• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಪೌರ ಸನ್ಮಾನ

Oct 20 2024, 02:02 AM IST
ಚುನಾವಣೆಯಲ್ಲಿ ಮಾತ್ರ ರಾಜಕರಣ ಮಾಡಿ ನಗರದ ಅಭಿವೃದ್ಧಿಯಲ್ಲಿ ಎಲ್ಲರೂ ಒಗ್ಗಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸದಸ್ಯರ ಒಮ್ಮತದಿಂದ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಸದಯಪಯೋಗಪಡಿಸಿಕೊಳ್ಳಬೇಕು.

ಓಕೆ,,,, ಪ್ರಲ್ಹಾದ್‌ ಜೋಷಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ

Oct 20 2024, 02:01 AM IST
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿದರು.

ಪ್ರವಾಹ, ಹಾನಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ: ಸಚಿವ ಆರ್.ಬಿ.ತಿಮ್ಮಾಪೂರ

Oct 20 2024, 01:57 AM IST
ಘಟಪ್ರಭಾ ಅಣೆಕಟ್ಟು ಮತ್ತು ಬ್ಯಾರೇಜ್‌ಗಳ ನದಿ ಪಾತ್ರದಲ್ಲಿನ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ತಾಂತ್ರಿಕ ಪರಿಶೀಲನೆ ಕೈಗೊಂಡು, ವಾಸ್ತವಿಕ ಅಂಶಗಳ ಒಳಗೊಂಡ ವರದಿ ಸಲ್ಲಿಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ

ಮುರುಡೇಶ್ವರ: ₹೩೬೦ ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ: ಸಚಿವ ಮಂಕಾಳು ವೈದ್ಯ

Oct 20 2024, 01:57 AM IST
ಮುರುಡೇಶ್ವರದಲ್ಲಿ ₹೩೬೦ ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ ಮಾಡಲಾಗುತ್ತಿದೆ. ಇದು ನಿರ್ಮಾಣವಾದರೆ ೫೦೦ ಬೋಟ್‌ಹೌಸ್‌ಗಳನ್ನು ಲಂಗರು ಹಾಕಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.

ಅತಿವೃಷ್ಟಿ-ಪ್ರವಾಹ ಸಂತ್ರಸ್ತರ ಸಮರ್ಪಕ ಸಮೀಕ್ಷೆ ನಡೆಸಿ: ಸಚಿವ ಸತೀಶ ಜಾರಕಿಹೊಳಿ

Oct 20 2024, 01:51 AM IST
ಹುಕ್ಕೇರಿ ತಾಲೂಕಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಸಂತ್ರಸ್ತರ ಪುನರ್ವಸತಿ ಯೋಜನೆಯಡಿ ಸಮರ್ಪಕ ಸಮೀಕ್ಷೆ ನಡೆಸುವಂತೆ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.

ಮೋದಿ ಅಭಿವೃದ್ಧಿ ಕಾರ್ಯಗಳಿಂದ ಬಿಜೆಪಿಗೆ ಹೆಚ್ಚಿನ ಶಕ್ತಿ-ಮಾಜಿ ಸಚಿವ ಬಿಸಿಪಾ

Oct 20 2024, 01:51 AM IST
ದೇಶದಲ್ಲಿ ನರೇಂದ್ರ ಮೋದಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿವೆ. ಬಿಜೆಪಿ ಸದಸ್ಯತ್ವ ಪಡೆದುಕೊಳ್ಳಲು ಯುವಕರು, ಮಹಿಳೆಯರು ಕಾತರಾಗಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಹಿರೇಕೆರೂರು ಕ್ಷೇತ್ರದಿಂದ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಮಾಡಿಸಬೇಕು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಕಡಲ ತೀರಗಳಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ: ಸಚಿವ ಮಂಕಾಳು ವೈದ್ಯ

Oct 20 2024, 01:48 AM IST
ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಸಮುದ್ರದ ಅಪಾಯಗಳ ಬಗ್ಗೆ ತಿಳಿಸಿ, ಸುರಕ್ಷತಾ ಕ್ರಮಗಳ ಬಗ್ಗೆ ಬೀಚ್ ಜೀವ ರಕ್ಷಕರ ಮೂಲಕ ಜಾಗೃತಿ ಮುಡಿಸಬೇಕು ಎಂದು ಸಚಿವ ಮಂಕಾಳು ವೈದ್ಯ ಸೂಚನೆ ನೀಡಿದರು.

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ 5, 8, 9ನೇ ಕ್ಲಾಸ್‌ಗೆ ಬೋರ್ಡ್ ಪರೀಕ್ಷೆ ಇಲ್ಲ : ಸಚಿವ ಮಧು ಬಂಗಾರಪ್ಪ

Oct 19 2024, 11:52 AM IST

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು ಪಿಯು ಕಾಲೇಜುಗಳ 11ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಮಂಡಳಿ ಪರೀಕ್ಷೆ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ನಮಗೆ ಸಂವಿಧಾನವೇ ಮುಖ್ಯ, ಸಂಘಟನೆಗಳಲ್ಲ: ಸಚಿವ ಡಾ.ಎಚ್‌.ಸಿ. ಡಾ.ಮಹದೇವಪ್ಪ

Oct 18 2024, 12:05 AM IST
ಸಿದ್ದರಾಮಯ್ಯ ಅವರು ಎಸ್‌.ಇ.ಪಿ ಮತ್ತು ಟಿಎಸ್‌.ಪಿ. ಹಣ ಏಕೆ ಕೊಟ್ಟಿದ್ದಾರೆ ಎಂಬುದು ಗೊತ್ತಲ್ಲವೇ? ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಎಸ್ಟಿ ಇದ್ದಾರೆ. ಆದರೆ ಅವರ ಬಳಿ ವ್ಯವಸಾಯ ಮಾಡಲು ಶೇ. 4ರಷ್ಟು ಹಣ ಕೂಡ ಇಲ್ಲ. ಆದ್ದರಿಂದ ಸಾಮಾಜಿಕ ನ್ಯಾಯ ಪಡೆಯಬೇಕಾದರೆ ಸಂವಿಧಾನದ ಪೀಠಿಕೆ ಜಾರಿಗೊಳ್ಳಬೇಕು.

ರಾಮಾಯಣದಿಂದ ವಾಲ್ಮಿಕಿ ಇಂದಿಗೂ ಜೀವಂತ: ಸಚಿವ ಮಂಕಾಳ ವೈದ್ಯ

Oct 18 2024, 12:04 AM IST
ಮಾನವ ಜೀವನದಲ್ಲಿ ಯಾವುದೇ ರೀತಿಯ ಬದಲಾವಣೆ ಹೊಂದಬಹುದು ಎನ್ನುವುದಕ್ಕೆ ವಾಲ್ಮೀಕಿ ಮಹರ್ಷಿ ಒಂದು ಉತ್ತಮ ಉದಾಹರಣೆಯಾಗಿದ್ದಾರೆ.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 311
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved