• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂಗಾರು ಬೆಳೆಗೆ ನೀರಿನ ಕೊರತೆಯಾಗದು: ಸಚಿವ ದರ್ಶನಾಪುರ

Nov 01 2024, 12:15 AM IST
There will be no shortage of water for winter crops: Minister Darshanapur

ಹಾಸನಾಂಬೆ ದೇವಸ್ಥಾನ ಡಿಸಿ ಆಸ್ತಿನಾ, ಹೇಳೋರು ಕೇಳೋರು ಯಾರೂ ಇಲ್ವಾ : ಮಾಜಿ ಸಚಿವ ಎಚ್.ಡಿ. ರೇವಣ್ಣ

Nov 01 2024, 12:07 AM IST

ಹೇಳೋರೋ, ಕೇಳೋರು ಯಾರೂ ಇಲ್ಲ ಈ ಜಿಲ್ಲೆಯಲ್ಲಿ. ಎರಡೂವರೆ ಲಕ್ಷ ಪಾಸ್ ಯಾಕೆ ಕೊಟ್ಟಿದ್ದೀರಾ! ದೇವಸ್ಥಾನವೇನು ಡಿಸಿ ಮನೆ ಆಸ್ತಿನಾ..ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಮ್ಮ ಸಿಟ್ಟನ್ನು ಹೊರ ಹಾಕಿದಲ್ಲದೇ ಬೇಸರ ವ್ಯಕ್ತಪಡಿಸಿದರು.

ಚನ್ನಪಟ್ಟಣ - ನಿಖಿಲ್ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ : ಕೇಂದ್ರ ಸಚಿವ ಕುಮಾರಸ್ವಾಮಿ

Nov 01 2024, 12:02 AM IST
ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ವ್ಯಕ್ತಿ ಎನ್‌ಡಿಎ ಅಭ್ಯರ್ಥಿ ಆಗಬೇಕಿತ್ತು. ಅವರು ಮೊದಲು ನನಗೆ ಟಿಕೆಟ್ ಬೇಕು ಎಂದು ಕೇಳಿದರು. ಆಮೇಲೆ, ಕಮಲ ಚಿಹ್ನೆ ಆದರೇನು, ತೆನೆ ಹೊತ್ತ ಮಹಿಳೆಯ ಚಿಹ್ನೆ ಆದರೇನು.. ಚುನಾವಣೆಗೆ ನಿಲ್ಲಲು ಸೈ ಎಂದು ಹೇಳಿಕೊಂಡಿದ್ದರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

21ನೇ ಲೈವ್ ಸ್ಟಾಕ್ ಸೆನ್ಸಸ್ ಆಪ್ ಆಧರಿಸಿ ಜಾನುವಾರು ಗಣತಿ: ಸಚಿವ ಕೆ.ವೆಂಕಟೇಶ್

Nov 01 2024, 12:02 AM IST
ರಾಜ್ಯದಲ್ಲಿ ಪಶು ಸಂಗೋಪನಾ ಇಲಾಖೆಯು ಕೇಂದ್ರ ಪಶುಸಂಗೋಪನ ಇಲಾಖೆಯಿಂದ ನೂತನವಾಗಿ ಅಭಿವೃದ್ಧಿಪಡಿಸಿರುವ 21ನೇ ಲೈವ್ ಸ್ಟಾಕ್ ಸೆನ್ಸೆಸ್ ಎಂಬ ಆ್ಯಪ್ ಮುಖಾಂತರ ಜಾನುವಾರು ಗಣತಿಯನ್ನು ಮಾಡುತ್ತಿದೆ. ಅಕ್ಟೋಬರ್ ತಿಂಗಳಿನಿಂದ ಮುಂದಿನ 4 ತಿಂಗಳ ಕಾಲ ಜಾನುವಾರು ಗಣತಿಯನ್ನು ವಿವಿಧ ಹಂತಗಳಲ್ಲಿ ತರಬೇತಿ ಪಡೆದವರು ಬೃಹತ್ ಸಮೀಕ್ಷೆ ಕಾರ್ಯ ನಡೆಸಲು ಸರ್ವ ಸನ್ನದ್ಧವಾಗಿದೆ.

ಎಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವ ಸ್ಥಾನ ಉಳಿಸಿಕೊಳ್ಳುವುದೇ ಕಷ್ಟ: ಡಿಕೆ ಶಿವಕುಮಾರ್‌

Nov 01 2024, 12:02 AM IST
ಬಿಜೆಪಿಯಲ್ಲಿ ಕುಮಾರಸ್ವಾಮಿ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂಬುದು ಗೊತ್ತಿದೆ. ಅಷ್ಟು ಕುಮಾರಸ್ವಾಮಿ ಯಾರು?, ಕುಮಾರಸ್ವಾಮಿಗೆ ಏನು ಗೊತ್ತು? ನಮ್ಮಲ್ಲಿ 136 ಶಾಸಕರಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕುಮಾರಸ್ವಾಮಿಯವರನ್ನು ಎರಡು ಬಾರಿ ಗೆಲ್ಲಿಸಿದಿರಿ ನಿಮ್ಮ ಕಷ್ಟಸುಖ ಕೇಳಲಿಲ್ಲ: ಸಚಿವ ಚಲುವರಾಯಸ್ವಾಮಿ

Nov 01 2024, 12:01 AM IST
ಎಚ್‌ಡಿಕೆಯನ್ನು ನೀವು ಎರಡು ಬಾರಿ ಗೆಲ್ಲಿಸಿದಿರಿ, ಒಂದು ಬಾರಿ ನಿಮ್ಮಂದ ಸಿಎಂ ಸಹ ಆದರು. ಅವರು ಏನು ಮಾಡಿದರು ಎಂಬುದನ್ನು ನೀವು ಗಮನಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದರು.

ಬ್ರೀಮ್ಸ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ಭಾರಿ ಲೋಪ: ತನಿಖೆಗೆ ವೈದ್ಯಕೀಯ ಸಚಿವ ಡಾ.ಪಾಟೀಲ ಸೂಚನೆ

Oct 31 2024, 02:05 AM IST
ಬೀದರಿನ ಬ್ರೀಮ್ಸ್‌ನಲ್ಲಿಂದು ವೈದ್ಯಕೀಯ ಪದಾಧಿಕಾರಿಗಳ ಜೊತೆ ಸಮಗ್ರವಾದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಬೋಸರಾಜು ಶಂಕು

Oct 31 2024, 02:02 AM IST
ರಾಯಚೂರು ನಗರದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್.ಎಸ್. ಬೋಸರಾಜು ಅವರು ಭೂಮಿ ಪೂಜೆಯನ್ನು ಬುಧವಾರ ನೆರವೇರಿಸಿದರು.

ಎಚ್ಎಂಟಿ ಜಾಗಕ್ಕೆ ಸಚಿವ ಈಶ್ವರ ಖಂಡ್ರೆ ಅತಿಕ್ರಮ ಪ್ರವೇಶ

Oct 31 2024, 02:01 AM IST
ಚನ್ನಪಟ್ಟಣ: ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಎಚ್ಎಂಟಿ ಜಾಗದಲ್ಲಿ ಅತಿಕ್ರಮ ಪ್ರವೇಶ ಮಾಡಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಲ್ಯಾಂಡ್ ಜಿಹಾದ್ ಜಾರಿ ಮಾಡಿದ ಸಚಿವ ಜಮೀರ್‌: ಸಿ.ಟಿ. ರವಿ ಆರೋಪ

Oct 31 2024, 01:06 AM IST
ಸಂವಿಧಾನದ ಬಗ್ಗೆ ಗೌರವ ಇಲ್ಲದ ಕಾಂಗ್ರೆಸ್, ಇಸ್ಲಾಮಿಕ್ ದೇಶದಲ್ಲೂ ಇಲ್ಲದ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೆ ತಂದಿದ್ದಾರೆ.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 311
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved