• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕದ ಇಡೀ ಗ್ರಾಮವೇ ವಕ್ಫ್‌ ಆಸ್ತಿ ಆಗಿದೆ : ಕೇಂದ್ರ ಸಚಿವ ಅಮಿತ್‌ ಶಾ ಪ್ರಸ್ತಾಪ

Nov 09 2024, 01:19 AM IST

  ವಕ್ಫ್‌ ಆಸ್ತಿ ವಿವಾದದ ಕುರಿತು ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಅಮಿತ್‌ ಶಾ ಪ್ರಸ್ತಾಪ ಮಾಡಿದ್ದಾರೆ. ಜೊತೆಗೆ ಕರ್ನಾಟಕದ ಬೆಳವಣಿಗೆ ಮುಂದಿಟ್ಟುಕೊಂಡು, ಕೇಂದ್ರ ಸರ್ಕಾರ ವಕ್ಫ್‌ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಶಾಸಕ ಜನಾರ್ದನ ರೆಡ್ಡಿ ಮನೆಯೇ ಸುಳ್ಳಿನ ಕಾರ್ಖಾನೆ : ಸಚಿವ ಶಿವರಾಜ ತಂಗಡಗಿ ವ್ಯಂಗ್ಯ

Nov 09 2024, 01:17 AM IST

ಶಾಸಕ ಜನಾರ್ದನ ರೆಡ್ಡಿ ಮನೆಯೇ ಸುಳ್ಳಿನ ಕಾರ್ಖಾನೆ ಎಂದು ಸಚಿವ ಶಿವರಾಜ ತಂಗಡಗಿ ವ್ಯಂಗ್ಯವಾಡಿದರು.

ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜಲ್ಲೇ ಸೀಟು ಬ್ಲಾಕ್‌ ದಂಧೆ? : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌

Nov 09 2024, 01:09 AM IST

  ಪ್ರಸಕ್ತ ಸಾಲಿನ ಕೌನ್ಸೆಲಿಂಗ್‌ನಲ್ಲಿ ಕೆಲವು ಪ್ರತಿಷ್ಠಿತ ಕಾಲೇಜುಗಳಲ್ಲೇ ಭಾರೀ ಬೇಡಿಕೆಯ ಎಂಜಿನಿಯರಿಂಗ್‌ ಕೋರ್ಸುಗಳಿಗೆ ಸೀಟು ಸಿಕ್ಕರೂ ಅನೇಕ ವಿದ್ಯಾರ್ಥಿಗಳು ಪ್ರವೇಶ ಪಡೆದಿಲ್ಲ. ಇದರ ಹಿಂದೆ ವ್ಯವಸ್ಥಿತ ಜಾಲದಿಂದ ‘ಸೀಟ್‌ ಬ್ಲಾಕಿಂಗ್‌’ ಹಗರಣ ನಡೆಸಿರುವ ಅನುಮಾನ 

ಬೊಮ್ಮಾಯಿ ಸಿಎಂ ಆದ್ರೂ ಶಿಗ್ಗಾಂವಿ ಸಮಸ್ಯೆಗಳು ಜೀವಂತ-ಸಚಿವ ಶಿವಾನಂದ ಪಾಟೀಲ

Nov 09 2024, 01:08 AM IST
ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿಯಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾದರೂ ಕ್ಷೇತ್ರದ ಸಮಸ್ಯೆಗಳು ಜೀವಂತವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಟೀಕಿಸಿದರು.

ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿಕೆಗೆ ತಲೆಯೂ ಇಲ್ಲ, ಬಾಲವೂ ಇಲ್ಲ: ಸಚಿವ ಎನ್.ಚಲುವರಾಯಸ್ವಾಮಿ

Nov 09 2024, 01:05 AM IST
ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ತಲೆಯೂ ಇಲ್ಲ ಬಾಲವೂ ಇಲ್ಲ. ವಿಪಕ್ಷ ನಾಯಕರಾಗಿ ಒಳ್ಳೆಯ ಕೆಲಸ ಮಾಡಲು ಅವಕಾಶವಿದ್ದರೂ ಕೂಡ ಜನರ ಬಳಿ ಹೋಗಲು ಅವರಲ್ಲಿ ಜನಪರ ಕಾರ್ಯಕ್ರಮ ಅಥವಾ ಅಭಿವೃದ್ಧಿ ವಿಚಾರವಿಲ್ಲ. ಹಾಗಾಗಿ ಚುನಾವಣೆಗೋಸ್ಕರ ಇಲ್ಲಸಲ್ಲದ ವಿಚಾರ ಮುಂದಿಟ್ಟುಕೊಂಡು ಚೇಷ್ಟೆ ಮಾಡುತ್ತಿದ್ದಾರೆ.

ಸಂತ್ರಸ್ತರಿಗೆ ನ್ಯಾಯ ಒದಗಿಸಲು ವೈದ್ಯಕೀಯ ವೃತ್ತಿಪರರ ನೆರವು ಅಗತ್ಯ: ಸಚಿವ ಎಚ್.ಕೆ. ಪಾಟೀಲ

Nov 09 2024, 01:02 AM IST
ನ್ಯಾಯದ ಅಂತಿಮ ಗುರಿ ಸತ್ಯದ ಅನ್ವೇಷಣೆ. ನ್ಯಾಯಾಲಯಗಳು ಸತ್ಯವನ್ನು ಕಂಡುಹಿಡಿದು, ಅದರ ಮೇಲೆ ತಮ್ಮ ನಿರ್ಧಾರಗಳನ್ನು ತೆಗೆದುಕೊಂಡಾಗ ಸಮಾಜ ನ್ಯಾಯವನ್ನು ಅನುಭವಿಸುತ್ತದೆ. ನ್ಯಾಯ ನೀಡುವಲ್ಲಿ ಸಾಕ್ಷಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಎಂದುಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಚನ್ನಪಟ್ಟಣ : ನಿಖಿಲ್ ವಿಧಾನಸೌಧಕ್ಕೆ ಹೋಗೇ ಹೋಗ್ತಾರೆ - ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Nov 08 2024, 12:39 AM IST

 ಜನರ ಆಶೀರ್ವಾದದಿಂದ ನಿಖಿಲ್ ಕುಮಾರಸ್ವಾಮಿ ಅವರು ಶಾಸಕರಾಗಿ ಆಯ್ಕೆ ಆಗುವುದು ಖಚಿತ. ಅವರು ವಿಧಾನಸೌಧಕ್ಕೆ ಹೋಗಿಯೇ ಹೋಗ್ತಾರೆ. ವಿಧಾನಸಭೆಯಲ್ಲಿ ಅಭಿವೃದ್ಧಿ ಎಂದರೇನು ಎಂದು ನಿಖಿಲ್ ಅವರೇ ವಿಧಾನ ಕಲಾಪದಲ್ಲಿ ರೂಲ್ 69 ಅಡಿಯಲ್ಲಿ ಚರ್ಚೆ ಮಾಡುತ್ತಾರೆ.  

ಮುಡಾ ವಿಚಾರದಲ್ಲಿ ಅನಗತ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು: ಸಚಿವ ಕೆ.ಜೆ.ಜಾರ್ಜ್

Nov 08 2024, 12:39 AM IST

 ಮುಡಾ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗುತ್ತಿದೆ. ಬಿಜೆಪಿಯವರು ನೂರು ಸುಳ್ಳು ಪೋಣಿಸಿದರೂ ಅದನ್ನು ಸತ್ಯ ಎಂದು ರುಜುವಾತು ಮಾಡಲಾಗದು ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಬಿಜೆಪಿ ಕುತಂತ್ರಕ್ಕೆ ತಕ್ಕ ಉತ್ತರ ನೀಡಬೇಕು-ಸಚಿವ ಈಶ್ವರ ಖಂಡ್ರೆ

Nov 07 2024, 11:55 PM IST
ನವ ಭಾರತ ನಿರ್ಮಾಣ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ. ಬಿಜೆಪಿ ಸಮಾಜ ಒಡೆಯುವ ಪಕ್ಷ, ಜನರನ್ನು ಭಾವನಾತ್ಮಕವಾಗ ಕೆರಳಿಸಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದರೆ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಬಿಜೆಪಿ ಕುತಂತ್ರಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಸಚಿವರಾಗಲು ಕ್ಷೇತ್ರ ತ್ಯಜಿಸಿದ ಎಚ್‌ಡಿಕೆ: ಸಚಿವ ಚಲುವರಾಯಸ್ವಾಮಿ

Nov 07 2024, 12:40 AM IST
ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಯಾರು ಗೆದ್ದರೂ ಬದಲಾವಣೆಯಾಗದು, ಆದರೆ ಚನ್ನಪಟ್ಟಣದಲ್ಲಿ ಯೋಗೇಶ್ವರ್ ಗೆದ್ದರೆ ಕ್ಷೇತ್ರದ ಅಭಿವೃದ್ಧಿ ಆಗುತ್ತೆ. ಡಿ.ಕೆ.ಶಿವಕುಮಾರ್ ಜೊತೆ ಸೇರಿ ಅವರು ಕೆಲಸ ಮಾಡುವರು. ಲೋಕಸಭಾ ಚುನಾವಣೆಯಲ್ಲಿ ಡಿ. ಕೆ.ಸುರೇಶ್ ಸೋತಿದ್ದರು,
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 311
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved