• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.9ರಿಂದ ವಿಧಾನ ಮಂಡಲ ಅಧಿವೇಶನ: ಸಚಿವ ಸತೀಶ ಜಾರಕಿಹೊಳಿ

Nov 02 2024, 01:26 AM IST
ಸುವರ್ಣ ವಿಧಾನಸೌಧದಲ್ಲಿ ಡಿ.9 ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ: ಸಚಿವ ಮಂಕಾಳ ಎಸ್. ವೈದ್ಯ

Nov 02 2024, 01:26 AM IST
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು ಇಂದಿಗೆ 50 ವರ್ಷ ಪೂರ್ಣಗೊಂಡಿರುವ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಸಂಭ್ರಮ-50 ಹೆಸರಿನಲ್ಲಿ ವರ್ಷವಿಡಿ ರಾಜ್ಯಾದ್ಯಂತ ಕನ್ನಡ ತೇರನ್ನು ಎಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಗ್ಯಾರಂಟಿ ಯೋಜನೆ ಬಂದ್ ಮಾಡಲ್ಲ: ಸಚಿವ ವೈದ್ಯ

Nov 02 2024, 01:25 AM IST
ಜನರಿಗೆ ಅವಶ್ಯಕತೆ ಇರುವ ಯೋಜನೆ ಬಂದ್ ಮಾಡುವುದಿಲ್ಲ, ಉಪಮುಖ್ಯಮಂತ್ರಿ ಅವರು ಬಡವರ ಪರ ಇದ್ದವರು. ಈ ಕಾರ್ಯಕ್ರಮ ಬೇಕು ಎಂದು ಹೇಳಿ ಜಾರಿಗೆ ತಂದವರು.

5 ಗ್ಯಾರಂಟಿ ಯೋಜನೆಗಳು ನಿಲ್ಲೋಲ್ಲ: ಸಚಿವ

Nov 02 2024, 01:24 AM IST
ವಿಜಯಪುರ ವಕ್ಫ್ ವಿಚಾರವಾಗಿ, ರೈತರ ಜಾಗವನ್ನು ಯಾರೂ ಪಡೆಯುವುದಕ್ಕೆ ಸಾಧ್ಯವಿಲ್ಲ ಎನ್ನುವ ಬಗ್ಗೆ ಈಗಾಗಲೇ ಸಿಎಂ ಹಾಗೂ ಇಲಾಖೆ ಸಚಿವರು ಸ್ಪಷ್ಟಪಡಿಸಿದ್ದಾರೆ, ಕೋಲಾರ ಜಿಲ್ಲೆಯ ಮುದುವಾಡಿ ಶಾಲೆಯ ಜಾಗ ವಕ್ಫ್ ಬೋರ್ಡ್‌ ಮಂಜೂರಾಗಿರುವ ವಿಚಾರ ಕೈತಪ್ಪಿನಿಂದ ಅಥವಾ ಯಾರಿಂದಾದರೂ ಆಗಿದ್ದರೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ.

ಪಂಚ ಗ್ಯಾರಂಟಿಗಳು ಐದು ವರ್ಷ ಮುಂದುವರಿಯುತ್ತವೆ: ಸಚಿವ ಬೋಸರಾಜು

Nov 02 2024, 01:22 AM IST
ಶಕ್ತಿ ಯೋಜನೆ ಮರುಪರಿಶೀಲನೆ ಮಾಡುತ್ತೇವೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಶುಕ್ರವಾರ ಮಡಿಕೇರಿಯಲ್ಲಿ ಪ್ರತಿಕ್ರಿಯೆ ನೀಡಿದರು.

ಕರ್ನಾಟಕ ಶಾಂತಿಯ ತೋಟ, ಭಾವೈಕ್ಯತೆ ಬೀಡು: ಸಚಿವ ಜಮೀರ್ ಅಹ್ಮದ್ ಖಾನ್

Nov 02 2024, 01:22 AM IST
ಬಡ ಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ.

ಮಕ್ಕಳಲ್ಲಿ ಮಾತೃಭಾಷಾ ಅಭಿಮಾನ ಬೆಳೆಸಬೇಕು: ಸಚಿವ ಮುನಯಪ್ಪ

Nov 02 2024, 01:17 AM IST
ದೇವನಹಳ್ಳಿ: ಕನ್ನಡನಾಡು ರನ್ನ, ಪಂಪರು ಜನಿಸಿದ ಪುಣ್ಯ ಬೀಡು, ರಾಷ್ಟ್ರಕವಿ ಕುವೆಂಪು, ವರಕವಿ ಬೇಂದ್ರೆ, ಕಡಲ ತೀರದ ಭಾರ್ಗವ ಶಿವರಾಮ ಕಾರಾಂತ ಅನೇಕ ಪುಣ್ಯಪುರುಷರು ಜನಿಸಿ, ಕನ್ನಡಕವಿಗಳಿಗೆ 8 ಜ್ಞಾನ ಪೀಠ ಪ್ರಸಸ್ತಿಗಳು ಲಭಿಸಿರುವುದು ಹೆಮ್ಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಕನ್ನಡ ನಾಡು-ನುಡಿ ರಕ್ಷಣೆ ಎಲ್ಲರ ಹೊಣೆ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್

Nov 02 2024, 01:16 AM IST
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.

ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಲಿ: ಸಚಿವ ಈಶ್ವರ ಬಿ.ಖಂಡ್ರೆ

Nov 01 2024, 12:33 AM IST
ಬೀದರ್‌ನಲ್ಲಿ ಬುಧವಾರ ಸಂಜೀವಿನಿ ಯೋಜನೆ ಅಡಿಯಲ್ಲಿ ಸಮುದಾಯ ಬಂಡವಾಳ ನಿಧಿ ಹಾಗೂ ಸುತ್ತು ನಿಧಿ ಚೆಕ್ ವಿತರಣೆ ಸಮಾವೇಶ ಜರುಗಿತು.

ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲವು ನಿಶ್ಚಿತ : ಸಚಿವ ಆರ್‌.ಬಿ .ತಿಮ್ಮಾಪೂರ

Nov 01 2024, 12:16 AM IST
ಕಾಂಗ್ರೆಸ್‌ ಸರ್ಕಾರ ಬಡವರ ಪರವಾಗಿದೆ. ಐದು ಜನಪರ ಯೋಜನೆ ಜಾರಿಗೆ ತಂದು ಜನರ ವಿಶ್ವಾಸಕ್ಕೆ ಪಾತ್ರವಾಗಿದೆ
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 311
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved