• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಲ್ಯಾಂಡ್ ಜಿಹಾದ್ ಜಾರಿ ಮಾಡಿದ ಸಚಿವ ಜಮೀರ್‌: ಸಿ.ಟಿ. ರವಿ ಆರೋಪ

Oct 31 2024, 01:06 AM IST
ಸಂವಿಧಾನದ ಬಗ್ಗೆ ಗೌರವ ಇಲ್ಲದ ಕಾಂಗ್ರೆಸ್, ಇಸ್ಲಾಮಿಕ್ ದೇಶದಲ್ಲೂ ಇಲ್ಲದ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೆ ತಂದಿದ್ದಾರೆ.

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇವೆ: ಸಚಿವ ಸಂತೋಷ್ ಲಾಡ್

Oct 31 2024, 01:05 AM IST
ಕೊನೆಯ ಉಸಿರು ಇರುವವರೆಗೂ ಜನರ ಸೇವೆ ಮಾಡುವೆ.

ರಾಜ್ಯದಲ್ಲಿ ಕೋಟ್ಯಾಂತರ ರು. ಅಭಿವೃದ್ಧಿ ಕಾಮಗಾರಿ ಚಾಲ್ತಿ: ಸಚಿವ ರಾಮಲಿಂಗಾರೆಡ್ಡಿ

Oct 31 2024, 01:05 AM IST
ರಾಜ್ಯಾದ್ಯಂತ ಹಲವು ಕಡೆ ಹೊಸ ಆರ್ ಟಿಒ ಕಚೇರಿಗಳ ಕಟ್ಟಡ ಕಾಮಗಾರಿಗಳು ನಡೆಯುತ್ತಿರುವುದರ ಜೊತೆಗೆ ಚಾಲನಾ ತರಬೇತಿ ಟ್ರ್ಯಾಕ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿಯೂ ಚಾಲನಾ ತರಬೇತಿ ಟ್ರ್ಯಾಕ್ ನಿರ್ಮಿಸಲು ಸಚಿವ ಡಾ.ಎಂ.ಸಿ.ಸುಧಾಕರ್ ೩.೫ ಎಕರೆ ಜಮೀನು ಗುರುತಿಸಿದ್ದು, ಟ್ರ್ಯಾಕ್ ಕಾಮಗಾರಿ ಪ್ರಗತಿಯಲ್ಲಿದೆ. ತಾಲೂಕಿಗೆ ಅವಶ್ಯಕವಿರುವ ಬಸ್‌ಗಳ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು.

ಖಲಿಸ್ತಾನಿಗಳ ಟಾರ್ಗೆಟ್‌ಗೆ ಸೂಚಿಸಿದ್ದೇ ಅಮಿತ್‌ ಶಾ: ಕೆನಡಾ ಸಚಿವ

Oct 31 2024, 01:01 AM IST
‘ಕೆನಡಾದೊಳಗಿನ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ಹಿಂಸಾಚಾರ, ಬೆದರಿಕೆ ಮತ್ತು ಗುಪ್ತಚರ ಸಂಗ್ರಹಣೆ ಅಭಿಯಾನಕ್ಕೆ ಆದೇಶಿಸಿದ್ದೇ ಭಾರತದ ಗೃಹ ಸಚಿವ ಅಮಿತ್ ಶಾ’ ಎಂದು ಕೆನಡಾ ವಿದೇಶಾಂಗ ಖಾತೆ ಉಪ ಸಚಿವ ಡೇವಿಡ್ ಮಾರಿಸನ್ ಹಾಗೂ ಪ್ರಧಾನಿ ಜಸ್ಟಿನ್‌ ಟ್ರುಡೋ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ್ತಿ ನಥಾಲಿ ಡ್ರೂಯಿನ್ ಆರೋಪಿಸಿದ್ದಾರೆ.

ಗ್ರಾಮದಲ್ಲಿ ಒಗ್ಗಟ್ಟಿದ್ದರೆ ಗ್ರಾಮಾಭಿವೃದ್ಧಿ: ಸಚಿವ ಚಲುವರಾಯಸ್ವಾಮಿ

Oct 31 2024, 01:00 AM IST
ಹೊಂದಾಣಿಕೆ ಕೊರತೆಯಿಂದ ದೇವಸ್ಥಾನಗಳು ಅರ್ಥದಲ್ಲಿಯೇ ನಿಂತಿರುವುದು ಹಾಗೂ ಪ್ರಾರಂಭವಾಗದೇ ಇರುವುದನ್ನು ಕಾಣುತ್ತೇವೆ. ಆದರೆ, ಈ ಗ್ರಾಮದಲ್ಲಿ ಗ್ರಾಮಸ್ಥರ ಸಹಕಾರ ಮತ್ತು ಒಗ್ಗಟ್ಟಿನಿಂದ ಸುಂದರ ದೇವಸ್ಥಾನ ನಿರ್ಮಿಸಿರುವುದು ಗ್ರಾಮದ ಭಾವೈಕ್ಯತೆಗೆ ಸಾಕ್ಷಿಯಾಗಿದೆ.

ವಕ್ಫ್‌ ಗೊಂದಲದಿಂದ ರೈತರಿಗೆ ಅನ್ಯಾಯವಾಗಲು ಬಿಡೋಲ್ಲ : ಮಾಜಿ ಸಚಿವ ರಾಜೂಗೌಡ

Oct 31 2024, 12:53 AM IST
Don't let injustice happen to farmers due to Waqf confusion: Former minister Raju Gowda

ಅಧಿಕಾರಿಗಳು ಸಂವೇದನಾಶೀಲರಾಗಿ ಕಾರ್ಯನಿರ್ವಹಿಸಿ: ಸಚಿವ ಕೃಷ್ಣಬೈರೇಗೌಡ

Oct 31 2024, 12:52 AM IST
ಪೈಕಿ ಪಹಣಿ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಅಧಿಕವಾಗಿದ್ದು, ಹಲವು ಪ್ರಕರಣಗಳಲ್ಲಿ ಒಂದು ಸರ್ವೇ ನಂಬರ್‌ನಲ್ಲಿ ೫೦ ರಿಂದ ೧೦೦ ಜನರ ಹೆಸರುಗಳು ಇದ್ದು, ಕನಿಷ್ಠ ಕಲಂ ೩ ಮತ್ತು ೯ರ ನಡುವೆ ತಾಳೆ ಇರುವ ಪ್ರಕರಣಗಳಲ್ಲಿ ಸರ್ಕಾರವೇ ಕ್ಯಾಂಪೇನ್ ಮೂಲಕ ಪೋಡಿ ಮಾಡಿಕೊಡಲು ಸಿದ್ಧವಿದೆ.

ಶಿಗ್ಗಾವ ಕ್ಷೇತ್ರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಕೊಡುಗೆ ಏನು?: ಸಚಿವ ಜಮೀರ್

Oct 31 2024, 12:49 AM IST
. ಪಟ್ಟಣದ ರಸ್ತೆ, ಗ್ರಾಮಗಳ ಪರಿಸ್ಥಿತಿ ನೋಡಿದರೆ ಬಸವರಾಜ ಬೊಮ್ಮಾಯಿ ಎಷ್ಟರ ಮಟ್ಟಿಗೆ ಅಭಿವೃದ್ಧಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಆರೋಪಿಸಿದ್ದಾರೆ.

ಜನರು ಕೇಂದ್ರ ಸಚಿವ ಎಚ್ಡಿಕೆ ಮಾತಿಗೆ ಮರುಳಾಗುವುದಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Oct 31 2024, 12:48 AM IST
ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಅಂದ ಮೇಲೆ ಕುಮಾರಸ್ವಾಮಿ ಎಲ್ಲಿ ಬೇಕಾದರೂ ನಿಲ್ಲಲಿ. ರಾಮನಗರಕ್ಕೆ ಬಂದರು, ಲೋಕಸಭೆ ಚುನಾವಣೆ ವೇಳೆ ಮಂಡ್ಯದಲ್ಲಿ ನಿಂತು ಗೆದ್ದರು, ಈಗ ಅವರ ಮಗ ಚನ್ನಪಟ್ಟಣದಿಂದ ಸ್ಪರ್ಧಿಸಿದ್ದಾರೆ. ರಾಮನಗರ ನನ್ನ ಕರ್ಮಭೂಮಿ ಅಂತಾರೆ. ನಾನು ಆ ವಿಷಯ ಬಗ್ಗೆ ಚರ್ಚೆ ಮಾಡುವುದಿಲ್ಲ.

ಗ್ಯಾರಂಟಿನೇ ನಮಗೆ ಉಪ ಚುನಾವಣೆಯಲ್ಲಿ ಶ್ರೀರಕ್ಷೆ : ಕೃಷಿ ಸಚಿವ ಚೆಲುವರಾಯ ಸ್ವಾಮಿ

Oct 30 2024, 12:51 AM IST

ಹಾಸನಾಂಬೆ ದೇವಿ ದರ್ಶನದ ಬಳಿಕ ಉಪಚುನಾವಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೃಷಿ ಸಚಿವರು, ಚನ್ನಪಟ್ಟಣ ಚುನಾವಣೆ ಬಿಸಿ ಆರಂಭವಾಗಿದೆ. ದೀಪಾವಳಿ ಆದ ಮೇಲೆ ಇನ್ನೂ ವೇಗವಾಗುತ್ತದೆ. ಮೂರೂ ಕ್ಷೇತ್ರದಲ್ಲಿ ಗೆಲ್ಲುವಂತಹ ವಾತಾವರಣ ಇದೆ. 

  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 311
  • next >

More Trending News

Top Stories
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved