• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲು, ಅಂಥದ್ಯಾವ ಬೆಳವಣಿಗೆ ಇಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

Apr 02 2025, 01:01 AM IST
ಕೆಪಿಸಿಸಿ ಅಧ್ಯಕ್ಷ ಹುದ್ದೆ ಸೇರಿದಂತೆ ರಾಜ್ಯದಲ್ಲಿ ಸದ್ಯ ಯಾವುದೇ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಪಡಿಸಿದರು.

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Mar 07 2025, 12:46 AM IST

 ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಿತ್ತಾಡುತ್ತಿದ್ದಾರೆ. ಜನರಿಗೆ ಏನಾದರೂ ಅಭಿವೃದ್ಧಿ ಮಾಡಬೇಕು ಅನ್ನೋದು ಇವರ ತಲೆಯಲ್ಲಿದೆಯಾ? ಜನ ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಕೆ.ಎನ್. ರಾಜಣ್ಣ ಸಚಿವ ಸ್ಥಾನ ಬೇಡ ಎಂದಿರುವುದು ನನಗೆ ಗೊತ್ತಿಲ್ಲ : ಸಂಸದ ಶ್ರೇಯಸ್ ಪಟೇಲ್

Feb 21 2025, 12:48 AM IST

ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಅವರು ನನಗೆ ಸಚಿವ ಸ್ಥಾನ ಬೇಡವೆಂದು ಹೇಳಿಕೆ ನೀಡಿರುವ ಮಾಹಿತಿ ನನಗೆ ಗೊತ್ತಿಲ್ಲ. ಜಿಲ್ಲೆಯಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ರೆ ಸಚಿವ ಸ್ಥಾನ ಬಿಡಲು ಸಿದ್ಧ - ಈ ವಿಷಯ ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದೇನೆ: ರಾಜಣ್ಣ

Feb 16 2025, 10:38 AM IST

ನನಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ನೀಡಿದರೆ ಮಂತ್ರಿಗಿರಿ ಬಿಡುತ್ತೇನೆ. ಇದನ್ನು ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಅಧ್ಯಕ್ಷ ಸ್ಥಾನ ಕುರಿತು ನಾನೊಬ್ಬನೇ ನಿರ್ಧರಿಸಲಾಗಲ್ಲ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

Feb 13 2025, 11:53 AM IST

ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಹಿಂದ ವರ್ಗಕ್ಕೆ ನೀಡುವ ವಿಷಯವನ್ನು ಎಲ್ಲರೂ ಸೇರಿ ಚರ್ಚಿಸಬೇಕಾಗುತ್ತದೆ, ನಮ್ಮನ್ನು ಕೇಳಿದಾಗ ಆ ಬಗ್ಗೆ ಚರ್ಚಿಸುತ್ತೇವೆ, ಈ ವಿಚಾರ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ಪ್ರಧಾನಿ ಸ್ಥಾನದಿಂದ ಮೋದಿ ಬದಲಾಗಬೇಕು - ಭವಿಷ್ಯ ಉಳಿಸಬೇಕಾಗಿದೆ : ಕಾರ್ಮಿಕ ಸಚಿವ ಸಂತೋಷ್ ಲಾಡ್

Feb 11 2025, 12:48 AM IST

ಪ್ರಧಾನಿ ಸ್ಥಾನಕ್ಕೆ ಬದಲಾವಣೆ ಅಗತ್ಯವಿದ್ದು, ಭಾರತವನ್ನು ಉಳಿಸಬೇಕಾದರೆ ಮೋದಿ ಅವರ ಜಾಗದಲ್ಲಿ ನಿತಿನ್ ಗಡ್ಕರಿ ಇಲ್ಲವೇ ಬೇರೆ ಯಾರಾದರೂ ಬರುವ ಮೂಲಕ ಯುವಕರ ಹಾಗೂ ಈ ದೇಶದ ಭವಿಷ್ಯ ಉಳಿಸಬೇಕಾಗಿದೆ ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದರು.

ವಿಶ್ವದಲ್ಲಿಯೇ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ ದೇಶ ನಮ್ಮದು-ಸಚಿವ ಜೋಶಿ

Feb 09 2025, 01:17 AM IST
ವಿಶ್ವದಲ್ಲಿಯೇ ಮಹಿಳೆಯರಿಗೆ ಉನ್ನತ ಸ್ಥಾನ ನೀಡಿದ ದೇಶ ನಮ್ಮದು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕರೆ ನಿಭಾಯಿಸಲು ಸಿದ್ಧ : ಮಾಜಿ ಸಚಿವ ಶ್ರೀರಾಮುಲು

Feb 06 2025, 12:19 AM IST
ಮಾಜಿ ಸಚಿವ ಬಸವನಗೌಡ ಯತ್ನಾಳ್ ಅವರು ಶ್ರೀರಾಮಲು ಅವರು ಕೃತಜ್ಞತೆ ಸೂಚಿಸಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನನ್ನ ಹೆಸರು ಪ್ರಸ್ತಾಪ ಮಾಡಿರುದು ಸಂತೋಷ, ಆದರೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.

ಜಿಮ್ಸ್ ಆಸ್ಪತ್ರೆ ಸೇವೆಯಲ್ಲಿ ಶ್ರೇಷ್ಠ ಸ್ಥಾನಕ್ಕೇರಲಿ : ಸಚಿವ ಡಾ. ಎಚ್.ಕೆ. ಪಾಟೀಲ

Feb 04 2025, 12:35 AM IST
ಗದಗ ನಗರದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆ ಆವರಣದಲ್ಲಿ ಸೋಮವಾರ ನೂತನ ಕ್ಯಾಥ್‌ಲ್ಯಾಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಹೃದ್ರೋಗ ಚಿಕಿತ್ಸಾ ಘಟಕವನ್ನು ಸಚಿವ ಎಚ್‌.ಕೆ. ಪಾಟೀಲ್‌ ಉದ್ಘಾಟಿಸಿದರು.

ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ: ಸಚಿವ ರಹೀಮ್ ಖಾನ್

Jan 22 2025, 12:31 AM IST
Appropriate status for workers who have worked for the party: Minister Rahim Khan
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved