• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಧೋಳ ನಗರ ಅಭಿವೃದ್ಧಿಗೆ ಆದ್ಯತೆ: ಸಚಿವ ಆರ್.ಬಿ.ತಿಮ್ಮಾಪೂರ

Oct 16 2024, 12:37 AM IST
ಮುಧೋಳ ರನ್ನ ಕ್ರೀಡಾಂಗಣದಲ್ಲಿ ರನ್ನಿಂಗ್‌ ಟ್ರ್ಯಾಕ್ ಕಾಮಗಾರಿಗೆ ಸಚಿವ ತಿಮ್ಮಾಪೂರ ಗುದಲ್ಲಿ ಪೂಜೆ ನೆರವೇರಿಸಿ, ಕುಸ್ತಿಪಟುಗಳನ್ನು ಅಭಿನಂದಿಸಿದರು.

ಶಾಲಾ ಮಕ್ಕಳಿಗೆ ಸೌಲಭ್ಯ ನೀಡುವಲ್ಲಿ ವಿಫಲ: ಸಚಿವ ಮಧು ಬಂಗಾರಪ್ಪ

Oct 16 2024, 12:32 AM IST
ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳ 2400 ಸರ್ಕಾರಿ ಪ್ರೌಢಶಾಲೆಗಳಲ್ಲಿ ಅಂದಾಜು 4 ಲಕ್ಷ ವಿದ್ಯಾರ್ಥಿಗಳನ್ನು ಸಬಲೀಕರಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಹಾದಿಯನ್ನು ಯಶಸ್ವಿಗೊಳಿಸಲು ಅಗತ್ಯ ಕೌಶಲ್ಯ ಮತ್ತು ಜ್ಞಾನ ಹೊಂದಲು ವಿವಿಧ ಕಂಪನಿಗಳ ಸಿಎಸ್‌ಆರ್‌ ಅಡಿ ಇಂಡಿಯಾ ಲಿಟರಸಿ ಪ್ರೊಜೆಕ್ಟ್‌ ಶುರು ಮಾಡಲಾಗಿದೆ.

ವಿಮಾನಯಾನ ಆರಂಭಕ್ಕೆ ಮ್ಯಾಕ್ರೋ ಅನುದಾನ : ಸಚಿವ ಖಂಡ್ರೆ

Oct 16 2024, 12:31 AM IST
Macro grant for start of aviation: Minister Khandre

10 ವರ್ಷದಲ್ಲಿ ಪಾಕ್‌ಗೆ ಮೊದಲ ವಿದೇಶಾಂಗ ಸಚಿವ ಭೇಟಿ - ಶೃಂಗಸಭೆಯಲ್ಲಿ ಸಚಿವ ಎಸ್‌. ಜೈಶಂಕರ್‌ ಭಾಗಿ

Oct 15 2024, 07:35 AM IST

ಶಾಂಘೈ ಸಹಕಾರ ಸಂಘಟನೆ’ (ಎಸ್‌ಸಿಒ) ಶೃಂಗಸಭೆ -  ಭಾರತದ ಪರ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಭಾಗಿ ಆಗಲಿದ್ದು, ಪಾಕಿಸ್ತಾನಕ್ಕೆ 10 ವರ್ಷದಲ್ಲಿ ಭೇಟಿ ನೀಡುತ್ತಿರುವ ಭಾರತದ ಮೊದಲ ವಿದೇಶಾಂಗ ಸಚಿವ ಎನ್ನಿಸಿಕೊಳ್ಳಲಿದ್ದಾರೆ.

ವಾಲ್ಮೀಕಿ ನಿಗಮ ಕೇಸ್‌ ಮಾಜಿ ಸಚಿವ ನಾಗೇಂದ್ರಗೆ ಬೇಲ್‌ ಭಾಗ್ಯ - 3 ತಿಂಗಳ ಜೈಲುವಾಸ ಅಂತ್ಯ

Oct 15 2024, 07:20 AM IST

ಜು.12ರಿಂದ ಜೈಲು ಸೇರಿದ್ದ ಮಾಜಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.

ಜನರು ಕೇವಲ ಟಾಟಾ ಮಾಡಿ ಹೋಗುವವರನ್ನು ಬೆಂಬಲಿಸುತ್ತಿರುವುದರಿಂದ ಅಭಿವೃದ್ಧಿ ಕುಂಠಿತ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Oct 14 2024, 01:33 AM IST
ಅಭಿವೃದ್ಧಿಗೆ ಒಬ್ಬ ರಾಜಕಾರಣಿ ಹತ್ತಿರ ಬೇಡಿಕೆ ಇಟ್ಟು, ಚುನಾವಣೆಯಲ್ಲಿ ಮತ್ತೊಬ್ಬ ರಾಜಕಾರಣಿಗೆ ಜನರು ಬೆಂಬಲ ನೀಡುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಇನ್ನು ಮುಂದಾದರೂ ನಾಟಕ ಮಾಡುವ ಹಾಗೂ ದೂರದಿಂದ ಕೈಬೀಸಿ ಟಾಟಾ ಮಾಡುವ ರಾಜಕಾರಣಿಗಳಿಗೆ ಮನ್ನಣೆ ನೀಡದೆ ಅಭಿವೃದ್ಧಿಗೆ ಬೆಂಬಲ ನೀಡಬೇಕು.

ಅಧಿಕಾರಕ್ಕೆ ಸಮಸ್ಯೆಯಾದ್ರೆ ಸಿದ್ದರಾಮಯ್ಯ ಅಹಿಂದ ಜಪ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 14 2024, 01:28 AM IST
2ನೇ ದೊಡ್ಡ ಸಿಮ್ ಎಂದೇ ಹೆಸರಾಗಿದ್ದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಯತ್ನಿಸಿದರು.

ತುಮಕೂರು ದಸರಾ : ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ - ಗೃಹ ಸಚಿವ ಡಾ.ಜಿ.ಪರಮೇಶ್ವರ್

Oct 14 2024, 01:27 AM IST

ಎಲ್ಲರನ್ನೂ ಒಗ್ಗೂಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿರುವ ತುಮಕೂರು ದಸರಾ ಮುಂದಿನ ವರ್ಷಗಳಲ್ಲಿ ಇದೇ ರೀತಿ ಮತ್ತಷ್ಟು ಯಶಸ್ವಿಯಾಗಿ ಆಚರಿಸೋಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯಾದವ್‌ ವೀಕ್ಷಕರು

Oct 14 2024, 01:25 AM IST
ಹರ್ಯಾಣ ನೂತನ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ವೀಕ್ಷಕರು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಿಸಿದ್ದಾರೆ.

ವೈದ್ಯರು ಉದಾರ ಮನೋಭಾವ ಹೊಂದಿರಬೇಕು: ಸಚಿವ ಶರಣಪ್ರಕಾಶ ಪಾಟೀಲ

Oct 14 2024, 01:23 AM IST
ವೈದ್ಯರಾದವರು ಹಣಕ್ಕೆ ಬೆಲೆ ಕೊಡದೆ ಎಲ್ಲ ಜನರಿಗೂ ಉತ್ತಮ ಚಿಕಿತ್ಸೆ ನೀಡುವ ಉದಾರ ಮನೋಭಾವ ಹೊಂದಿದಾಗ ಮಾತ್ರ ತಮ್ಮ ವೃತ್ತಿ ಜೀವನ ಸಾರ್ಥವಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 311
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved