• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲ್ಯಾಂಡ್ ಜಿಹಾದ್‌ಗೆ ಸಿಎಂ, ಸಿದ್ದರಾಮಯ್ಯ, ಸಚಿವ ಜಮೀರ್ ಕಾರಣ: ಶಿವಕುಮಾರ್ ಆರೋಪ

Nov 04 2024, 12:22 AM IST
ರೈತರ ಭೂಮಿಗೆ ಸಂಬಂಧಪಟ್ಟಂತೆ ಪಹಣಿಯಲ್ಲಿ ವಕ್ಫ್ ಭೂಮಿ ಎಂದು ನಮೂದಿಸಿ, ಸಮಸ್ಯೆ ಉಂಟುಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಹುನ್ನಾರಗಳೇ ಕಾರಣವಾಗಿವೆ. ಈ ಅಕ್ರಮ ವಿರುದ್ಧ ನ.4ರಿಂದ ನಿರಂತರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಸಹಕಾರ ವಿಭಾಗದ ರಾಜ್ಯ ಪ್ರಕೋಷ್ಠಕ ಅಧ್ಯಕ್ಷ, ತಾಲೂಕು ಬಿಜೆಪಿ ಮುಖಂಡ ಎಚ್.ಎಸ್. ಶಿವಕುಮಾರ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆರೋಪ ಸುಳ್ಳು : ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಎಚ್ಚರಿಕೆ

Nov 04 2024, 12:20 AM IST

‘ಕೆನಡಾದಲ್ಲಿನ ಸಿಖ್ಖರನ್ನು ಟಾರ್ಗೆಟ್‌ ಮಾಡುವಂತೆ ಸೂಚಿಸಿದ್ದೇ ಭಾರತದ ಗೃಹ ಸಚಿವ ಅಮಿತ್‌ ಶಾ’ ಎಂಬ ಕೆನಡಾ ಸಚಿವ ಡೇವಿಡ್‌ ಮಾರಿಸನ್‌ ಹೇಳಿಕೆಗೆ ಭಾರತ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.  

ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಿಎಂ ಕಟಿಬದ್ಧ: ಸಚಿವ ಜಮೀರ್‌

Nov 04 2024, 12:20 AM IST
ತಾಯಂದಿರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಐಎಎಸ್‌, ಐಪಿಎಎಸ್‌, ಕೆಎಎಸ್‌ ಅಧಿಕಾರಿಗಳು, ವೈದ್ಯರು, ಎಂಜಿನಿಯರ್‌ಗಳಾಗಬೇಕು.

ಚನ್ನಪಟ್ಟಣ ಜನತೆ ಕಾಂಗ್ರೆಸ್ ಕುತಂತ್ರಕ್ಕೆ ಮರುಳಾಗಲ್ಲ: ಕೇಂದ್ರ ಸಚಿವ ಎಚ್ ಡಿಕೆ

Nov 04 2024, 12:18 AM IST
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯನ್ನು ನುಂಗಿ ಹಾಕುತ್ತಿವೆ. ಗ್ಯಾರಂಟಿಗಳು ಒಂದೊಂದಾಗಿ ನಿಲ್ಲಲಿವೆ. ಅದಕ್ಕೆ ಪುಷ್ಟಿ ಎಂಬಂತೆ ಈಗಾಗಲೇ ಡಿಸಿಎಂ ಡಿಕೆಶಿ ಶಕ್ತಿ ಯೋಜನೆ ನಿಲ್ಲಿಸುವ ಮುನ್ಸೂಚನೆ ನೀಡಿದ್ದಾರೆ. ಅದೇ ರೀತಿ ಉಳಿದ ಗ್ಯಾರಂಟಿಗಳು ನಿಲ್ಲಲಿವೆ.

ಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಪಡಿಸಿ : ಸಚಿವ ಜಾರ್ಜ್‌

Nov 04 2024, 12:18 AM IST
ಚಿಕ್ಕಮಗಳೂರು, ಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುವಂತೆ ರಾಜ್ಯದ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ಸಹಕಾರ ಕ್ಷೇತ್ರದ ಅವ್ಯವಹಾರ: ಕ್ರಮಕ್ಕೆ ಸಚಿವ ಮಂಕಾಳ ವೈದ್ಯ ಸೂಚನೆ

Nov 04 2024, 12:17 AM IST
ಸಹಕಾರಿ ಕ್ಷೇತ್ರದಲ್ಲಿರುವುದು ರೈತರು ಹಾಗೂ ಬಡವರ ಹಣ. ಆ ಹಣವನ್ನು ಅವ್ಯವಹಾರ ನಡೆಸಿ, ಗುಳುಂ ಮಾಡಿದವರ ಮೇಲೆ ಮುಲಾಜಿಲ್ಲದೇ ಕಾನೂನಿನ ಪ್ರಕಾರ ಕ್ರಮ ವಹಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಕೇಂದ್ರದಿಂದ ಅತ್ಯಧಿಕ ಜಿಎಸ್‌ಟಿ ಸಂಗ್ರಹಿಸುವ ರಾಜ್ಯಕ್ಕೆ ತೀವ್ರ ಆರ್ಥಿಕ ಅನ್ಯಾಯ : ಸಚಿವ ದಿನೇಶ್‌ ಗುಂಡೂರಾವ್‌

Nov 02 2024, 01:42 AM IST
ದ.ಕ. ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಿತಿ ವತಿಯಿಂದ ಶುಕ್ರವಾರ ನಗರದ ನೆಹರೂ ಮೈದಾನದಲ್ಲಿ ನಡೆದ ರಾಜ್ಯೋತ್ಸವ ದಿನಾಚರಣೆಯಲ್ಲಿ ಅವರು ಸಂದೇಶ ನೀಡಿದರು. ಈ ಸಂದರ್ಭ 63 ಮಂದಿ ಸಾಧಕರು ಹಾಗೂ 24 ಸಂಘ, ಸಂಸ್ಥೆಗಳಿಗೆ ಸಚಿವರು ಜಿಲ್ಲಾ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ - ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭವಿಷ್ಯ

Nov 02 2024, 01:40 AM IST
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯ ಶೈಲಿ ನೋಡಿದರೆ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ಚುನಾವಣೆಯವರೆಗೂ ಸುಮ್ಮನಿರಿ ಅಂದ ಹಾಗೇ ಇದೆ. ಬಳಿಕ ತೆಗೆದು ಹಾಕಿ ಎಂಬ ಮಾನಸಿಕತೆಯಲ್ಲಿ ಅವರಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹಲ್ಮಿಡಿ ಶಾಸನದ ಪ್ರತಿಕೃತಿ ಲೋಕಾರ್ಪಣೆಗೊಳಿಸಿದ ಸಚಿವ

Nov 02 2024, 01:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡದ ಮೊಟ್ಟ ಮೊದಲ ಶಾಸನ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ ಜಾರಕಿಹೊಳಿ

Nov 02 2024, 01:37 AM IST
ಗಡಿ ಜಿಲ್ಲೆ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 311
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved