• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನೂ 3.5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಲಿ - ಕೈ ಬಲಪಡಿಸುವ ಕೆಲಸ ಮಾಡಬೇಕಿದೆ: ಸಚಿವ ಬೈರತಿ

Jan 06 2025, 12:44 PM IST

ಮುಖ್ಯಮಂತ್ರಿಯಾಗಿ 2ನೇ ಅವಧಿಯಲ್ಲೂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇನ್ನೂ ಮೂರೂವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯಲಿ ಎಂದು ಸಚಿವ ಬೈರತಿ ಸುರೇಶ್‌ ಹೇಳಿದರು.

ಕೈಗಾರಿಕೆಗಳ ಸ್ಥಾಪನೆಗೆ ಸಹಕಾರ ನೀಡದ ಸರ್ಕಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 06 2025, 01:03 AM IST

ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಆಶಯ ಹೊಂದಿದ್ದು, ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದರು.

ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ನನ್ನ ಕರ್ತವ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 06 2025, 01:02 AM IST
ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಂಚರತ್ನ ಯೋಜನೆ ಇಟ್ಟುಕೊಂಡು ಹೋರಾಡಿತು. ಆದರೆ, ಜನರು ಬೆಂಬಲ ನೀಡಲಿಲ್ಲ. ನನಗೆ 5 ವರ್ಷ ಸಂಪೂರ್ಣ ಆಡಳಿತ ನಡೆಸಲು ಸರ್ಕಾರ ಕೊಟ್ಟಿದ್ದರೆ ರಾಜ್ಯವನ್ನು ರಾಮರಾಜ್ಯ ಮಾಡುತ್ತಿದೆ.

ಎಚ್‌.ಡಿ.ಕುಮಾರಸ್ವಾಮಿ ಬಾಯಿ ಚಪಲದ ಮಾತುಗಳಿಗೆ ಉತ್ತರಿಸಬೇಕಿಲ್ಲ : ಸಚಿವ ಚಲುವರಾಯಸ್ವಾಮಿ

Jan 06 2025, 01:02 AM IST
ಕೇಂದ್ರ ಸಚಿವರು ಅವರ ಗೌರವಕ್ಕೆ ತಕ್ಕಂತೆ ಮಾತನಾಡಬೇಕು. ಟೀಕೆ ಮಾಡುವುದೇ ನಾಯಕತ್ವ ಎನ್ನುವ ರೀತಿ ಮಾತನಾಡಬಾರದು. ರಾಜ್ಯ ಸರ್ಕಾರ ಕಾರು ಕೊಟ್ಟಿಲ್ಲ ಎನ್ನುವ ಮಾತನಾಡುತ್ತಾರೆ. ಕುಮಾರಸ್ವಾಮಿ ಅವರಿಂದ ಈ ರೀತಿಯ ಮಾತನ್ನು ನಾನು ನಿರೀಕ್ಷೆ ಮಾಡಿರಲಿಲ್ಲ.

ಮಾರ್ಚ್‌ನಲ್ಲಿ ತಿಪಟೂರಿಗೆ ಮೆಮೊ ರೈಲು : ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ.ಸೋಮಣ್ಣ

Jan 06 2025, 01:02 AM IST
ಇನ್ನು ಮೂರು ನಾಲ್ಕು ತಿಂಗಳಲ್ಲಿ ಬೆಂಗಳೂರಿನಿಂದ ತಿಪಟೂರಿಗೆ ಮತ್ತೊಂದು ಮೆಮೊ ರೈಲನ್ನು ಓಡಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ಸೋಮಣ್ಣ ತಿಳಿಸಿದರು.

ರಾಜಕೀಯ ಬಿಟ್ಟ ಮಾಜಿ ಸಚಿವ ಅನಂತಕುಮಾರ್‌ ಹೆಗಡೆ ಈಗ ಗ್ರೀನ್‌ ನ್ಯಾನೋ ಟೆಕ್‌ ಉದ್ಯಮಿ

Jan 06 2025, 01:02 AM IST
ಆರು ಬಾರಿಯ ಸಂಸದ, ಕೇಂದ್ರದ ಮಾಜಿ ಸಚಿವ ಹಾಗೂ ಹಿಂದುತ್ವದ ಫೈರ್‌ ಬ್ರ್ಯಾಂಡ್‌ ಎಂದೇ ಖ್ಯಾತರಾದ ಅನಂತಕುಮಾರ್‌ ಹೆಗಡೆ ರಾಜಕೀಯದಿಂದ ದೂರವಾಗಿ ಈಗ ಏನು ಮಾಡುತ್ತಿದ್ದಾರೆ? ಅವರೀಗ ಸದ್ದಿಲ್ಲದೆ ಗ್ರೀನ್‌ ನ್ಯಾನೋ ಟೆಕ್‌ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡುತ್ತಿದ್ದಾರೆ!

ಪ್ರತಿ ಟನ್‌ ಕಬ್ಬಿಗೆ ₹100 ಹೆಚ್ಚುವರಿ ಬೆಲೆ ನೀಡಿ: ಸಚಿವ ಈಶ್ವರ ಖಂಡ್ರೆ ಸೂಚನೆ

Jan 06 2025, 01:02 AM IST
ಸಕ್ಕರೆ ಇಳುವರಿ ಕುರಿತಂತೆ ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ಕೆಲ ಕಾರ್ಖಾನೆಗಳ ತನಿಖೆಗೆ ತಂಡ ರಚಿಸುವಂತೆ ಸೂಚಿಸಿದ್ದು, ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅನುದಾನ ನೀಡಲು ಕ್ರಮ

Jan 06 2025, 01:01 AM IST
ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ನರೇಂದ್ರ ಜೊತೆ ಚರ್ಚಿಸಿ ಅಭಿವೃದ್ಧಿಪಡಿಸಲಾಗುವುದು. ಮಾಜಿ ಶಾಸಕ ಆರ್ ನರೇಂದ್ರರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹಾದೇವಪ್ಪ ತಿಳಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಶಿವಾನಂದ ಚಾಲನೆ

Jan 06 2025, 01:01 AM IST
ಹಾವೇರಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೆಯುಐಡಿಎಫ್‌ಸಿ ಹಾಗೂ ನಗರಸಭೆ ಹಾವೇರಿ ಇವರ ಆಶ್ರಯದಲ್ಲಿ ಹಮ್ಮಿಕೊಂಡಿರುವ ವಿವಿಧ ಕಾಮಗಾರಿಗಳ ಭೂಮಿಪೂಜೆ ಹಾಗೂ ಉದ್ಘಾಟನೆಯನ್ನು ಜವಳಿ, ಕಬ್ಬು, ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ನೆರವೇರಿಸಿದರು.

ಯುವ ಪೀಳಿಗೆ ಗ್ರಾಮೀಣ ಕಲೆ ಉಳಿಸಿಕೊಂಡ ಹೋಗಲಿ: ಸಚಿವ ಸಂತೋಷ್ ಲಾಡ್

Jan 06 2025, 01:00 AM IST
ಆಧುನಿಕತೆಯ ಭರಾಟೆಯಿಂದ ಹಳ್ಳಿಗಳಲ್ಲಿ ನಾಟಕಗಳು ಕಡಿಮೆಯಾಗುತ್ತಿವೆ. ಇಂದಿನ ಯುವ ಪೀಳಿಗೆ ಗ್ರಾಮೀಣ ಕಲೆ ಉಳಿಸಿಕೊಂಡ ಹೋಗಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved