• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಪ್ರಮಾಣ ಇಳಿಕೆ: ಸಚಿವ ಗುಂಡೂರಾವ್‌ ತರಾಟೆ

Jan 19 2025, 02:16 AM IST
ರೋಗಿಗಳಿಗೆ ಅವಶ್ಯಕವಿರುವ ಔಷಧಗಳನ್ನು ಪೂರ್ಣ ಪ್ರಮಾಣದಲ್ಲಿ ದೊರೆಯುವಂತೆ ಕ್ರಮವಹಿಸಬೇಕು. ರೋಗಿಗಳನ್ನು ಉತ್ತಮ ರೀತಿಯಲ್ಲಿ ಆರೈಕೆ ಮಾಡಬೇಕೆಂದರು. ಆಸ್ಪತ್ರೆಗೆ ಬೇಕಾದ ಕಟ್ಟಡ, ಇನ್ನಿತರ ಸೌಲಭ್ಯಗಳ ಬೇಡಿಕೆ ನೀಡುವಂತೆ ಸೂಚಿಸಿದರು.

ಬಳ್ಳಾರಿ ಮೆಣಸಿನಕಾಯಿ ಮಾರುಕಟ್ಟೆಗೆ ₹5 ಕೋಟಿ ನೆರವು: ಸಚಿವ ಶಿವಾನಂದ ಪಾಟೀಲ್

Jan 19 2025, 02:16 AM IST
ಅತಿಹೆಚ್ಚು ಮೆಣಸಿನಕಾಯಿ ಬೆಳೆಯುತ್ತಿರುವ ಬಳ್ಳಾರಿ ಜಿಲ್ಲೆಯಲ್ಲಿ ಚಿಲ್ಲಿ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಇದೆ.

ಯುವಶಕ್ತಿಗೆ ಸಚಿವ ಲಾಡ್‌ ಉದ್ಯೋಗದ ಭರವಸೆ

Jan 19 2025, 02:16 AM IST
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶಕ್ಕೆ ರಾಜಕಾರಣ ಅನಿವಾರ್ಯ. ರಾಜಕಾರಣ, ರಾಜಕಾರಣಿ, ಸರ್ಕಾರವನ್ನು ಯುವಕರು ಹತ್ತಿರದಿಂದ ಗಮನಿಸಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳು ಎಲ್ಲವೂ ಸತ್ಯಾಸತ್ಯತೆಯಿಂದ ಕೂಡಿರುವುದಿಲ್ಲ.

ಗ್ರಾಮವಾಸಿಗಳ ಆಸ್ತಿ ನಿಖರತೆಗೆ ಡ್ರೋನ್ ಸಮೀಕ್ಷೆ ಶುರು: ಸಚಿವ ಲಾಡ್‌

Jan 19 2025, 02:15 AM IST
ಗ್ರಾಮವಾಸಿಗಳ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ರಾಜ್ಯದ ಪ್ರತಿ ಗ್ರಾಮವನ್ನು ಸ್ವಾಮಿತ್ವ ಯೋಜನೆಯಡಿ ಸಮೀಕ್ಷೆ ಮಾಡಿ, ಕಾನೂನಾತ್ಮಕವಾಗಿ ಗ್ರಾಮ ನಿವಾಸಿಗಳ ಆಸ್ತಿ ಗುರುತಿಸುವಿಕೆ ಮಾಡಲಾಗುತ್ತದೆ.

ಅಕ್ರಮವಾದ ಅಡಕೆ ಆಮದಿಗೆ ಕಠಿಣ ಕ್ರಮ: ಕೇಂದ್ರ ಸಚಿವ ಶಿವರಾಜ್ ಸಿಂಗ್

Jan 19 2025, 02:15 AM IST
ಅಡಕೆ ಬೆಳೆಗಾರರ ರಕ್ಷಣೆಗೆ ಕೇಂದ್ರ ಸರ್ಕಾರ ಕಟಿಬದ್ಧವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಭರವಸೆ ನೀಡಿದರು. ಸಾಗರ ಪಟ್ಟಣದ ಸಂತೆ ಮೈದಾನದಲ್ಲಿ ಸಾಗರ ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಅಡಕೆ ಬೆಳೆಗಾರರ ಬೃಹತ್ ಸಮಾವೇಶವನ್ನು ಅಡಕೆ ಸಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಉಪ ಪಂಗಡ ಒಂದಾದರೆ ನಾವೇ ಹೆಚ್ಚಿನ ಜನಸಂಖ್ಯೆ : ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

Jan 18 2025, 12:50 AM IST

ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪ ಪಂಗಡಗಳು ಒಂದಾದರೆ ಶೇ. 17ಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ನಾವು ಹೊಂದುತ್ತೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ಬ್ಯಾಂಕ್ ಹಣ ದರೋಡೆ ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಮ್‌ ಖಾನ್‌ , ಸಚಿವ ಈಶ್ವರ ಖಂಡ್ರೆ ಭೇಟಿ

Jan 18 2025, 12:48 AM IST

ಬಳಿ ಗುಂಡಿನ ದಾಳಿ ನಡೆಸಿದ ಘಟನಾ ಸ್ಥಳಕ್ಕೆ ಪೌರಾಡಳಿತ ಸಚಿವ ರಹೀಮ್‌ ಖಾನ್‌ ಅವರೊಂದಿಗೆ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಭೇಟಿ ನೀಡಿ, ಎಡಿಜಿಪಿ ಹರಿಶೇಖರನ್‌ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಘಟನೆಯ ಮಾಹಿತಿ ಪಡೆದುಕೊಂಡರು.

ಹುಬ್ಬಳ್ಳಿ: ಸಿಎಂ ಬದಲಾವಣೆ ಹೈಕಮಾಂಡ್‌ ವಿವೇಚನೆಗೆ ಬಿಟ್ಟ ವಿಷಯ- ಸಚಿವ ಸಂತೋಷ ಲಾಡ್‌

Jan 18 2025, 12:48 AM IST
ದಲಿತ ಮುಖ್ಯಮಂತ್ರಿ ವಿಚಾರ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಸಿಎಲ್‌ಪಿ ಸಭೆಯಲ್ಲಿ ಚರ್ಚೆಯಾದಾಗ ಮಾತ್ರ ಅದಕ್ಕೊಂದು ಬೆಲೆ‌. ಸಿಎಲ್‌ಪಿ ಸಭೆಯಲ್ಲಿ ನಾನು ಯಾರ ಪರವಾಗಿ ಕೈ ಎತ್ತುತ್ತೇನೋ ಆಗ ನಾನು ಯಾರ ಬೆಂಬಲಿಗ ಎಂಬುದು ತಿಳಿಯುತ್ತದೆ ಎಂದು ಸಚಿವ ಸಂತೋಷ ಲಾಡ್‌ ಹೇಳಿದ್ದಾರೆ.

ಗಾಂಧಿ ಭಾರತಕ್ಕಾಗಿ ಇಂದು ಹುಬ್ಬಳ್ಳಿಯಲ್ಲಿ ಕೈ ಸಭೆ: ಸಚಿವ ಸಂತೋಷ ಲಾಡ್‌

Jan 18 2025, 12:47 AM IST
ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನ ನಡೆದಿತ್ತು. ಈ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಜ. 21ರಂದು ದೇಶ ಹಾಗೂ ರಾಜ್ಯದಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಮಾಡಲಾಗುತ್ತಿದೆ.

ಹಿಂದೂ ಕಾರ್ಡ್‌ ಬಳಸಿ ಮತ ಪಡೆಯುತ್ತಿದೆ ಬಿಜೆಪಿ: ಸಚಿವ ಲಾಡ್‌

Jan 18 2025, 12:46 AM IST
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗನಿಂದ ಎಷ್ಟು ಪ್ರಮಾಣದಲ್ಲಿ ಹಿಂದೂಗಳು ತಮ್ಮ ಆರ್ಥಿಕತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಿಂದೂ ಕಾರ್ಡ್‌ ಆಡುವ ಬಿಜೆಪಿ ಮುಖಂಡರು ಅವರಿಂದ ಮತ ಪಡೆಯುತ್ತಿದ್ದಾರೆ. ಬಡತನ ರೇಖೆಯಿಂದ ಅವರನ್ನು ಹೊರ ತಂದಿದ್ದೀರಾ? ಎಂದು ಸಚಿವ ಸಂತೋಷ ಲಾಡ್‌ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved