್‌ಗೆ ಸಚಿವ ಸ್ಥಾನ ಲಭಿಸಲಿ

Aug 25 2025, 01:00 AM IST
ಶಾಸಕ ಬಿ.ಕೆ.ಸಂಗಮೇಶ್ವರ್‌ರವರು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸದಾ ಕಾಲ ಶ್ರಮಿಸುತ್ತಿದ್ದಾರೆ. ಇವರ ಕೋರಿಕೆಯಂತೆ ರಾಜ್ಯ ಸರ್ಕಾರ ಸಹ ಪೂರಕವಾಗಿ ಸ್ಪಂದಿಸುವ ಮೂಲಕ ಹೆಚ್ಚಿನ ಅನುದಾನ ಸಹ ಬಿಡುಗಡೆಗೊಳಿಸುತ್ತಿದೆ. ಮುಂದಿನ ದಿನಗಳಲ್ಲಿ ಇವರಿಗೂ ಸಚಿವ ಸ್ಥಾನ ಲಭಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ರಾಜಣ್ಣ ಸಚಿವ ಸ್ಥಾನದಿಂದ ವಜಾಗೆ ಕಾರಣ ತಿಳಿಸಲು ಸಿಎಂಗೆ ಬಿಜೆಪಿ ಆಗ್ರಹ

Aug 13 2025, 12:30 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಸಮಾಜದವರನ್ನು ಟಾರ್ಗೆಟ್ ಮಾಡುತ್ತಿದೆ. ಈ ಮೊದಲು ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ, ಹಗರಣ ನಡೆದಿದೆ ಎಂದು ಸಚಿವರಾಗಿದ್ದ ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಇಳಿಸಿದರು.

ಸಿಎಂ ಸ್ಥಾನ ಉಳಿಸಿಕೊಳ್ಳಲಿ ಅಹಿಂದ ಸಮಾವೇಶ ಮಾಡ್ತಿಲ್ಲ: ಸಚಿವ ಸತೀಶ ಜಾರಹೊಳಿ

Jul 27 2025, 01:57 AM IST
ಸಿಎಂ ಸ್ಥಾನ ಉಳಿಸಿಕೊಳ್ಳಲಿ ಅಹಿಂದ ಸಮಾವೇಶ ಮಾಡ್ತಿಲ್ಲ, ಅದು ಎಕ್ಸಟ್ರಾ ಕೆಲಸ, ಎಕ್ಸಟ್ರಾ ಹುದ್ದೆ ಅಷ್ಟೆ, ಅದರ ಜೊತೆ ಇನ್ನೆರಡು ಹುದ್ದೆ ಕೊಡಬಹುದಲ್ಲ ಎಂದು ಸಚಿವ ಸತೀಶ ಜಾರಹೊಳಿ ಹೇಳಿದರು.

ಪಕ್ಷಕ್ಕಾಗಿ ಶ್ರಮಿಸಿದವರಿಗೆ ಸೂಕ್ತ ಸ್ಥಾನಮಾನ: ಸಚಿವ ಶಿವಾನಂದ ಪಾಟೀಲ

Jul 18 2025, 12:51 AM IST
ಪಕ್ಷದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಸಹಕಾರದಡಿ ತಾತ್ಕಾಲಿಕ ಕಟ್ಟಡದಲ್ಲಿ ಪಕ್ಷದ ಚಟುವಟಿಕೆ ಜರುಗುತ್ತಿವೆ. ನೂತನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿ ಮೊದಲು ಒಂದು ಮಹಡಿಯ ಕಟ್ಟಡವನ್ನು ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಬಸವಂತಪ್ಪಗೆ ಸಚಿವ ಸ್ಥಾನಕ್ಕೆ ನೀಡಿ: ಗುಡ್ಡಪ್ಪ

Jul 16 2025, 01:30 AM IST
ಪರಿಶಿಷ್ಟ ಜಾತಿಗಳಲ್ಲೇ ಅತ್ಯಂತ ಹಿಂದುಳಿದ ಮಾದಿಗ ಸಮಾಜದ ಶಾಸಕ ಕೆ.ಎಸ್.ಬಸವಂತಪ್ಪಗೆ ಸಚಿವ ಸ್ಥಾನ ಹಾಗೂ ಮಾಜಿ ಸಚಿವ ಎಚ್.ಆಂಜನೇಯರಿಗೆ ವಿಧಾನ ಪರಿಷತ್ ಸದಸ್ಯರಾಗಿ ನೇಮಿಸುವ ಮೂಲಕ ಸಂಪುಟದಲ್ಲಿ ಸ್ಥಾನ ನೀಡುವಂತೆ ಮಾದಿಗ ದಂಡೋರ ಸಮಿತಿ ಜಿಲ್ಲಾಧ್ಯಕ್ಷ ಎಚ್‌.ಸಿ.ಗುಡ್ಡಪ್ಪ ಒತ್ತಾಯಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಿಗೆ ಸುರ್ಜೇವಾಲ ಸಭೆಯಲ್ಲಿ ಸಚಿವ ಜಾರಕಿಹೊಳಿ ಪ್ರಸ್ತಾಪ?

Jul 16 2025, 12:45 AM IST
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಸಚಿವರೊಂದಿಗೆ ನಡೆಸುತ್ತಿರುವ ಮುಖಾಮುಖಿ ಸಭೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಪ್ರಸ್ತಾಪ ಇಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಗುರುವಿನ ಸ್ಥಾನ ಪವಿತ್ರ, ಜವಾಬ್ದಾರಿಯುತ: ಮಾಜಿ ಸಚಿವ ಬಿ.ಸಿ. ಪಾಟೀಲ

Jul 11 2025, 01:47 AM IST
ಗುರುವಿನ ಸ್ಥಾನ ಅತ್ಯಂತ ಪವಿತ್ರ ಮತ್ತು ಜವಾಬ್ದಾರಿಯುತವಾಗಿದೆ. ಗುರುಗಳು ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುತ್ತಾರೆ. ಗುರುಗಳನ್ನು ದೇವರೆಂದು ಪೂಜಿಸುವ ಪ್ರತಿಯೊಬ್ಬ ವ್ಯಕ್ತಿಗೂ ಮೀಸಲಿಡುವ ದಿನವೇ ಗುರುಪೂರ್ಣಿಮೆಯಾಗಿದೆ.

ಶಾಸಕ ಎ. ಆರ್. ಕೃಷ್ಣಮೂರ್ತಿಗೆ ಸಚಿವ ಸ್ಥಾನ ನೀಡಲು ಆಗ್ರಹ

Jul 06 2025, 01:49 AM IST
ಶಾಸಕ ಎ. ಆರ್. ಕೃಷ್ಣಮೂರ್ತಿ ಜನಪ್ರಿಯ ನಾಯಕರು, ವಯಸ್ಸು, ಅನುಭವದಲ್ಲಿ ಹಿರಿಯರಾದ ಅವರಿಗೆ ಹೈಕಮಾಂಡ್ ಸಚಿವ ಸ್ಥಾನ ನೀಡಬೇಕು ಎಂದು ಅಖಿಲ ವೀರಶೈವ ಮಹಾಸಭೆ ತಾಲೂಕು ಘಟಕದ ಉಪಾಧ್ಯಕ್ಷ ತಿಮ್ಮರಾಜಿಪುರ ರಾಜು ಒತ್ತಾಯಿಸಿದ್ದಾರೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved