• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿಗೆ ಇನ್ನೊಂದು ಸಚಿವ ಸ್ಥಾನ ವರಿಷ್ಠರಿಗೆ ಬಿಟ್ಟಿದ್ದು: ಸಚಿವ ಸತೀಶ ಜಾರಕಿಹೊಳಿ

Dec 04 2024, 12:35 AM IST
ಶಾಸಕ ಆಸೀಫ್‌ (ರಾಜು) ಸೇಠ್‌ ಅವರು ಸಚಿವ ಸ್ಥಾನ ನೀಡಬೇಕೆಂದು ಕೇಳಿದ್ದು ನಿಜ. ಜಿಲ್ಲೆಗೆ ಇನ್ನೊಂದು ಸಚಿವ ಸ್ಥಾನ ನೀಡುವ ಬಗ್ಗೆ ನನಗೆ ಗೊತ್ತಿಲ್ಲ. ಅಧಿವೇಶನ ನಂತರ ಏನಾಗುತ್ತದೆ ಕಾದು ನೋಡೋಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸಚಿವ ಸ್ಥಾನಕ್ಕೆ ಬಹಿರಂಗವಾಗಿಯೇ ಕೈ ಶಾಸಕರ ಪೈಪೋಟಿ - ಸಂಪುಟ ಪುನರ್ ರಚನೆ ಚರ್ಚೆ ಜೋರು

Nov 30 2024, 12:05 PM IST

ಬೆಳಗಾವಿ ಚಳಿಗಾಲ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಸೇರಿ ಕೈ ಪಾಳಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂಬ ಚರ್ಚೆ ಜೋರಾಗಿದ್ದು, ಮೊದಲ ಅವಧಿಯಲ್ಲಿ ಮಂತ್ರಿಗಿರಿ ಕೈ ತಪ್ಪಿದ ನಾಯಕರು ಈ ಬಾರಿಯಾದರೂ ಶತಾಯಗತಾಯ ಕ್ಯಾಬಿನೆಟ್‌ಗೆ ಸೇರ್ಪಡೆ ಆಗಲೆಬೇಕೆಂದು ಪ್ರಯತ್ನ 

ನಾನು ಸಚಿವ ಸ್ಥಾನದ ಆಕಾಂಕ್ಷಿ- ಜವಾಬ್ದಾರಿ ನಿಭಾಯಿಸಲು ಶಕ್ತ : ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್

Nov 30 2024, 12:49 AM IST
ನನಗೇ ಸಚಿವ ಸ್ಥಾನ ನೀಡುವ ಸಂಬಂಧ ಪಕ್ಷದ ವರಿಷ್ಠರ ಜೊತೆ ಮಾತಾಡಿದ್ದೇನೆ. ವರಿಷ್ಠರು, ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇದೆ. ಅವಕಾಶ ಸಿಗುವವರೆಗೂ ಕಾಯುತ್ತೇನೆ. ಅವಕಾಶ ಸಿಕ್ಕರೆ ರಾಜ್ಯದಲ್ಲಿ ಮಾಡಬೇಕಾದ ಅನೇಕ ಕೆಲಸ ಇದೆ. ಹುಟ್ಟೂರು ಮೈಸೂರಿಗೆ ಹೆಚ್ಚು ಆದ್ಯತೆ ಕೊಡುತ್ತೇನೆ.

ರೇಬಲ್ ಅನ್ನೋದೆ ನನಗೆ ಸಚಿವ ಸ್ಥಾನವಿದ್ದಂತೆ - ಅದು ನನ್ನ ಸ್ವಭಾವ : ಶಾಸಕ ರಮೇಶ ಜಾರಕಿಹೊಳಿ

Nov 30 2024, 12:48 AM IST

ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು, 25 ವರ್ಷಗಳಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯವಾದಾಗ ನಾನು ರೇಬಲ್ ಆಗಲೇಬೇಕು. ಅದು ನನ್ನ ಸ್ವಭಾವ. ರೇಬಲ್ ಅನ್ನೋದೇ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸೀನಿಯಾರಿಟಿ ಕೋಟಾದಲ್ಲಿ ಸಚಿವ ಸ್ಥಾನ ಕೊಡಲಿ

Nov 30 2024, 12:48 AM IST
ರಾಮನಗರ: ಉಪಮುಖ್ಯಮಂತ್ರಿ ಹುದ್ದೆ ಬಿಟ್ಟು ಸೀನಿಯರ್ ಕೋಟಾದಲ್ಲಿ ಜಿಲ್ಲೆಗೊಂದು ಸಚಿವ ಸ್ಥಾನ ಕೊಡಬೇಕು. ಅದರಲ್ಲಿ ನಾನು ಸೀನಿಯರ್ ಇರುವುದರಿಂದ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಮಾಗಡಿ ಕ್ಷೇತ್ರ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.

ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ: ಶಾಸಕ ವಿನಯ ಕುಲಕರ್ಣಿ

Nov 30 2024, 12:45 AM IST
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕೂಗು ಹೆಚ್ಚಿದೆ. ಈ ನಿಟ್ಟಿನಲ್ಲಿ ಸಮರ್ಥರಿಗೆ ಕ್ಯಾಬಿನೆಟ್‌ ವಿಸ್ತರಣೆಯಲ್ಲಿ ಸ್ಥಾನಮಾನ ಸಿಗುವ ನಿರೀಕ್ಷೆ ಇದೆ. ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಹೇಳಿದ್ದಾರೆ.

ಖಾದರ್‌ ಬದಲಾವಣೆ - ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ? ಸ್ಪೀಕರ್‌ ಹುದ್ದೆ ಯಾರಿಗೆ..?

Nov 29 2024, 10:13 AM IST

ಸಚಿವ ಸಂಪುಟ ಪುನಾರಚನೆ ನಡೆಯುವ ವೇಳೆಯೇ ಸ್ಪೀಕರ್‌ ಸ್ಥಾನಕ್ಕೂ ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ.

ನಾನೂ ಸಚಿವ ಸ್ಥಾನದ ಆಕಾಂಕ್ಷಿಯೇ: ಬಾಲಕೃಷ್ಣ

Nov 29 2024, 01:00 AM IST
ಮಾಗಡಿ: ಸಚಿವ ಸಂಪುಟ ವಿಸ್ತರಣೆಯಾದರೆ ನನಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಜಮೀರರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ

Nov 13 2024, 12:06 AM IST
ಪದೇ ಪದೇ ಎಚ್.ಡಿ.ದೇವೇಗೌಡರ ಕುಟುಂಬದ ಬಗ್ಗೆ ಟೀಕಿಸುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಕುಟುಂಬವನ್ನು ಖರೀದಿ ಮಾಡುವ ಮಾತನಾಡುವ ಸಚಿವ ಜಮೀರ್ ರಾಜೀನಾಮೆ ಪಡೆಯಬೇಕು.

ಹಾಸನಾಂಬೆ ದೇವಸ್ಥಾನ ಡಿಸಿ ಆಸ್ತಿನಾ, ಹೇಳೋರು ಕೇಳೋರು ಯಾರೂ ಇಲ್ವಾ : ಮಾಜಿ ಸಚಿವ ಎಚ್.ಡಿ. ರೇವಣ್ಣ

Nov 01 2024, 12:07 AM IST

ಹೇಳೋರೋ, ಕೇಳೋರು ಯಾರೂ ಇಲ್ಲ ಈ ಜಿಲ್ಲೆಯಲ್ಲಿ. ಎರಡೂವರೆ ಲಕ್ಷ ಪಾಸ್ ಯಾಕೆ ಕೊಟ್ಟಿದ್ದೀರಾ! ದೇವಸ್ಥಾನವೇನು ಡಿಸಿ ಮನೆ ಆಸ್ತಿನಾ..ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಮ್ಮ ಸಿಟ್ಟನ್ನು ಹೊರ ಹಾಕಿದಲ್ಲದೇ ಬೇಸರ ವ್ಯಕ್ತಪಡಿಸಿದರು.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಅಧಿಕಾರಕ್ಕಾಗಿ ಮತಗಳ್ಳತನ ಹಾದಿ : ಸಿಎಂ
ಇಡೀ ವಕ್ಫ್‌ ಕಾಯ್ದೆ ಬದಲು 2 ಅಂಶಕ್ಕಷ್ಟೆ ಸುಪ್ರೀಂ ತಡೆ
30 ಲೀ. ಎದೆಹಾಲು ದಾನಮಾಡಿ ಬ್ಯಾಡ್ಮಿಂಟನ್‌ ತಾರೆ ಜ್ವಾಲಾ ಸಾರ್ಥಕತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved