• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಎಲ್‌ಸಿ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ

May 22 2025, 12:48 AM IST
ಚಿತ್ರದುರ್ಗದಲ್ಲಿ ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ಜೈ ಭೀಮ್‌ ಘೋಷಣೆಯೊಂದಿಗೆ ಬೇಡಿಕೆ ಇಟ್ಟ ಸಚಿವ ಜಮೀರ್‌

May 21 2025, 12:12 AM IST
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಜೈ ಭೀಮ್‌ ಘೋಷಣೆ ಮೂಲಕ ಭಾಷಣ ಆರಂಭಿಸಿ ವಿಜಯನಗರ ಜಿಲ್ಲೆಗೆ ಸಂಬಂಧಪಟ್ಟಂತೆ ಕೆಲವೊಂದು ಬೇಡಿಕೆ ಮುಖ್ಯಮಂತ್ರಿಗಳ ಎದುರು ಇಟ್ಟರು.

ಚಿಕ್ಕಮ್ಯಾಗೇರಿ ನರೇಗಾ ಕಾಮಗಾರಿಗೆ ಸಚಿವ ಖರ್ಗೆ ಮೆಚ್ಚುಗೆ

May 21 2025, 12:07 AM IST
ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಈ ಬದು ನಿರ್ಮಾಣ ಹಾಗೂ ನಾಲಾ ಸುಧಾರಣಾ ಕಾಮಗಾರಿ ಸ್ಥಳದಲ್ಲಿ ನೀರು ನಿಂತು ಮಣ್ಣು ಕೊಚ್ಚಿ ಹೋಗದಂತೆ ಹಾಗೂ ನೀರು ಇಂಗುವಂತೆ ಮಾದರಿ ಕಾಮಗಾರಿ ಮಾಡಲಾಗಿದೆ. ಇದರ ಚಿತ್ರಗಳನ್ನು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಹಂಪಿಯಲ್ಲಿ ರಾಜ್ಯದ 2ನೇ ಅತಿದೊಡ್ಡ ತಾರಾಲಯ ನಿರ್ಮಾಣಕ್ಕೆ ಚಿಂತನೆ: ಸಚಿವ ಬೋಸರಾಜು

May 20 2025, 01:20 AM IST
ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿ ದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು.

ಕಾಂಗ್ರೆಸ್ ಸಾಧನಾ ಸಮಾವೇಶವಲ್ಲ ಎರಡನೇ ವರ್ಷದ ಪುಣ್ಯತಿಥಿ: ಮಾಜಿ ಸಚಿವ ಬಿ ಸಿ ಪಾಟೀಲ

May 20 2025, 01:13 AM IST
ಸರ್ಕಾರದ ಹಣ ದುಂದುವೆಚ್ಚ ಮಾಡಿ, ಜಾಹೀರಾತಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದ್ದಾರೆ. ಜಾಹೀರಾತಿಗೂ ಸರ್ಕಾರದ ಅಭಿವೃದ್ದಿ ಕೆಲಸಗಳಿಗೆ ತಾಳೆ ಆಗುವುದಿಲ್ಲ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

ಗರ್ಭಗುಡಿ ಬ್ರಿಡ್ಜ್‌ ಕಂ ಬ್ಯಾರೇಜು ಕಾಮಗಾರಿ ಪೂರ್ಣಗೊಳಿಸಲು ಕ್ರಮ: ಸಚಿವ ಬೋಸರಾಜ

May 20 2025, 01:05 AM IST
ಹರಪನಹಳ್ಳಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಅಪೂರ್ಣಗೊಂಡು ನನೆಗುದಿಗೆ ಬಿದ್ದಿರುವ ಗರ್ಭಗುಡಿ ಬ್ರಿಡ್ಜ್‌ ಕಂ ಬ್ಯಾರೇಜು ಕಾಮಗಾರಿಯನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ.

ಓಪಿಎಸ್ ಜಾರಿಗೊಳಿಸುವ ನಿರ್ಧಾರಕ್ಕೆ ಸರ್ಕಾರ ಬದ್ದ: ಸಚಿವ ಎಸ್. ಮಧು ಬಂಗಾರಪ್ಪ

May 19 2025, 12:04 AM IST
ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ( ಓಪಿಎಸ್)ಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ದವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು‌ ಬಂಗಾರಪ್ಪ ಹೇಳಿದರು.

ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಚಿವ ಜಮೀರ್‌ ಅಹಮದ್‌ ಖಾನ್‌

May 18 2025, 11:59 PM IST
ಶಿಕ್ಷಣ ಮಾತ್ರ ನಮ್ಮನ್ನು ಉನ್ನತ ಹಂತಕ್ಕೆ ಬೆಳೆಸಲಿದೆ. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರವಹಿಸೋಣ.

ಕದ್ರಿ ಪಾರ್ಕ್‌ನಲ್ಲಿ ಮಾವು ಮೇಳಕ್ಕೆ ಉಸ್ತುವಾರಿ ಸಚಿವ ದಿನೇಶ್‌ ಗೂಂಡೂರಾವ್ ಚಾಲನೆ

May 18 2025, 11:53 PM IST
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಕದ್ರಿ ಪಾರ್ಕ್‌ನಲ್ಲಿ ‘ಮಾವು ಮೇಳ-2025’ಕ್ಕೆ ಚಾಲನೆ ನೀಡಲಾಯಿತು.

ವೈಜ್ಞಾನಿಕ ಸಂಶೋಧನಾ ಪರಿಷತ್ತಿನಿಂದ ಸಚಿವ ಬೋಸರಾಜಗೆ ಮನವಿ

May 18 2025, 11:51 PM IST
Appeal to Minister Bosaraj from the Scientific Research Council
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 326
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved