• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ ಪರೀಕ್ಷೇಲಿ ಇನ್ನು ಮುಂದೆ ಗ್ರೇಸ್‌ ಅಂಕವಿಲ್ಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ

Oct 10 2024, 08:52 AM IST

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಗ್ರೇಸ್‌ ಅಂಕ ನೀಡುವ ಪದ್ಧತಿ ಇರುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಹಿಳೆಯರ ಸ್ವಾವಲಂಬಿ ಬದುಕಿಗೆ ಅಕ್ಕ ಕೆಫೆ ಸಹಕಾರಿ : ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್

Oct 10 2024, 02:35 AM IST

ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಹಾಗೂ ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ʼಅಕ್ಕ ಕೆಫೆʼ ಸಹಕಾರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ್ ಆರ್.ಪಾಟೀಲ್ ಹೇಳಿದರು.

ಮಾಲ್ಡೀವ್ಸ್‌ ಅಧ್ಯಕ್ಷರನ್ನು ಸ್ವಾಗತಿಸಿದ ಸಚಿವ ಎಂ.ಸಿ.ಸುಧಾಕರ್

Oct 10 2024, 02:22 AM IST
ದೊಡ್ಡಬಳ್ಳಾಪುರ: ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗ ಬೆಂಗಳೂರಿನ ಭೇಟಿಗಾಗಿ ಬುಧವಾರ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಕಾಂಗ್ರೆಸ್‌ನ ಎಲ್ಲ ಸಚಿವ, ಶಾಸಕರು ಸಿದ್ದರಾಮಯ್ಯ ಪರ ಇದ್ದೇವೆ: ಈಶ್ವರ ಖಂಡ್ರೆ

Oct 10 2024, 02:20 AM IST
ನಮ್ಮ ಸರ್ಕಾರ ಅತ್ಯಂತ ಸುಭದ್ರವಾಗಿದೆ. 5 ವರ್ಷಗಳ ಕಾಲ ಆಡಳಿತ ನಡೆಸುತ್ತೇವೆ. ಮುಂದಿನ ಐದು ವರ್ಷಕ್ಕೂ ನಮ್ಮದೆ ಸರ್ಕಾರ ಇರಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ರಾಜ್ಯದ ಜನರ ಹಿತ ಕಾಪಾಡಲು ಸಿಎಂ ಸಿದ್ದರಾಮಯ್ಯ ಅವಿರತ ಶ್ರಮಿ: ಸಚಿವ ಸತೀಶ್ ಜಾರಕಿಹೊಳಿ

Oct 10 2024, 02:17 AM IST
ತರೀಕೆರೆ, ಕಳೆದ ಬಿಜೆಪಿ ಸರ್ಕಾರದಲ್ಲಿ ರಸ್ತೆ ಅಭಿವೃದ್ಧಿಗೆ 5 ಕೋಟಿ ಅನುದಾನ ತರುವುದು ಕಷ್ಟದ ಕೆಲಸವಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕೋಪಯೋಗಿ ಇಲಾಖೆಗೆ ಹೆಚ್ಚು ಅನುದಾನ ನೀಡಿದ್ದಾರೆ. ಪ್ರತೀ ಶಾಸಕರಿಗೂ ತಲಾ ₹15 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಿದ್ಧಗಂಗಾ ಶ್ರೀಗಳ ಶ್ರೀರಕ್ಷೆಯಿಂದ ರಾಜಕೀಯ ಮರುಜೀವ: ಕೇಂದ್ರ ಸಚಿವ ಸೋಮಣ್ಣ

Oct 10 2024, 02:17 AM IST
ವಿರೋಧದ ನಡುವೆ ಸಿದ್ದಗಂಗಾ ಶ್ರೀಗಳ ಆಶೀರ್ವಾದಿಂದ ಜಯಗಳಿಸಿ ಕೇಂದ್ರದಲ್ಲಿ ಮಂತ್ರಿಯಾದೆ.

ವನ, ವನ್ಯಜೀವಿಗಳ ಸಂರಕ್ಷಣೆ ಎಲ್ಲರ ಹೊಣೆ: ಸಚಿವ ಈಶ್ವರ ಖಂಡ್ರೆ

Oct 10 2024, 02:17 AM IST
ಇಡೀ ದೇಶದ ಹವಾಮಾನದ ಮೇಲೆ ಪರಿಣಾಮ ಬೀರಿ, ಮಳೆ ಉತ್ತಮವಾಗಿ ಬೀಳಲು ಪಶ್ಚಿಮ ಘಟ್ಟಗಳನ್ನು ಎಲ್ಲರೂ ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ನೀಡಬೇಕು.

ಜನಾಶೀರ್ವಾದ ಇರುವವರೆಗೂ ನಮ್ ಟಗರಿಗೆ ಏನೂ ಆಗಲ್ಲ: ಸಚಿವ ಜಮೀರ್‌ ಅಹ್ಮದ್ ಖಾನ್

Oct 10 2024, 02:16 AM IST
ಜನತೆಯ ಆಶೀರ್ವಾದ ನಮ್ಮ ಟಗರಿಗೆ (ಸಿದ್ದರಾಮಯ್ಯ) ಇರುವವರೆಗೂ ಅವರಿಗೆ ಏನೂ ಆಗುವುದಿಲ್ಲ.

ಕೊನೆ ಉಸಿರು ಇರುವವರೆಗೆ ಜನರ ಸೇವೆ: ಸಚಿವ ಸಂತೋಷ್ ಲಾಡ್

Oct 09 2024, 01:46 AM IST
ಕೊನೆಯ ಉಸಿರಿರುವವರೆಗೆ ಪ್ರಾಮಾಣಿಕವಾಗಿ ಜನರ ಸೇವೆಗೈಯುವೆ. ದೊರೆತ ಅಧಿಕಾರವನ್ನು ಬಡವರಿಗಾಗಿ ಬಳಸುವೆ.

ಸಚಿವ ಸತೀಶ್ ಜಾರಕಿಹೊಳಿ ಮೈಸೂರಿಗೆ ದಿಢೀರ್ ಭೇಟಿ

Oct 09 2024, 01:44 AM IST
ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ಅವರು, ದೆಹಲಿ ಭೇಟಿಯ ನಂತರ ಫುಲ್ ಅಲರ್ಟ್ ಆಗಿ ರಾಜ್ಯದ ಪ್ರಮುಖ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved