• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆ ಹೆಚ್ಚಳ ಆರೋಪ : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

Jan 03 2025, 12:30 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸರ್ಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಅಥವಾ ಸರ್ಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಸಚಿವರು, ಆಡಳಿತ ಪಕ್ಷದ ಶಾಸಕರ ಕುಮ್ಮಕ್ಕಿನಿಂದ ಇಂತಹ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದೆ.

ಕೆಪಿಸಿಸಿ ಅಧ್ಯಕ್ಷರ ನೇಮಕ ಹೈಕಮಾಂಡ್‌ಗೆ ಬಿಟ್ಟದ್ದು : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Jan 02 2025, 12:33 AM IST
ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಮಾಡುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು. ಈ ಕುರಿತು ಪಕ್ಷ ಹಾಗೂ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಪ್ರತಿಭಟನೆ

Jan 02 2025, 12:32 AM IST
ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ನೌಕರರು ಸಾಮಾನ್ಯರ ಸಮಸ್ಯೆಗೆ ಸ್ಪಂದಿಸಲಿ: ಸಚಿವ ಮಂಕಾಳ ಎಸ್. ವೈದ್ಯ

Jan 02 2025, 12:31 AM IST
ಸರ್ಕಾರಿ ನೌಕರರು ಕೆಲಸ ಮಾಡಿದರೆ ಮಾತ್ರ ಸಾಧನೆ ಮಾಡಿದ್ದೇವೆ ಎನ್ನುವುದನ್ನು ಹೇಳಿಕೊಳ್ಳಲು ಸಾಧ್ಯ.

ರೊದ್ದಗಾರ್‌ ಸಮುದಾಯ ಸಂಘಟಿತರಾಗಿ: ಸಚಿವ ಕೆ.ಎನ್.ರಾಜಣ್ಣ

Jan 01 2025, 12:02 AM IST
ರೊದ್ದಗಾರ್‌ ಸಮಾಜವು 600 ವರ್ಷಗಳ ಇತಿಹಾಸ ಹೊಂದಿದ್ದು, ಇತಿಹಾಸ ಅರಿತವರು ಇತಿಹಾಸವನ್ನು ಸೃಷ್ಟಿಸುತ್ತಾರೆ. ಸಮಾಜದ ಹಿರಿಯರು ನಮ್ಮ ಮಾರ್ಗದರ್ಶಕರಾಗಿದ್ದು, ಅವರ ಸಲಹೆಯನ್ನು ಕಿರಿಯರು ಪಾಲಿಸುತ್ತಾ ಸಮಾಜದಲ್ಲಿ ಸಂಘಟಿತರಾಗಬೇಕು.

ಕೇಂದ್ರ ಸಚಿವ ಅಮಿತ್ ಶಾ ಮಂಡಿಯೂರಿ ಕ್ಷಮೆಯಾಚಿಸಲು ಆಗ್ರಹಿಸಿ ಪ್ರತಿಭಟನೆ

Jan 01 2025, 12:01 AM IST
ಡಾ.ಅಂಬೇಡ್ಕರ್ ನೀಡಿರುವ ಕೊಡುಗೆಯಿಂದಾಗಿ ದೇಶದ ಎಲ್ಲಾ ಜಾತಿ ವರ್ಗದ ಮಕ್ಕಳು ಶಾಲೆಯಲ್ಲಿ ಒಟ್ಟಿಗೆ ಕುಳಿತು ಸಮಾನತೆಯಿಂದ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, 75 ವರ್ಷಗಳ ಹಿಂದೆ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಜಾರಿಯಾಗದಿದ್ದರೆ ಇಂತಹ ದಿನವನ್ನು ನೋಡಲು ಸಾಧ್ಯವಾಗುತ್ತಿತ್ತೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು.

ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಚಂದ್ರಶೇಖರ ಆಗ್ರಹ

Jan 01 2025, 12:01 AM IST
ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ ಅವರು ರಾಜೀನಾಮೆಗೆ ಆಗ್ರಹಿಸಿದ್ದೀರಿ. ನಿಮಗೆ ಒಂದು ನ್ಯಾಯ, ಈಶ್ವರಪ್ಪ ಅವರಿಗೆ ಒಂದು ನ್ಯಾಯವೇ? ಎಂದು ಬಿಜೆಪಿ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಪ್ರಶ್ನಿಸಿದರು.

ಬೀದರ್‌ ಕಂಟ್ರಾಕ್ಟರ್‌ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆ - ಸಿಎಂ ಜತೆ ಚರ್ಚಿಸಿ ನಿರ್ಧರಿಸಿದ್ದೇವೆ: ಗೃಹ ಸಚಿವ

Dec 31 2024, 08:21 AM IST

ಆಡಳಿತಾರೂಢ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.

ಜ.6ಕ್ಕೆ ಉಸ್ತುವಾರಿ ಸಚಿವ, ಡೀಸಿ ವಿರುದ್ಧ ಬೃಹತ್ ಪ್ರತಿಭಟನೆ

Dec 31 2024, 01:04 AM IST
ರೈತ ಸಂಘದ ರಾಜ್ಯ ಅಧ್ಯಕ್ಷರು, ಮೈಸೂರು ಮತ್ತು ಬೆಂಗಳೂರು ವಿಭಾಗೀಯ ಮಟ್ಟದ ಎಲ್ಲ ಜಿಲ್ಲೆಗಳ ಸಂಘಟನೆ ಮುಖಂಡರು ಭಾಗವಹಿಸಲಿದ್ದು ನಮ್ಮ ಜಿಲ್ಲೆಯ ರೈತರು ಕನ್ನಡ ಪರ, ಪ್ರಗತಿಪರ, ಸಂಘಟನೆಯ ಎಲ್ಲರೂ ಸಹ ಕೈಜೋಡಿಸಿ ಪ್ರತಿಭಟನೆ ಯಲ್ಲಿ ಪಾಲ್ಗೊಂಡು ದೊಡ್ಡ ಮಟ್ಟದ ಚಳುವಳಿ ಮಾಡುವ ಮೂಲಕ ಜಿಲ್ಲಾಧಿಕಾರಿಗಳಿಗೆ ಬುದ್ಧಿ ಕಲಿಸುವಂತಹ ಕೆಲಸ ಮಾಡಬೇಕು.

‘ಕೇರಳವು ಮಿನಿ ಪಾಕಿಸ್ತಾನ ಇದ್ದಂತೆ : ಮಹಾರಾಷ್ಟ್ರ ಸಚಿವ ನಿತೇಶ್‌ ರಾಣೆ ಹೊಸ ವಿವಾದ ಸೃಷ್ಟಿ

Dec 31 2024, 01:03 AM IST

  ‘ಕೇರಳವು ಮಿನಿ ಪಾಕಿಸ್ತಾನ ಇದ್ದಂತೆ. ಆದ್ದರಿಂದಲೇ ರಾಹುಲ್‌ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಅಲ್ಲಿ ಗೆದ್ದದ್ದು’ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಸಚಿವ ನಿತೇಶ್‌ ರಾಣೆ ಹೊಸ ವಿವಾದ ಸೃಷ್ಟಿಸಿದ್ದಾರೆ.

  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 350
  • next >

More Trending News

Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved