ಸಾಮಾಜಿಕ ಬೆಳವಣಿಗೆಯತ್ತ ಬೆಳಕು ಚೆಲ್ಲುವ ಪತ್ರಕರ್ತರು: ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ
Nov 17 2024, 01:17 AM ISTಜಿಲ್ಲೆಯ ಪತ್ರಕರ್ತರು ಚುರುಕು ಬುದ್ಧಿವಂತರು. ಸದಾ ಜಿಲ್ಲೆಯ, ರಾಜ್ಯದ ರಾಜಕೀಯ, ಸಾಮಾಜಿಕ ಬೆಳವಣಿಗೆ ಅರಿಯುತ್ತ ರಾಜಕಾರಣಿಗಳನ್ನು ಪ್ರಶ್ನಿಸಿ ಬೆಳಕು ಚೆಲ್ಲುವ ಕಾರ್ಯದಲ್ಲಿ ನಿರತರಾಗಿದ್ದಾರೆ.