• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಎಸ್ಎಸ್‌ಕೆ ಹರಾಜು ತಡೆಗೆ ಸಚಿವ ಸಲಹೆ

Dec 19 2024, 12:32 AM IST
ಬಿಎಸ್ಎಸ್‌ಕೆ ಹರಾಜು ತಡೆದು, ಕಾರ್ಖಾನೆಯ ಪುನಶ್ಚೇತನಕ್ಕೆ ಕ್ರಮ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸಲಹೆ ನೀಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಶಾಸಕ ನರೇಂದ್ರಸ್ವಾಮಿ ಖಂಡನೆ

Dec 19 2024, 12:31 AM IST
ಅಸ್ಪೃಶ್ಯತೆ, ಅಮಾನತೆಯಿಂದ ನೊಂದಿರುವ ಜನರು ಭಾರತಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್‌ರವರ ಹೆಸರನ್ನು ಹೇಳಿಕೊಂಡು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ.

ರಾಜೀನಾಮೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಕಾರ : ಕಾಂಗ್ರೆಸ್‌ ವಿರುದ್ಧ ಆಕ್ರೋಶ

Dec 19 2024, 12:31 AM IST
‘ಕಾಂಗ್ರೆಸ್‌ ನಾಯಕರು ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ರಾಜ್ಯಸಭೆಯಲ್ಲಿ ಹೇಳಿಕೆಗಳನ್ನು ತಿರುಚಿದ್ದಾರೆ ಮತ್ತು ವಿರೂಪಗೊಳಿಸಿದ್ದಾರೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಆರೋಪಿಸಿದ್ದಾರೆ ಹಾಗೂ ಕಾಂಗ್ರೆಸ್‌ ಇಟ್ಟ ರಾಜೀನಾಮೆ ಬೇಡಿಕೆಯನ್ನು ತಿರಸ್ಕರಿಸಿದ್ದಾರೆ.

ಬಿ ಖಾತಾ ವಿತರಣೆಗೆ ಕ್ರಮ: 2 ತಿಂಗಳಲ್ಲಿ ನಿರ್ಣಯ: ಸಚಿವ ಕೃಷ್ಣ ಭೈರೇಗೌಡ

Dec 18 2024, 12:47 AM IST
ಲಕ್ಷ ಕ್ರೀಡಾ ಮತ್ತು ಜಿಮ್ ಉಪಕರಣಗಳು ನಿರುಪಯುಕ್ತತೆ ಇತರ ವಿಚಾರಗಳ ಪ್ರಸ್ತಾಪಿಸಿ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಬೆಳಗಾವಿ ಅಧಿವೇಶನದಲ್ಲಿ ಗಮನ ಸೆಳೆದಿದ್ದಾರೆ. ಇದಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಖಾತಾ ವಿತರಣೆ ಭರವಸೆ ನೀಡಿದ್ದಾರೆ.

ಕಬ್ಬು ಕಟಾವು ಕಾರ್ಮಿಕರಿಗೆ ‘ಕಾರ್ಮಿಕ ಕಾರ್ಡ್‌’ ಬೇಕೆಂಬ ಸರಿ ಇದೆ: ಸಚಿವ ಲಾಡ್‌

Dec 18 2024, 12:45 AM IST
ಈಗಾಗಲೇ 25 ವಲಯಗಳಿಗೆ ಕಾರ್ಮಿಕರ ಕಾರ್ಡ್‌ ನೀಡಿದ್ದೇವೆ. ಕಾರ್ಮಿಕರ ಕಾರ್ಡ್‌ ಕೊಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹಣ ಕೇಳಿದ್ದೇನೆ. ಕಬ್ಬು ಕಟಾವು ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್ ಬೇಡಿಕೆ ಸರಿ ಇದೆ.

ಅಡಿಕೆ ಕ್ಯಾನ್ಸರ್‌ಕಾರಕವಲ್ಲ, ಕೇಂದ್ರಕ್ಕೆ ಮತ್ತೆ ಪತ್ರ ಬರೀತೇವೆ : ಸಚಿವ ಎಸ್ಸೆಸ್‌

Dec 17 2024, 11:10 AM IST

ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯನ್ನು ಕ್ಯಾನ್ಸರ್‌ಕಾರಕ ಎಂದು ಹೇಳಿಲ್ಲ. ಬದಲಿಗೆ ಅಡಿಕೆಯನ್ನು ಗುಟ್ಕಾಗಾಗಿ ಬಳಕೆ ಮಾಡಿದಾಗ ಮಾತ್ರ ಕ್ಯಾನ್ಸರ್‌ಗೆ ಕಾರಣವಾಗುತ್ತಿದೆ ಎಂದು ಹೇಳಿದೆ.

ಮಾಣಿಪ್ಪಾಡಿ 150 ಕೋಟಿ ಆಮಿಷ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್‌ ಖರ್ಗೆ

Dec 17 2024, 01:48 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮಗೆ 150 ಕೋಟಿ ರು. ಆಮಿಷವೊಡ್ಡಿದ್ದಾರೆ ಎಂದು ಬಿಜೆಪಿಯ ಅನ್ವರ್‌ ಮಾಣಿಪ್ಪಾಡಿ ಆರೋಪಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಹವಾಮಾನ ವೈಪರೀತ್ಯದಿಂದ ಅಡಕೆ ಬೆಳೆಗೆ ಎಲೆಚುಕ್ಕೆ ರೋಗ ಹಾಗೂ ಇತರೆ ಹಾನಿ : ಸಚಿವ ಮಲ್ಲಿಕಾರ್ಜುನ್

Dec 17 2024, 01:01 AM IST
ಅಡಕೆ ಬೆಳೆಗೆ ಎಲೆಚುಕ್ಕೆ ರೋಗ ಹಾಗೂ ಇತರೆ ರೋಗದಿಂದ ಬೆಳೆ ಇಳುವರಿ ಕುಂಠಿತ ಆಗಿರುವುದು ಗಮನಕ್ಕೆ ಬಂದಿದೆ. ರೋಗ ನಿವಾರಣೆ ಕ್ರಮಗಳಿಗೆ ₹50 ಲಕ್ಷ ಮಂಜೂರು ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಕಾವೇರಿ ನದಿ ಕಲುಷಿತ ಆಗದಂತೆ ತಡೆಯಲು ಸಮಗ್ರ ಕಾರ್ಯಸೂಚಿ : ಅರಣ್ಯ ಸಚಿವ ಈಶ್ವರ ಖಂಡ್ರೆ

Dec 17 2024, 01:00 AM IST
ಮುಂದಿನ ಆರು ತಿಂಗಳ ಅವಧಿಯಲ್ಲಿ ನದಿ ನೀರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗದಂತೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳದಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.

ಸಾಲ ಬಳಸಿಕೊಂಡು ಸ್ವಾವಲಂಬಿಗಳಾಗಿ: ಸಚಿವ ರಾಜಣ್ಣ

Dec 17 2024, 12:46 AM IST
ರೈತರು ಸಹಕಾರ ಬ್ಯಾಂಕುಗಳಲ್ಲಿ ತೆಗೆದುಕೊಂಡ ಸಾಲಗಳನ್ನು ಸರಿಯಾದ ಉದ್ದೇಶಗಳಿಗೆ ಬಳಸಿಕೊಂಡು ಅವರು ಸ್ವಾವಲಂಬಿಗಳಾಗಬೇಕು ಅವರ ಮಕ್ಕಳನ್ನು ಉತ್ತಮ ವಿದ್ಯಾವಂತರನ್ನಾಗಿ ಮಾಡುವ ಮೂಲಕ ದೇಶದ ಆಸ್ತಿಯಾಗಿಸಬೇಕು ಎಂದುಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved