ರಾಜಕೀಯ ಗುರಿಗಳ ಬಗ್ಗೆ ಕಲಾಪದ ನಡುವೆಯೇ ''ಕನ್ನಡಪ್ರಭ'' ಜತೆ ಮುಖಾಮುಖಿ ಉತ್ತರಿಸಿದ್ದಾರೆ ಸ್ಪೀಕರ್ ಯು.ಟಿ.ಖಾದರ್
ಬೂತ್ ಮಟ್ಟದಿಂದ ಅಧ್ಯಕ್ಷರ ಬದಲಾವಣೆ ಆಗುತ್ತಿದೆ, ರಾಜ್ಯ ಮಟ್ಟದಲ್ಲಿ ಸಹ ಬದಲಾವಣೆ ಆಗುತ್ತೆ. ನಾನು ರಾಜ್ಯಾಧ್ಯಕ್ಷರ ಆಕಾಂಕ್ಷಿ ಎಂದು ಬಿಂಬಿಸಿಕೊಳ್ಳೋದಿಲ್ಲ. ಅವಕಾಶ ಸಿಕ್ಕಲ್ಲಿ ಅಧ್ಯಕ್ಷ ಸ್ಥಾನವನ್ನು ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.
ಒತ್ತುವರಿಯಾಗಿರುವ ವಕ್ಫ್ ಆಸ್ತಿ ವಾಪಸ್ ಪಡೆಯಲು ಕ್ರಮ ವಹಿಸಲಾಗುತ್ತಿದೆ. ಆದರೆ, ಯಾವುದೇ ಕಾರಣಕ್ಕೂ ದೇವಸ್ಥಾನ ಹಾಗೂ ರೈತರ ಜಮೀನನ್ನು ನಾವು ಮುಟ್ಟುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಚಳಿಗಾಲ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ ರಚನೆ ಸೇರಿ ಕೈ ಪಾಳಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಚರ್ಚೆ ಜೋರಾಗಿದ್ದು, ಮೊದಲ ಅವಧಿಯಲ್ಲಿ ಮಂತ್ರಿಗಿರಿ ಕೈ ತಪ್ಪಿದ ನಾಯಕರು ಈ ಬಾರಿಯಾದರೂ ಶತಾಯಗತಾಯ ಕ್ಯಾಬಿನೆಟ್ಗೆ ಸೇರ್ಪಡೆ ಆಗಲೆಬೇಕೆಂದು ಪ್ರಯತ್ನ
ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು, 25 ವರ್ಷಗಳಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯವಾದಾಗ ನಾನು ರೇಬಲ್ ಆಗಲೇಬೇಕು. ಅದು ನನ್ನ ಸ್ವಭಾವ. ರೇಬಲ್ ಅನ್ನೋದೇ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಸಚಿವ ಸಂಪುಟ ಪುನಾರಚನೆ ನಡೆಯುವ ವೇಳೆಯೇ ಸ್ಪೀಕರ್ ಸ್ಥಾನಕ್ಕೂ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ.