• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುವನಂತಪುರ : ಅಯ್ಯಪ್ಪ ಯಾತ್ರೆಗೆ ಬರುವ ಎಲ್ಲರಿಗೂ ದರ್ಶನಾವಕಾಶ : ಕೇರಳ ಸಚಿವ ಘೋಷಣೆ

Oct 14 2024, 01:20 AM IST

 ಅಯ್ಯಪ್ಪ ಯಾತ್ರೆಗೆ ಬರುವವರಿಗೆ ಸ್ಥಳದಲ್ಲೇ ಟಿಕೆಟ್‌ ನೀಡುವ ‘ಸ್ಪಾಟ್‌ ಬುಕಿಂಗ್‌’ಗೆ ಅವಕಾಶ ನೀಡುವುದಿಲ್ಲ.  ಮಂಡಲಪೂಜೆ ಹಾಗೂ ಮಕರವಿಳಕ್ಕು  ಸಮಯದಲ್ಲಿ  ದರ್ಶನ ಪಡೆಯಲು ಬರುವ ಎಲ್ಲರಿಗೂ ದರ್ಶನಾವಕಾಶ ನೀಡಲಾಗುವುದು ಎಂದು ಕೇರಳ ದೇಗುಲ ಸಚಿವ ವಿ.ಎನ್‌.ವಾಸವನ್‌ ಅವರು ಭಾನುವಾರ ಸ್ಪಷ್ಪಪಡಿಸಿದ್ದಾರೆ.

ಪ್ರಧಾನಿಯಿಂದ ಜಿಲ್ಲೆಗೆ ಯೋಜನೆ ಶೀಘ್ರ ಘೋಷಣೆ: ಕೇಂದ್ರ ಸಚಿವ ವಿ.ಸೋಮಣ್ಣ

Oct 14 2024, 01:18 AM IST
ಇನ್ನು 6-7 ತಿಂಗಳಲ್ಲಿ ಪ್ರಧಾನಿ ಮೋದಿ ತುಮಕೂರು ಜಿಲ್ಲೆಗೆ ದೊಡ್ಡ ಯೋಜನೆಯನ್ನು ಘೋಷಣೆ ಮಾಡಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರಿನಲ್ಲಿ ಆಯೋಜಿಸಿದ್ದ ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆಯ ದಶಮಾನೋತ್ಸವದಲ್ಲಿ ಮಾತನಾಡಿದರು.

ನೈಸರ್ಗಿಕವಾಗಿ ಗಾಯಗೊಂಡ ವನ್ಯಜೀವಿಗಳಿಗೆ ಚಿಕಿತ್ಸೆ ಬೇಡ : ಸಚಿವ ಖಂಡ್ರೆಗೆ ಸಂಜಯ್‌ಗುಬ್ಬಿ ಪತ್ರ

Oct 13 2024, 11:14 AM IST

ಅರಣ್ಯ ವ್ಯಾಪ್ತಿಯಲ್ಲಿ ನೈಸರ್ಗಿಕವಾಗಿ ಗಾಯಗೊಳ್ಳುವ ವನ್ಯಜೀವಿಗಳನ್ನು ಕೃತಕವಾಗಿ ಚಿಕಿತ್ಸೆ ನೀಡುವ ಬದಲು ಅವುಗಳನ್ನು ನೈಸರ್ಗಿಕವಾಗಿಯೇ ಗುಣಮುಖರಾಗುವಂತೆ ಬಿಡಬೇಕು

ಸಲ್ಮಾನ್‌ ಆಪ್ತ, ಮಾಜಿ ಸಚಿವ ಹಾಗೂ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ

Oct 13 2024, 08:11 AM IST

ಈ ಹಿಂದೆ ಸಲ್ಮಾನ್‌ ಖಾನ್-ಶಾರುಖ್‌ ಖಾನ್ ಜಗಳ ಬಗೆಹರಿಸಿದ್ದ ಸಲ್ಮಾನ್‌ ಆಪ್ತ, ಮಾಜಿ ಸಚಿವ ಹಾಗೂ ಎನ್‌ಸಿಪಿ (ಅಜಿತ್‌ ಬಣ) ನಾಯಕ ಬಾಬಾ ಸಿದ್ದಿಕಿ ಅವರನ್ನು ಶನಿವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೃತ ಬಾಲಕರ ಕುಟುಂಬಕ್ಕೆ ಸಚಿವ ಜಮೀರ್ ಸಾಂತ್ವನ, ಪರಿಹಾರ

Oct 11 2024, 11:52 PM IST
ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ಮೂವರು ಬಾಲಕರು ಹಳ್ಳದ ನೀರಿನಲ್ಲಿ ಈಜಾಡುವಾಗ ಮೃತಪಟ್ಟ ಹಿನ್ನೆಲೆಯಲ್ಲಿ ಗುರುವಾರ ಸಚಿವ ಜಮೀರ್ ಅಹಮದ್‌ ಖಾನ್‌ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವೈಯಕ್ತಿಕವಾಗಿ ತಲಾ ₹5 ಲಕ್ಷದಂತೆ ₹15 ಲಕ್ಷ ಪರಿಹಾರ ನೀಡಿದರು.

ಹಂಚನಾಳದಲ್ಲಿ ಸಚಿವ ಎಂ.ಬಿ.ಪಾ ಜನ್ಮದಿನ ಆಚರಣೆ

Oct 11 2024, 11:49 PM IST
ವಿಜಯಪುರ ತಾಲೂಕಿನ ಹಂಚನಾಳ ಪಿ.ಎಚ್-೧ರಲ್ಲಿ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರ ೬೦ನೇ ಜನ್ಮದಿನವನ್ನು ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಆಚರಿಸಿದರು.

ಕಾಂಗ್ರೆಸ್‌ ಸಭೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಯೋಚಿಸಲಿ : ಮಾಜಿ ಸಚಿವ ಸಿ. ಟಿ. ರವಿ

Oct 11 2024, 01:08 PM IST

ಕಾಂಗ್ರೆಸ್‌ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.

ಚನ್ನಪಟ್ಟಣ ಬಿಜೆಪಿಗೆ ಬಿಡಲು ಒಪ್ಪಂದ ಆಗಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Oct 11 2024, 05:12 AM IST

ಯೋಗೇಶ್ವರ್ ಯಾರ ಜತೆ ಈ ಮಾತನ್ನು ಹೇಳಿದ್ದಾರೋ ಗೊತ್ತಿಲ್ಲ. ಯೋಗೇಶ್ವ‌ರ್ ಒಮ್ಮೆ ನನ್ನನ್ನು ಭೇಟಿ ಮಾಡಿದ್ದರು. ನಾನು ಅವರಿಗೆ ಕ್ಷೇತ್ರಕ್ಕೆ ಹೋಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ಹೇಳಿದ್ದೆ :  ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಕೋವಿಡ್ ಅಕ್ರಮ ಎಸ್‌ಐಟಿ ತನಿಖೆಗೆ: ಸಚಿವ ಎಚ್.ಕೆ.ಪಾಟೀಲ್

Oct 11 2024, 04:39 AM IST

ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ವೈದ್ಯಕೀಯ ಉಪಕರಣಗಳ ಖರೀದಿಯ ಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿ ಖಾತಂಡ (ಎಸ್‌ಐಟಿ) ಮತ್ತು ಸಚಿವ ಸಂಪುಟದ ಉಪಸಮಿತಿ ರಚಿಸುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.

ಸರ್ಕಾರಿ ಶಾಲೆ ಮಕ್ಕಳಿಗೆ ಗಣಿತ ಕಲಿಸಲು ಹೊಸ ಯೋಜನೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

Oct 10 2024, 01:14 PM IST

  ಮೂಲ ಗಣಿತ ಕಲಿಕೆಗೆ ‘ಚಿಲಿ-ಪಿಲಿ’ ಕಾರ್ಯಕ್ರಮ,  ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’,   ‘ಗಣಿತ-ಗಣಕ’ ವಿಶೇಷ ತರಗತಿ. ಈ ಮೂರೂ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್‌ ಸೌತ್‌ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ.

  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 311
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved