• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡಿಮೆ ಬೆಲೆಗೆ ಎಕರೆಗಟ್ಟಲೆ ಸಿಎ ನಿವೇಶನ ಕೇಳಿದ್ದರು ವಿಶ್ವನಾಥ್‌ : ಸಚಿವ ಬೈರತಿ ಸುರೇಶ್‌

Oct 26 2024, 12:51 AM IST

 ಎಚ್‌.ವಿಶ್ವನಾಥ್‌ ಮತ್ತು ಅವರ ಮಗ ನನ್ನ ಬಳಿ ಬಂದು ಕಡಿಮೆ ಬೆಲೆಗೆ ಎಕರೆಗಟ್ಟಲೆ ಸಿಎ ನಿವೇಶನ ನೀಡುವಂತೆ ಕೇಳಿದ್ದರು. ಕಾನೂನು ಬಾಹಿರವಾದ್ದರಿಂದ ಕೊಡಲಾಗದು ಎಂದಿದ್ದಕ್ಕೆ ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ  - ಸಚಿವ ಬೈರತಿ ಸುರೇಶ್‌ ಆರೋಪಿಸಿದರು.

ಯೋಗೇಶ್ವರ್‌ ವಿರುದ್ಧ ನಿಖಿಲ್‌ ದೋಸ್ತಿ ಅಭ್ಯರ್ಥಿ - 3ನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದ ಸಚಿವ ಎಚ್‌ಡಿಕೆ ಪುತ್ರ

Oct 25 2024, 01:06 AM IST
ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ‘ಸೈನಿಕ’ನ ಚಕ್ರವ್ಯೂಹವನ್ನು ಭೇದಿಸಲು ‘ಅಭಿಮನ್ಯು’ ನಿಖಿಲ್‌ ಕುಮಾರಸ್ವಾಮಿಯನ್ನು ಕಣಕ್ಕಿಳಿಸಲು ಎನ್‌ಡಿಎ ಮೈತ್ರಿಕೂಟ ಸರ್ವಾನುಮತದಿಂದ ನಿರ್ಣಯಿಸಿದೆ.

ಇದು ಕಾಂಗ್ರೆಸ್, ಸಂಡೂರಿನ ಪ್ರತಿಷ್ಠೆಯ ಚುನಾವಣೆ: ಸಚಿವ ಸಂತೋಷ್ ಲಾಡ್

Oct 25 2024, 12:58 AM IST
ರಾಜಕೀಯದಲ್ಲಿ ಧರ್ಮ ತರುತ್ತೇವೆಯೇ ಹೊರತು ಧರ್ಮದಲ್ಲಿ ರಾಜಕೀಯ ತರುವುದಿಲ್ಲ.

ಪ್ರಕೃತಿ ವಿಕೋಪಕ್ಕೆ ರಾಜ್ಯದಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಷ್ಟ: ಕೃಷಿ ಸಚಿವ ಚಲುವರಾಯಸ್ವಾಮಿ

Oct 25 2024, 12:54 AM IST
ರಾಜ್ಯಾದಂತ ಈ ಬಾರಿ 82ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರು ವಿವಿಧ ಬಗೆಯ ಬೆಳೆಗಳನ್ನು ಬೆಳೆದಿದ್ದಾರೆ. ಈಗಾಗಲೇ 40 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಕಟಾವು ಆಗಿದೆ. ಇನ್ನುಳಿದ 40 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಬೆಳೆ ಬೆಳೆದು ನಿಂತಿದೆ. ಒಂದು ಲಕ್ಷ ಹೆಕ್ಟೇರ್‌ನಲ್ಲಿ ಪ್ರಕೃತಿ ವಿಕೋಪಕ್ಕೆ ಬೆಳೆ ನಷ್ಟವಾಗಿದೆ. ನಷ್ಟ ಹೊಂದಿರುವ ಎಲ್ಲ ರೈತರಿಗೂ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಲಾಗುವುದು.

ಜಂಪಿಂಗ್‌ ಸ್ಟಾರ್‌ ಸಿ.ಪಿ.ಯೋಗೇಶ್ವರ್‌! - 25 ವರ್ಷಗಳ ರಾಜಕಾರಣದಲ್ಲಿ 5 ಬಾರಿ ಪಕ್ಷಾಂತರ ಮಾಡಿರುವ ಮಾಜಿ ಸಚಿವ

Oct 24 2024, 11:48 AM IST

ರಾಜ್ಯ ರಾಜಕಾರಣದಲ್ಲಿ ಜಂಪಿಂಗ್‌ ಸ್ಟಾರ್‌ ಎಂದೇ ಹೆಸರುವಾಸಿಯಾಗಿರುವ ಸಿ.ಪಿ.ಯೋಗೇಶ್ವರ್‌, ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಳ್ಳುವ ಮೂಲಕ ತಮ್ಮ 25 ವರ್ಷಗಳ ರಾಜಕೀಯ ಜೀವನದಲ್ಲಿ 5ನೇ ಬಾರಿಗೆ ಪಕ್ಷಾಂತರ ಮಾಡಿದ್ದಾರೆ.

ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆ

Oct 24 2024, 05:25 AM IST

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬುಧವಾರ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ಅವರು ಗುರುವಾರ ಬೆಳಗ್ಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ರಾಯರಡ್ಡಿ ಕ್ಷೇತ್ರದಷ್ಟು ಅಭಿವೃದ್ಧಿ ಸಿಎಂ ಕ್ಷೇತ್ರದಲ್ಲೂ ಆಗಿಲ್ಲ: ಸಚಿವ ದಿನೇಶ ಗುಂಡೂರಾವ್

Oct 24 2024, 12:36 AM IST
ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರ ಕ್ಷೇತ್ರದಲ್ಲಿ ಆದಷ್ಟು ಅಭಿವೃದ್ಧಿ ಕಾರ್ಯ ಸಿಎಂ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿಯೂ ಆಗಿಲ್ಲ.

ರಾಜ್ಯದಲ್ಲಿ ಸತ್ತವರ ಹೆಸರಿನಲ್ಲಿ ೪೮ ಲಕ್ಷ ಆರ್‌ಟಿಸಿ: ಕಂದಾಯ ಸಚಿವ ಕೃಷ್ಣಭೈರೇಗೌಡ

Oct 23 2024, 12:54 AM IST
ಮಂಡ್ಯ ಜಿಲ್ಲೆಯಲ್ಲೇ ಆಧಾರ್ ಸೀಡಿಂಗ್ ವೇಳೆ ೨,೯೯,೫೩೩ ಆರ್‌ಟಿಸಿಗಳು ಸತ್ತವರ ಹೆಸರಿನಲ್ಲಿವೆ. ಇದರಲ್ಲಿ ೩೩,೫೫೭ ಪ್ರಕರಣಗಳಲ್ಲಿ ಪೌತಿ ಖಾತೆ ಮಾಡಲಾಗಿದೆ. ಉಳಿದಿದ್ದನ್ನು ಮಾಡುವುದು ಯಾವಾಗ. ಪೌತಿ ಖಾತೆ ಮಾಡಿಕೊಡುವುದಕ್ಕೆ ಇರುವ ತೊಂದರೆಯಾದರೂ ಏನು..?

ಕ್ಷೇತ್ರದಲ್ಲಿ ವಾರಕ್ಕೆ ಎರಡು ದಿನ ಜನಸ್ಪಂದನ ಸಭೆ: ಉಸ್ತುವಾರಿ ಸಚಿವ ಮಂಕಾಳ ವೈದ್ಯ

Oct 23 2024, 12:52 AM IST
ಜನಸ್ಪಂದನ ಸಭೆಯ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಈಗಾಗಲೇ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸ್ಪಂದನ ಸಭೆ ನಡೆಸಿ ಜನರ ಸಮಸ್ಯೆಗೆ ಪರಿಹಾರ ಒದಗಿಸುವ ಕೆಲಸ ಮಾಡಲಾಗಿದೆ.

ಕೇಂದ್ರ ಸಚಿವ ಎಚ್‌ಡಿಕೆಯಿಂದ ಕಾಂಗ್ರೆಸ್ ಮೇಲೆ ಗೂಬೆ: ಶಿವನಂಜು ಆರೋಪ

Oct 23 2024, 12:49 AM IST
ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವುದಾಗಿ ಭರವಸೆ ನೀಡಿ ಈಗ ತಮಿಳುನಾಡು ಸರ್ಕಾರವನ್ನು ಒಪ್ಪಿಸಿ ನಂತರ ಪ್ರಧಾನಿಗಳಿಂದ ೫ ನಿಮಿಷದಲ್ಲಿ ಒಪ್ಪಿಗೆ ಕೊಡಿಸುತೇನೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 311
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved