• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆ ಅಲಂಕರಿಸಿ: ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ

Jul 06 2025, 01:48 AM IST
ನಮ್ಮ ಸಂಸ್ಥೆ ಅನೇಕ ದಾನಿಗಳ ಸಹಕಾರ ಪಡೆದು ಕಳೆದ ೧೩ ವರ್ಷಗಳಿಂದ ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸುವ ಕೆಲಸ ಮಾಡುತ್ತಿದೆ.

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ಐವನ್‌ ಒತ್ತಾಯ

Jul 06 2025, 01:48 AM IST
ಬೆಂಗಳೂರು ಹೊರತುಪಡಿಸಿ ಚಾಮರಾಜನಗರ, ನಂದಿಹಿಲ್ಸ್‌, ಕಲಬುರ್ಗಿಯಲ್ಲಿ ಈಗಾಗಲೇ ಸಚಿವ ಸಂಪುಟ ಸಭೆ ನಡೆದಿದ್ದು, ಆಯಾ ಭಾಗದ ಅಭಿವೃದ್ಧಿಗೆ ಪೂರಕವಾಗಿದೆ. ಮಂಗಳೂರಿನಲ್ಲಿ ಸಭೆ ನಡೆದರೆ ಅವಿಭಜಿತ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಸಮಸ್ಯೆಗಳ ಪರಿಹಾರ ಹಾಗೂ ದೂರದೃಷ್ಟಿಯ ಯೋಜನೆಗಳ ಜಾರಿಗೆ ಅನುಕೂಲವಾಗಲಿದೆ ಎಂದು ಐವನ್‌ ಡಿಸೋಜ ಹೇಳಿದ್ದಾರೆ.

ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಕಾರಿಗೆ ಮುತ್ತಿಗೆ

Jul 06 2025, 01:48 AM IST
ಅಂಬಿಗ ಸಮುದಾಯ ಮತ್ತು ಇತರೆ ಸಮುದಾಯದ ಜನರ ನಡುವೆ ವಾಗ್ವಾದ ನಡೆಯಿತು. ಆಗ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆ ಉಂಟಾಗುವುದನ್ನು ತಪ್ಪಿಸಿ ಪರಿಸ್ಥಿತಿ ಹತೋಟಿಗೆ ತಂದರು. ಇದರಿಂದಾಗಿ ಸಚಿವರು ಐಕ್ಯಮಂಟಪ ವೀಕ್ಷಣೆ ಮಾಡದೆ ಅಲ್ಲಿಂದ ತೆರಳಿದರು.

ಪತ್ರಿಕಾ ರಂಗ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ : ಸಚಿವ ಕೆ.ಜೆ.ಜಾರ್ಜ್

Jul 06 2025, 01:48 AM IST
ಚಿಕ್ಕಮಗಳೂರು, ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕಾ ರಂಗ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ರಾಜ್ಯ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ರಾಣಿಬೆನ್ನೂರು ತಾಲೂಕು ಪ್ರವಾಸಿ ತಾಣವಾಗಿಸುವ ಗುರಿ: ಸಚಿವ ಎಚ್.ಕೆ. ಪಾಟೀಲ

Jul 04 2025, 11:53 PM IST
ಅರೇಮಲ್ಲಾಪುರ ಬಳಿಯ ಬೆಟ್ಟದ ಮಲ್ಲೇಶ್ವರ ದೇವಸ್ಥಾನ ನಿಜಕ್ಕೂ ಒಂದು ಸುಂದರ ತಾಣವಾಗಿದೆ. ಅಲ್ಲಿಗೆ ಹೋದರೆ ಮನಸ್ಸಿಗೆ ಮುದವಾಗುತ್ತದೆ.

ಭೂ ಸುರಕ್ಷಾ ಆನ್‌ಲೈನ್ನಲ್ಲೇ ಭೂ ದಾಖಲೆ ಲಭ್ಯ : ಸಚಿವ ಕೃಷ್ಣ ಬೈರೇಗೌಡ

Jul 03 2025, 11:52 PM IST

ಆನ್‌ಲೈನ್‌ ಮೂಲಕವೇ ಭೂ ದಾಖಲೆ ನೀಡುವುದಕ್ಕೆ ಜಾರಿಗೊಳಿಸಲಾಗುತ್ತಿರುವ ಭೂ ಸುರಕ್ಷಾ ಯೋಜನೆ ಅಡಿ ಕಂದಾಯ ಇಲಾಖೆಯ 100 ಕೋಟಿ ಪುಟಗಳ ದಾಖಲೆಗಳನ್ನು ಡಿಜಿಟಲೀಕರಿಸಲಾಗುತ್ತಿದ್ದು, ಈಗಾಗಲೇ 29.8 ಕೋಟಿ ಮೂಲ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಡಿಜಿಟಲೀಕರಿಸಲಾಗಿದೆ 

ನೀರಾವರಿ ಯೋಜನೆಗೆ ಯಡಿಯೂರಪ್ಪ ಕುಟುಂಬ ಏನು ತ್ಯಾಗ ಮಾಡಿದೆ?: ಸಚಿವ ಮಧು ಬಂಗಾರಪ್ಪ

Jul 03 2025, 11:50 PM IST
ಬಿ.ಎಸ್. ಯಡಿಯೂರಪ್ಪನವರ ಮಕ್ಕಳು ಈಗ ಸಿಗಂದೂರು ಸೇತುವೆ ಮೇಲೆ ನಿಂತು ಅಭಿವೃದ್ಧಿಯ ಮಾತನಾಡುವುದಲ್ಲ. ರಾಜ್ಯಕ್ಕೆ ನೀರಾವರಿ ಯೋಜನೆಗಳಿಗಾಗಿ ಅವರು ಏನು ತ್ಯಾಗ ಮಾಡಿದ್ದಾರೆ? ಎಂದು ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.

300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ

Jul 03 2025, 11:49 PM IST
ಅರಣ್ಯ ಭೂಮಿಯನ್ನು ಅಕ್ರಮವಾಗಿ ಕೆಲವರಿಗೆ ಮಂಜೂರು ಮಾಡಲಾಗಿತ್ತು. ಮತ್ತೆ ಕೆಲವರು ಒತ್ತುವರಿ ಮಾಡಿದ್ದರು. ಈ ಸಂಬಂಧ ಹೈಕೋರ್ಟ್‌ನಲ್ಲಿ ಅರಣ್ಯವಾಗಿ ಉಳಿಸಲು ಆದೇಶವಾಗಿತ್ತು.

ಏತ ನೀರಾವರಿ ಯೋಜನೆಗಳಿಗೆ ಅನುಮೋದನೆ : ಸಚಿವ ಎಸ್ ಮಧು ಬಂಗಾರಪ್ಪ

Jul 03 2025, 11:48 PM IST
ನಂದಿಬೆಟ್ಟದಲ್ಲಿ ಜು.2 ರಂದು ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ 307.80 ಕೋಟಿ ಮೊತ್ತದ ಏತ ನೀರಾವರಿ ಯೋಜನೆಗಳ ಕಾಮಗಾರಿಗಳಿಗೆ ಆಡಳಿತಾತ್ಮ ಅನುಮೋದನೆ ದೊರೆತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಕ್ಕಳಿಗೆ ಶಿಕ್ಷಣ ಕೊಡಿಸಿ ದೇಶದ ಆಸ್ತಿಯನ್ನಾಗಿಸಿ: ಸಚಿವ ಕೆ.ಎನ್‌.ರಾಜಣ್ಣ

Jul 03 2025, 11:48 PM IST
ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಾ ಬಂದಿದ್ದೇನೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಆಸ್ತಿ ಮಾಡುವ ಪ್ರವೃತ್ತಿ ಬಿಟ್ಟು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲಿಸುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಪರಿವರ್ತಿಸಿ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved