• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಣಂತಿಯರ ಸಾವಿನ ಹೊಣೆಗಾರಿಕೆ ನಮಗಿದೆ: ಸಚಿವ ದಿನೇಶ್ ಗುಂಡೂರಾವ್‌

Dec 08 2024, 01:16 AM IST
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಇದರ ಹೊಣೆಗಾರಿಕೆ ನಮಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ವಕೀಲರು ಸಂವಿಧಾನ ನಿಜವಾರ ಸೈನಿಕರು: ಸಚಿವ ಎಚ್‌.ಕೆ. ಪಾಟೀಲ

Dec 08 2024, 01:15 AM IST
ದಿ​ನ​ದಿಂದ ದಿ​ನಕ್ಕೆ ವ್ಯಾ​ಜ್ಯ​ಗಳ ಸಂಖ್ಯೆ​ ಅ​ಧಿ​ಕ​ವಾ​ಗು​ತ್ತಿದ್ದು, ಸಮಾಜದಲ್ಲಿ ವಕೀಲರ ಪಾತ್ರ ಬಹಳಷ್ಟು ಪ್ರ​ಮು​ಖ​ವಾ​ಗಿದೆ. ಬ​ಡ​ವರು, ನಿ​ರ್ಗ​ತಿ​ಕರು ಹಾಗೂ ಅ​ನ್ಯಾ​ಯಕ್ಕೆ ಒ​ಳ​ಗಾ​ದ​ವ​ರನ್ನು ಗು​ರು​ತಿಸಿ, ನ್ಯಾಯ ಒ​ದ​ಗಿ​ಸುವ ಕೆ​ಲ​ಸ​ವನ್ನು ಯುವ ವ​ಕೀ​ಲರು ಮಾ​ಡ​ಬೇಕು.

ಸರ್ಜಾಪುರ-ಹೆಬ್ಬಾಳ ಮೆಟ್ರೋ ರೈಲು ಯೋಜನೆಯ ಹಂತ-3ರ ಕಾಮಗಾರಿಗೆ ಸಚಿವ ಸಂಪುಟ ಒಪ್ಪಿಗೆ

Dec 07 2024, 01:30 AM IST
ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ರಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ ಉದ್ದೇಶಿಸಿರುವ 36.59 ಕಿ.ಮೀ. ಉದ್ದದ ಮೆಟ್ರೋ ಕಾಮಗಾರಿಯ ಯೋಜನಾ ಪೂರ್ವ ಸಿದ್ಧತೆಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅಂಗೀಕಾರ ನೀಡಿದೆ.

ಎಲ್ಲರ ಮನೆಗಳ ಮೇಲೂ ಕನ್ನಡ ಬಾವುಟ ಹಾರಲಿ- ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು : ಸಚಿವ ಚಲುವರಾಯಸ್ವಾಮಿ

Dec 07 2024, 12:33 AM IST

  ಕನ್ನಡದ ಹಬ್ಬವನ್ನು ಮನೆಯ ಹಬ್ಬದಂತೆ ಆಚರಿಸಬೇಕು. ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಿ.15 ರಂದು ಕನ್ನಡಕ್ಕಾಗಿ ಓಟ ಎಂಬ ಘೋಷವಾಕ್ಯದಡಿ ಹಮ್ಮಿಕೊಂಡಿರುವ ಮ್ಯಾರಥಾನ್ ನಲ್ಲಿ ನಗರದ ಪ್ರತಿ ಮನೆಯಿಂದ ಕನಿಷ್ಠ ಒಬ್ಬ ಸದಸ್ಯರಾದರೂ ಪಾಲ್ಗೊಳ್ಳಬೇಕು.

ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು

Dec 07 2024, 12:33 AM IST

  ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು.   ದೇವೇಗೌಡರ ಯಾವ್ಯಾವ ಸಾಕ್ಷಿ ಗುಡ್ಡೆ ಇದೆ ಎಂಬುದನ್ನು ಕಾಲ ಬಂದಾಗ ಹೇಳ್ತೀನಿ. ಅವರು ಬಂದರೆ ಕರೆದುಕೊಂಡು ಹೋಗಿ ಎಲ್ಲೆಲ್ಲಿ ಸಾಕ್ಷಿ ಗುಡ್ಡೆ ಇದೆ ಅಂತ ತೋರುಸ್ತೀನಿ ಎಂದಿದ್ದಾರೆ.  

ಎಲ್ಲಾ ತಾಲೂಕು ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವುದು ನಮ್ಮ ಗುರಿ: ಸಚಿವ ದಿನೇಶ್‌ ಗುಂಡೂರಾವ್‌

Dec 07 2024, 12:33 AM IST
ಸುಮಾರು 32.5 ಕೋಟಿಗಳ ವೆಚ್ಚದಲ್ಲಿ ಮುಳಬಾಗಿಲು ತಾಲೂಕಿನ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು ಹಾಗೂ ನೂತನವಾಗಿ 50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಲು ಉದ್ದೇಶಿಸಲಾಗಿದೆ.

ಮಗನ ಸೋಲನ್ನ ಮುಂದಿಟ್ಟುಕೊಂಡು ಯಾವ ಸಮಾವೇಶ ಮಾಡ್ತಾರೆ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Dec 07 2024, 12:32 AM IST
ಬಿಜೆಪಿ, ಜೆಡಿಎಸ್ ನವರಿಗೆ ತಾಳ್ಮೆಯೇ ಇಲ್ಲ. ಆರಂಭದಿಂದ ಇಲ್ಲಿಯವರೆಗೂ ಅವರು ಮಲಗಿಯೇ ಇಲ್ಲ.

ಮಾಜಿ ಸಚಿವ ದಿ.ರಾಜಶೇಖರಮೂರ್ತಿ ೧೪ನೇ ವರ್ಷದ ಪುಣ್ಯಸ್ಮರಣೆ

Dec 07 2024, 12:30 AM IST
ಚಾಮರಾಜನಗರ ಸಮೀಪದ ಮರಿಯಾಲದಲ್ಲಿ ಮಾಜಿ ಕೇಂದ್ರ ಸಚಿವ ದಿ.ಎಂ.ರಾಜಶೇಖರಮೂರ್ತಿ ಅವರ ೧೪ನೇ ವರ್ಷದ ಪುಣ್ಯಸ್ಮರಣೆ ನಡೆಯಿತು.

ಸಂವಿಧಾನ ಬದಲಾವಣೆ ದೇಶಕ್ಕೆ ಅಪಾಯ: ಮಾಜಿ ಸಚಿವ ರಮಾನಾಥ ರೈ

Dec 07 2024, 12:30 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಡಿ.15ರಂದು ಕೇಂದ್ರ ಸಚಿವ ಎಚ್‌ಡಿಕೆ ಅಭಿನಂದನಾ ಸಮಾರಂಭ

Dec 06 2024, 09:00 AM IST
ಡಿ.೧೬ರಂದು ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಡಿ.೧೫ರಂದು ಸಂಜೆ ೫ಕ್ಕೆ ಮಂಡ್ಯ ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ ನಡೆಸಲು ಜಿಲ್ಲಾ ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ.
  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved