• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕನಿಗೆ ಏಡ್ಸ್‌ ಹಬ್ಬಿಸಲೆತ್ನ: ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಆಪ್ತ ಇನ್ಸ್ಪೆಕ್ಟರ್‌ ಸೆರೆ

Nov 15 2024, 12:33 AM IST
ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಸಚಿವ ಜಮೀರಅಹ್ಮದ ಖಾನರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ

Nov 15 2024, 12:33 AM IST
ವಕ್ಫ್ ಸಚಿವರ ಈ ಮಾತು ಕರ್ನಾಟಕದ ಸಮಸ್ತ ಕುಮಾರಣ್ಣ ಅಭಿಮಾನಿಗಳಿಗೆ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಮನಸ್ಸಿಗೆ ನೋವು ತಂದಿದೆ

ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಿಂದನೆ : ಜಮೀರ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

Nov 14 2024, 01:31 AM IST
ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುರಿತು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ನೀಡಿರುವ ನಿಂದನಾತ್ಮಕ ಹೇಳಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ ನಡೆಸಿತು.

ರಾಹುಲ್‌ 4ನೇ ಸಂತತಿ ಬಂದರೂ ಮುಸ್ಲಿಮರಿಗೆ ಮೀಸಲು ಸಿಗದು : ಕೇಂದ್ರ ಗೃಹ ಸಚಿವ ಅಮಿತ್‌ ಶಾ

Nov 14 2024, 12:51 AM IST
ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ನಾಲ್ಕನೆ ಸಂತತಿ ಬಂದರೂ ಎಸ್ಸಿ, ಎಸ್ಟಿ ಹಾಗೂ ಒಬಿಸಿಗಳಿಗೆ ಸಿಗುತ್ತಿರುವ ಮೀಸಲಾತಿ ಮುಸ್ಲಿಮರಿಗೆ ಸಿಗುವುದಿಲ್ಲ.

ಸಂಪುಟದಿಂದ ಸಚಿವ ಜಮೀರ್‌ರನ್ನು ವಜಾಗೊಳಿಸಿ: ಆನಂದ್‌

Nov 13 2024, 01:35 AM IST
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹಮ್ಮದ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ರಾಜ್ಯ ಒಕ್ಕಲಿಗರ ಮಹಾಸಭಾ ಆಗ್ರಹಿಸಿದೆ.

ಸಚಿವ ತಿಮ್ಮಾಪೂರ ತೇಜೋವಧೆ ಖಂಡಿಸಿ ಪ್ರತಿಭಟನೆ

Nov 13 2024, 12:50 AM IST
ಸಚಿವ ತಿಮ್ಮಾಪೂರ ತೇಜೋವಧೆ ಖಂಡಿಸಿ ಹಾಗೂ ರಾಜ್ಯ ಲಿಕ್ಕರ್ ಅಸೋಸಿಯೇಷನ್ ವಿರುದ್ಧ ಸಚಿವ ಆರ್.ಬಿ.ತಿಮ್ಮಾಪೂರ ಅಭಿಮಾನಿ ಬಳಗದಿಂದ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು.

ಸಿದ್ದರಾಮಯ್ಯ ಶಕ್ತಿ ಎಂದು ಗುರುತಿಸಲು ದೇವೇಗೌಡರು ಕಾರಣ: ಮಾಜಿ ಸಚಿವ ಸಾ.ರಾ.ಮಹೇಶ್

Nov 13 2024, 12:50 AM IST
ರಾಜ್ಯ ಸರ್ಕಾರ ನೈತಿಕತೆ ಇದ್ದರೆ ಸಚಿವ ಸಂಪುಟದಿಂದ ಜಮೀರ್ ಅವರನ್ನು ವಜಾಗೊಳಿಸಬೇಕು. ಜಮೀರ್ ಅವರು ದೇವೇಗೌಡ, ಕುಮಾರಸ್ವಾಮಿ ಅವರ ಬಗ್ಗೆ ಇಂದು ಮಾತನಾಡಿರಬಹುದು. ಮುಂದೆ ನಿಮಗೂ ಇದೇ ಗತಿ ಬರಬಹುದು. ಏನು ಪಾಳೆಗಾರಿಕೆ ಮಾಡುತ್ತೀರಾ ಎಂದು ಅವರು ವಾಗ್ದಾಳಿ ನಡೆಸಿದರು.

ಸಚಿವ ತಿಮ್ಮಾಪೂರ ವಿರುದ್ಧ ಆರೋಪಗಳನ್ನು ಖಂಡಿಸಿ ಪ್ರತಿಭಟನೆ

Nov 13 2024, 12:48 AM IST
ಸಚಿವ ಆರ್.ಬಿ.ತಿಮ್ಮಾಪೂರ ಅವರ ಮೇಲೆ ಇಲ್ಲಸಲ್ಲದ ಆಧಾರ ರಹಿತ ಆರೋಪಗಳನ್ನು ಹೊರಡಿಸಿ ಅವರ ಘನತೆಗೆ ಕುಂದು ತಂದಿರುವ ಕರ್ನಾಟಕ ರಾಜ್ಯ ವೈನ್ ಮರ್ಚಂಟ್ ಅಸೋಸಿಯೇಶನ್ ಅಧ್ಯಕ್ಷ ಗುರುಸ್ವಾಮಿ ಮತ್ತು ಕಾರ್ಯದರ್ಶಿ ಗೋವಿಂದ ರಾಜ್ ಹೆಗಡೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಬಂಧಿಸಬೇಕು ಎಂದು ಸಚಿವ ಆರ್.ಬಿ.ತಿಮ್ಮಾಪೂರ ಅಭಿಮಾನಿ ಬಳಗದಿಂದ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಸಭೆಯಲ್ಲಿ ಒತ್ತಾಯಿಸಲಾಯಿತು.

ಗೊಂಡರಿಗೆ ಎಸ್‌ಟಿ ಪ್ರಮಾಣಪತ್ರ ಒದಗಿಸಲು ಪ್ರಯತ್ನ: ಸಚಿವ ಮಂಕಾಳ ವೈದ್ಯ

Nov 13 2024, 12:10 AM IST
ಬಿಜೆಪಿ ಸರ್ಕಾರದ ನೀತಿಯಿಂದಾಗಿ ಜನರಿಗೆ ಸರಿಯಾಗಿ ಜೀವನ ನಡೆಸಲು ತೊಂದರೆ ಆಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಗತ್ಯವಸ್ತುಗಳ ಬೆಲೆ ದುಬಾರಿ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆರೋಪಿಸಿದರು.

ಸಚಿವ ಜಮೀರ್ ಅಹ್ಮದ್ ವಿರುದ್ಧ ದಳಪತಿಗಳ ಗುಡುಗು

Nov 13 2024, 12:07 AM IST
ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ಒಂದು ದಿನ ಕೂಡ ಕುಮಾರಣ್ಣ ಜಮೀರ್‌ನನ್ನು ಕುಳ್ಳ ಎಂದು ಕರೆದಿಲ್ಲ. ಅದಕ್ಕೆ ನಾನೇ ಸಾಕ್ಷಿ. ಇದಕ್ಕೆಲ್ಲಾ ಚನ್ನಪಟ್ಟಣದಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 311
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved