ಸಚಿವರಾಗಲು ಕ್ಷೇತ್ರ ತ್ಯಜಿಸಿದ ಎಚ್ಡಿಕೆ: ಸಚಿವ ಚಲುವರಾಯಸ್ವಾಮಿ
Nov 07 2024, 12:40 AM ISTರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಯಾರು ಗೆದ್ದರೂ ಬದಲಾವಣೆಯಾಗದು, ಆದರೆ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಗೆದ್ದರೆ ಕ್ಷೇತ್ರದ ಅಭಿವೃದ್ಧಿ ಆಗುತ್ತೆ. ಡಿ.ಕೆ.ಶಿವಕುಮಾರ್ ಜೊತೆ ಸೇರಿ ಅವರು ಕೆಲಸ ಮಾಡುವರು. ಲೋಕಸಭಾ ಚುನಾವಣೆಯಲ್ಲಿ ಡಿ. ಕೆ.ಸುರೇಶ್ ಸೋತಿದ್ದರು,