• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಸಮಸ್ಯೆ ಬಗೆಹರಿಸಬೇಕು: ಸಚಿವ ಈಶ್ವರ ಖಂಡ್ರೆಗೆ ಮನವಿ

Dec 17 2024, 12:45 AM IST
Forest problem should be solved: Appeal to Minister Eshwar Khandre

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಜನ್ಮದಿನಾಚರಣೆ

Dec 17 2024, 12:45 AM IST
ನಮ್ಮ ನಾಯಕರಾದ ಎಚ್‌ಡಿ ಕುಮಾರಸ್ವಾಮಿಯವರ ಹುಟ್ಟುಹಬ್ಬವನ್ನು ಬಿಜೆಪಿ ಹಾಗೂ ನಮ್ಮ ಜೆಡಿಎಸ್ ನ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿ ಆಚರಿಸುತ್ತಿರುವುದು ಎಲ್ಲರಿಗೂ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕುಮಾರಣ್ಣನವರು ರಾಜ್ಯದ ಮುಖ್ಯಮಂತ್ರಿಯಾಗಲೆಂದು ತಾಯಿ ಚಾಮುಂಡೇಶ್ವರಿ ಆಶೀರ್ವಾದ ನೀಡಲಿ.

ಅವಕಾಶ ಸಿಕ್ಕಲ್ಲಿ ಅಧ್ಯಕ್ಷ ಸ್ಥಾನ ನಿಭಾಯಿಸುತ್ತೇನೆ : ಮಾಜಿ ಸಚಿವ ಕುಮಾರ್‌ ಬಂಗಾರಪ್ಪ

Dec 16 2024, 10:52 AM IST

ಬೂತ್ ಮಟ್ಟದಿಂದ ಅಧ್ಯಕ್ಷರ ಬದಲಾವಣೆ ಆಗುತ್ತಿದೆ, ರಾಜ್ಯ ಮಟ್ಟದಲ್ಲಿ ಸಹ ಬದಲಾವಣೆ ಆಗುತ್ತೆ. ನಾನು ರಾಜ್ಯಾಧ್ಯಕ್ಷರ ಆಕಾಂಕ್ಷಿ ಎಂದು ಬಿಂಬಿಸಿಕೊಳ್ಳೋದಿಲ್ಲ. ಅವಕಾಶ ಸಿಕ್ಕಲ್ಲಿ ಅಧ್ಯಕ್ಷ ಸ್ಥಾನವನ್ನು ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಹೇಳಿದರು.

ಹೆಬ್ಬಾಳ ಅಭಿವೃದ್ಧಿಪಡಿಸುವುದೇ ನನ್ನ ಗುರಿ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌

Dec 16 2024, 02:01 AM IST
ಬಳ್ಳಾರಿ ರಸ್ತೆಯಿಂದ ನಾಗಶೆಟ್ಟಿಹಳ್ಳಿಯ ಬಸ್‌ ನಿಲ್ದಾಣದವರೆಗೆ ಸಂಜಯನಗರ ಮುಖ್ಯ ರಸ್ತೆಯ ವೈಟ್‌ ಟಾಪಿಂಗ್‌ ಕಾಮಗಾರಿ ಮಾಡಲಾಗುತ್ತಿದೆ. ಹೆಬ್ಬಾಳವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವುದೇ ನನ್ನ ಗುರಿಯಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು.

ಮಂದಿರ ನಿರ್ಮಾಣಕ್ಕೆ ಸರ್ವ ಸಮಾಜ ಕೈಜೋಡಿಸಲಿ: ಸಚಿವ ತಂಗಡಗಿ

Dec 16 2024, 12:48 AM IST
ವಾಣಿಜ್ಯ ಪಟ್ಟಣ ಕಾರಟಗಿಯಲ್ಲಿ ಉದ್ದೇಶಿತ ಗ್ರಾಮದೇವತೆ ದ್ಯಾವಮ್ಮ ದೇವಿ ದೇವಸ್ಥಾನ ನಿರ್ಮಾಣಕ್ಕೆ ಎಲ್ಲ ಸಮುದಾಯಗಳ ಸಹಭಾಗಿತ್ವ ಅತೀ ಮುಖ್ಯ.

ಯುವಕರು ದುಶ್ಚಟದಿಂದ ದೂರವಿರಿ: ಮಾಜಿ ಸಚಿವ ಎಸ್.ಆರ್.ಪಾಟೀಲ

Dec 16 2024, 12:47 AM IST
ದೊಡ್ಡ ಪ್ರಮಾಣದ ಗ್ಯಾಲರಿ ಹಾಕಿಸಿ ಬಾಡಗಂಡಿ ಕಬಡ್ಡಿ ವೈಭವ ಇಡೀ ತಾಲೂಕಿಗೆ ಮಾದರಿ ಆಗುವಂತೆ ಮಾಡೋಣ

ನಿತ್ಯ ಜೀವನದಲ್ಲಿ ಸಂಸ್ಕೃತ ಭಾಷೆ ಬಳಕೆಯಾಗಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dec 16 2024, 12:47 AM IST
ಭಗವದ್ಗೀತೆ 5 ಸಾವಿರಕ್ಕೂ ಹೆಚ್ಚು ವರ್ಷಗಳಿಂದ ಜನರಿಗೆ ಗಾಢವಾದ ಭಾವನೆ ಬೀರಿದೆ. ಜಗತ್ತಿನ ಜಿಜ್ಞಾಸೆಗಳಿಗೆ ಪ್ರೇರಣೆಯಾದ ಗ್ರಂಥವಾಗಿದೆ. ಅಲ್ಲಲ್ಲಿ ಅನೇಕ ಅಪಸ್ವರಗಳು ಗೀತೆ ವಿರುದ್ಧ ಕೇಳಿಬಂದಿವೆ. ಅಂತಹವುಗಳಿಗೆ ನಾವು ಉತ್ತರ ನೀಡುವ ಅವಶ್ಯಕತೆ ಇಲ್ಲ. ಟೀಕೆ ಮಾಡುವವರಿಗೆ ಗೀತೆಯೇ ಕಾಲಕಾಲಕ್ಕೆ ಉತ್ತರ ನೀಡುತ್ತಿದೆ.

ರೈತರ ಬೇಡಿಕೆ ಈಡೇರಿಸಲು ಸಚಿವ ಎಚ್.ಡಿ.ಕುಮಾರಸ್ವಾಮಿ ಧ್ವನಿಯೆತ್ತಲಿ: ಚಂದ್ರಶೇಖರ್ ಆಗ್ರಹ

Dec 16 2024, 12:46 AM IST
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ವಿತರಣಾ ನೀತಿಯಲ್ಲಿ ಬದಲಾವಣೆ ತಂದು, ವ್ಯವಸಾಯ ಭೂಮಿಯ ಮಾರುಕಟ್ಟೆ ದರ ಆಧರಿಸಿ ಎಕರೆ ಒಂದಕ್ಕೆ ಕನಿಷ್ಠ 5 ಲಕ್ಷ ದಿಂದ 10 ಲಕ್ಷಗಳವರೆಗೆ ಬಡ್ಡಿ ರಹಿತ ಸಾಲ ಒದಗಿಸುವಂತಾಗಬೇಕು.

ಕೇಂದ್ರ ಸರ್ಕಾರದಿಂದ ಶೇ.50 ರಷ್ಟು ಸಾಲದ ಮೊತ್ತ ಕಡಿತ : ಸಚಿವ ಚಲುವರಾಯಸ್ವಾಮಿ ಆರೋಪ

Dec 16 2024, 12:46 AM IST
ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಸಹಿಸಿಕೊಳ್ಳದ ಕೇಂದ್ರ ಸರ್ಕಾರ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ಪ್ರತಿ ವರ್ಷ ಬಿಡುಗಡೆ ಮಾಡುತ್ತಿದ್ದ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಮಹಾರಾ಼ಷ್ಟ್ರದ ಜವಳಿ ಉದ್ಯಮದ ನೀತಿಯ ವರದಿ ನೀಡಿ: ಸಚಿವ ಶಿವಾನಂದ ಪಾಟೀಲ

Dec 15 2024, 02:04 AM IST
ಮಹಾರಾಷ್ಟ್ರ ಸರ್ಕಾರ ಜವಳಿ ಉದ್ಯಮಿಗಳಿಗೆ ನೀಡುತ್ತಿರುವ ವಿದ್ಯುತ್ ಸಬ್ಸಿಡಿ ಸೇರಿದಂತೆ ಅಲ್ಲಿನ ಸರ್ಕಾರದ ನೀತಿಯ ಕುರಿತು ಅಧ್ಯಯನ ಮಾಡಿ ವರದಿ ನೀಡುವಂತೆ ಜವಳಿ ಖಾತೆಯ ಸಚಿವ ಶಿವಾನಂದ ಪಾಟೀಲ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved