• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿ: ಸಾಧನೆಗೈದವರಿಗೆ ಸಚಿವ ಕೆ.ವೆಂಕಟೇಶ್‌ ಸನ್ಮಾನ

May 15 2025, 01:54 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲೆಯ 10 ವಿದ್ಯಾರ್ಥಿಗಳನ್ನು ಚಾಮರಾಜನಗರದಲ್ಲಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸನ್ಮಾನಿಸಿದರು.

ಕಂದಾಯ ಗ್ರಾಮಗಳ ರಚನೆಗೆ ಪ್ರಮುಖ ಆದ್ಯತೆ : ಸಚಿವ ಕೃಷ್ಣ ಬೈರೇಗೌಡ

May 15 2025, 01:48 AM IST
ದಾಖಲೆ ಇಲ್ಲದೇ ಜನವಸತಿ ಪ್ರದೇಶದಲ್ಲಿ ವಾಸಿಸುವವರಿಗೆ ಗ್ರಾಮಗಳನ್ನು ರಚಿಸುವ ಮೂಲಕ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡುವ ಕೆಲಸವನ್ನು ತ್ವರಿಗತಗಿತಯಲ್ಲಿ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೂಚಿಸಿದ್ದಾರೆ.

20ರ ಸಾಧನಾ ಸಮಾವೇಶಕ್ಕೆ 2 ಲಕ್ಷ ಜನ ಸೇರುವ ನಿರೀಕ್ಷೆ: ಸಚಿವ ಜಮೀರ್

May 15 2025, 01:44 AM IST
ನಗರದಲ್ಲಿ ನಡೆಯಲಿರುವ ಸರ್ಕಾರದ ಸಾಧನಾ ಸಮಾವೇಶಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಭೇಟಿ, ಪರಿಶೀಲನೆ

May 15 2025, 01:40 AM IST
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮಾಜಿ ಸಚಿವ ಅಪ್ಪಚ್ಚು ರಂಜನ್‌ ಅವರು ಭೇಟಿ ನೀಡಿ, ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದುಕೊಂಡರು.

ರೇಷ್ಮೆ ಕೃಷಿ ಕೇಂದ್ರಕ್ಕೆ ಸಚಿವ ವೆಂಕಟೇಶ್‌ ಭೇಟಿ

May 15 2025, 01:40 AM IST
ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರನ್ನು (ನೇಕಾರರು) ಪ್ರೋತ್ಸಾಹಿಸಿ, ರೇಷ್ಮೆ ಉತ್ಪಾದನೆ ಹೆಚ್ಚಿಸುವ ಸಲುವಾಗಿ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಂದಾಯ ಗ್ರಾಮ: ಅಂತಿಮ ಅಧಿಸೂಚನೆ ಸಲ್ಲಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

May 15 2025, 01:39 AM IST
ಕರ್ನಾಟಕದಲ್ಲಿ ಕಳೆದ ಹತ್ತು ವರ್ಷದಿಂದ ಕಂದಾಯ ಗ್ರಾಮ ಮಾನ್ಯತೆ ನೀಡುವ ಪ್ರಕ್ರಿಯೆ ಚಾಲನೆಯಲ್ಲಿದ್ದರೂ ಈವರೆಗೂ ಪೂರ್ಣಗೊಂಡಿಲ್ಲ.

ವಿದೇಶಾಂಗ ಸಚಿವ ಜೈಶಂಕರ್‌ಗೆ ಬುಲೆಟ್‌ ಪ್ರೂಫ್‌ ವಾಹನ ಸೌಲಭ್ಯ

May 15 2025, 01:35 AM IST
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಬೆನ್ನಲ್ಲೇ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭದ್ರತೆಯನ್ನು ಕೇಂದ್ರ ಸರ್ಕಾರ ಮತ್ತಷ್ಟು ಹೆಚ್ಚಿಸಿದೆ. ಪ್ರಸಕ್ತ ಝಡ್‌ ಮಾದರಿ ಭದ್ರತೆ ಹೊಂದಿರುವ ಜೈಶಂಕರ್‌ಗೆ ಬುಲೆಟ್ ಪ್ರೂಫ್‌ ವಾಹನದ ಸೌಲಭ್ಯ ಒದಗಿಸಲಾಗಿದೆ.

ಹಾವೇರಿ ರಿಂಗ್‌ ರೋಡ್‌ ನಿರ್ಮಾಣ ಮತ್ತೆ ಮುನ್ನೆಲೆಗೆ, ಸಚಿವ ಬೈರತಿ ಸುರೇಶ್‌ ಜತೆ ಮುಖಂಡರ ಚರ್ಚೆ

May 14 2025, 12:03 AM IST
ಹಲವು ವರ್ಷಗಳಿಂದ ಬಾಕಿ ಇರುವ ಹೊರ ವರ್ತುಲ ರಸ್ತೆಯ ಕನಸನ್ನು ನನಸು ಮಾಡಬೇಕು ಎಂದು ಮುಖಂಡರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಮಾಡಿದರು.

ಕರ್ನಲ್‌ ಖುರೇಷಿ ಉಗ್ರರ ಸಹೋದರಿ: ಮ.ಪ್ರದೇಶಬಿಜೆಪಿ ಸಚಿವ ವಿವಾದ

May 13 2025, 11:57 PM IST
ಇಡೀ ದೇಶವು ಪಾಕ್‌ ಉಗ್ರರ ವಿರುದ್ಧದ ಭಾರತದ ಆಪರೇಷನ್‌ ಸಿಂದೂರ ಮತ್ತು ಆ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಕರ್ನಲ್‌ ಸೋಫಿಯಾ ಖುರೇಷಿ ಅವರನ್ನು ಶ್ಲಾಘಿಸಿ ಸಂಭ್ರಮಿಸುತ್ತಿದ್ದರೆ, ಮಧ್ಯಪ್ರದೇಶದ ಸಚಿವರೊಬ್ಬರು ಖುರೇಷಿಯವರನ್ನು ‘ಪಾಕ್‌ ಉಗ್ರರ ಸಹೋದರಿ’ ಎಂದು ಕರೆದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಎಸ್ಸೆಸ್ಸೆಲ್ಸಿಯ 6 ಟಾಪರ್‌ ವಿದ್ಯಾರ್ಥಿಗಳಿಗೆ ಸಚಿವ ಜಮೀರ್‌ ಬಹುಮಾನ ವಿತರಣೆ

May 13 2025, 11:46 PM IST
ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿದರೆ, ತಂದೆ-ತಾಯಿಗಳನ್ನು ಎತ್ತರದ ಸ್ಥಾನದಲ್ಲಿ ನಿಲ್ಲಿಸುತ್ತಿರಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಜಯನಗರ ಜಿಲ್ಲೆಗೆ ಆರು ಜನ ವಿದ್ಯಾರ್ಥಿಗಳು ಟಾಪರ್‌ ಆಗಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 326
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved