• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಡಿಗಣಿ ಮಠದ ದಾಸೋಹ ಕಾರ್ಯ ಶ್ಲಾಘನೀಯ: ಸಚಿವ ಎಚ್.ಕೆ.ಪಾಟೀಲ

Nov 10 2024, 01:51 AM IST
ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಮಠವು ಅನ್ನದಾಸೋಹದ ಜೊತೆಗೆ ಶಿಕ್ಷಣ, ಸಮಾಜದಲ್ಲಿ ಕ್ರಾಂತಿ ಮಾಡುತ್ತಿರುವುದು ಹೆಮ್ಮೆ

ವಕ್ಫ್ ವಿಚಾರದಲ್ಲಿ ಬಿಜೆಪಿಯಿಂದ ಸಮಾಜ ಒಡೆಯಲು ಯತ್ನ: ಸಚಿವ ಎಚ್.ಕೆ. ಪಾಟೀಲ್

Nov 10 2024, 01:50 AM IST
ಮತಗಳ ಧ್ರುವೀಕರಣಗೊಳಿಸಲು ಬಿಜೆಪಿಯವರು ಹೊರಟಿದ್ದಾರೆ.

ವಕ್ಫ್‌ ಸಮಸ್ಯೆಗೊಳಗಾದ ರೈತರಿಗೆ ನ್ಯಾಯ ಒದಗಿಸಲು ಸಿದ್ಧ -ಸಚಿವ ಜೋಶಿ

Nov 10 2024, 01:46 AM IST
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಕ್ಫ್‌ ಹೆಸರಿನಲ್ಲಿ ರೈತರ ಜಮೀನುಗಳನ್ನು ವಶಪಡಿಸಿಕೊಳ್ಳುವ ಹುನ್ನಾರ ನಡೆಸಿದೆ. ಇಂಥ ಸಮಸ್ಯೆಗೊಳಗಾದ ರೈತರಿಗೆ ಕಾನೂನಿನ ಮೂಲಕ ನ್ಯಾಯ ಒದಗಿಸಲು ಸಿದ್ಧವಾಗಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಉಸ್ತುವಾರಿ ಸಚಿವ ಎಂಬಿಪಾಗೆ ರಾಘವ್‌ ಡಜನ್‌ ಪ್ರಶ್ನೆ!

Nov 10 2024, 01:43 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ವಿಚಾರವಾಗಿ ಈಗಾಗಲೇ ರಾಜ್ಯಾದ್ಯಂತ, ದೇಶಾದ್ಯಂತ ಹೋರಾಟಗಳು ನಡೆಯುತ್ತಿವೆ. ಇದೀಗ ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಹನ್ನೆರಡು ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಸಚಿವರು ಉತ್ತರಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪುಟ....3ಕ್ಕೆಪಾಲಿಕೆ ಉಪಚುನಾವಣೆ: ಬಾಬುಗೆ ಬಿ.ಫಾರಂ ನೀಡಿದ ಸಚಿವ ಪಾಟೀಲ

Nov 10 2024, 01:40 AM IST
ವಿಜಯಪುರ: ಮಹಾನಗರ ಪಾಲಿಕೆಯ ವಾರ್ಡ್ ನಂ.29ಕ್ಕೆ ನವೆಂಬರ್ 23ರಂದು ಉಪಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅವರು ಕಾಂಗ್ರೆಸ್ ಅಭ್ಯರ್ಥಿ ಬಾಬು ಏಳಗಂಟಿಗೆ ಪಕ್ಷದ ಬಿ.ಫಾರಂ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಲೋಣಿ, ಪ್ರೊ.ರಾಜು ಆಲಗೂರ, ಅಬ್ದುಲ್ ಹಮೀದ್ ಮಿಶ್ರೀಫ್, ಡಾ.ಗಂಗಾಧರ ಸಂಬಣ್ಣಿ, ಪ್ರಫುಲ ಮಂಗಣ್ಣವರ ಉಪಸ್ಥಿತರಿದ್ದರು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗುವುದಿಲ್ಲ-ಸಚಿವ ಹೆಬ್ಬಾಳಕರ್‌

Nov 10 2024, 01:40 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗುವುದಿಲ್ಲ. ಐದು ವರ್ಷವೂ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಏಕಲವ್ಯ ವಸತಿ ಶಾಲೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ

Nov 10 2024, 01:38 AM IST
ಏಕಲವ್ಯ ವಸತಿ ಶಾಲೆಯಲ್ಲಿ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೃತಪಟ್ಟ ವಿದ್ಯಾರ್ಥಿ ಮನೆಗೆ ಗೃಹ ಸಚಿವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು, ವೈಯಕ್ತಿಕವಾಗಿ ೨ ಲಕ್ಷ ರು.ಗಳ ನಗದನ್ನು ಮೃತ ವಿದ್ಯಾರ್ಯ ತಂದೆ- ತಾಯಿಗಳಿಗೆ ನೀಡಿ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿದರು.

ವಿಶ್ವಮಟ್ಟದಲ್ಲಿ ಭಾರತೀಯ ವೈದ್ಯರಿಗೆ ಬಹುಬೇಡಿಕೆ: ಗೃಹ ಸಚಿವ ಜಿ.ಪರಮೇಶ್ವರ್

Nov 10 2024, 01:37 AM IST
ಇತ್ತೀಚಿನ ದಿನಗಳಲ್ಲಿ ಕ್ಯಾಂಪಸ್‌ಗಳಲ್ಲಿ ರ‍್ಯಾಗಿಂಗ್ ನಡೆಯುವುದು ಕಡಿಮೆಯಾಗಿದೆ. ಹಾಗಂತ ಕಾನೂನು ವ್ಯಾಪ್ತಿ ಮೀರಿ ರ‍್ಯಾಗಿಂಗ್ ನಂತಹ ಚಟುವಟಿಗಳನ್ನು ನಡೆಸಿದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಖಿಲ ಭಾರತ ವೈದ್ಯಕೀಯ ಪರಿಷತ್ತು ನಿಬಂಧನೆಗಳನ್ನು ವಿಧಿಸಿದೆ.

ಪಕ್ಷಾತೀತದ ಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ: ಸಚಿವ ಮಲ್ಲಿಕಾರ್ಜುನ

Nov 10 2024, 01:36 AM IST
Development is possible with non-partisan unity: Minister Mallikarjuna

ಕಸ ವಿಲೇವಾರಿಗೆ ₹40 ಸಾವಿರ ಕೋಟಿಗೆ ಟೆಂಡರ್‌-ಸಚಿವ ಸಂಪುಟದ ವಿರುದ್ಧವೇ ಲೋಕಾಗೆ ದೂರು!

Nov 09 2024, 08:11 AM IST

 ಬಿಬಿಎಂಪಿ  ಘನತ್ಯಾಜ್ಯ ನಿರ್ವಹಣೆಯ ಹೆಸರಿನಲ್ಲಿ ₹40 ಸಾವಿರ ಕೋಟಿಗಿಂತ ಹೆಚ್ಚು ಮೊತ್ತದ ಬೃಹತ್ ವಂಚನೆಯ ಹಗರಣ ನಡೆರುವ ಕುರಿತು ರಾಜ್ಯಪಾಲರಿಗೆ ಮತ್ತು ಲೋಕಾಯುಕ್ತ ಸಂಸ್ಥೆಗೆ ಬಿಜೆಪಿ ಮುಖಂಡ ಹಾಗೂ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್‌.ಆರ್‌.ರಮೇಶ್‌ ದೂರು ನೀಡಿದ್ದಾರೆ.

  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 311
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved