• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಲೈಟ್ ಫಿಶಿಂಗ್ ನಿಷೇಧ ಇಲ್ಲ: ಸಚಿವ ವೈದ್ಯ

Dec 06 2024, 08:58 AM IST
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಗುರುವಾರ ಪಟ್ಟಣದ ತಮ್ಮ ಕಚೇರಿಯಲ್ಲಿ ಜನಸ್ಪಂದನ ಸಭೆ ನಡೆಸಿ ಅಹವಾಲು ಸ್ವೀಕರಿಸಿದರು.

ನಮ್ಮ ಜಮೀನಿನ ತಂಟೆಗೆ ಬಂದ್ರೆ ಸುಮ್ನೆ ಬಿಡೋಲ್ಲ: ಮಾಜಿ ಸಚಿವ ರಾಜುಗೌಡ

Dec 06 2024, 08:57 AM IST
Don't leave our land for the sake of our land: Former minister Rajugowda

ಅವರಿಬ್ಬರ ನಡುವೆ ಒಪ್ಪಂದ ಆಗಿದ್ದರೆ ನಾವೆಲ್ಲ ಯಾಕಿರಬೇಕು?: ಸಚಿವ ಪರಮೇಶ್ವರ್‌ ಕಿಡಿ

Dec 06 2024, 04:17 AM IST

ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಬಗ್ಗೆ ಅವರಿಬ್ಬರ (ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್‌) ನಡುವೆ ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು? ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಬೇಡವೇ?’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಕಿಯರ ಶೈಕ್ಷಣಿಕ ಪ್ರಗತಿಗಾಗಿ ‘ಗೆಳತಿಯರೊಂದಿಗೆ ಹಾರೋಣ’! - ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ

Dec 05 2024, 11:32 AM IST

ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಸ್ವತಾಲೀಮು ಫೌಂಡೇಷನ್‌ ಸಹಯೋಗದಲ್ಲಿ ಕಸ್ತೂರಬಾ ಗಾಂಧಿ ಕಲಿಕಾ ವಿದ್ಯಾಲಯಗಳು   ಮತ್ತು ಕರ್ನಾಟಕ ಕಸ್ತೂರಬಾ ಗಾಂಧಿ ಕಲಿಕಾ ವಿದ್ಯಾಲಯಗಳ  ಬಾಲಕಿಯರ ಶೈಕ್ಷಣಿಕ ಪ್ರಗತಿಗಾಗಿ ರೂಪಿಸಿರುವ ‘ಗೆಳತಿಯರೊಂದಿಗೆ ಹಾರೋಣ’ ಕಾರ್ಯಕ್ರಮಕ್ಕೆ   ಸಚಿವ ಮಧು ಬಂಗಾರಪ್ಪ   ಚಾಲನೆ ನೀಡಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಗೆ ಅವಾಚ್ಯ ಶಬ್ಧಗಳಿಂದಗೆ ನಿಂದನೆ : ಆರೋಪಿ ಸೆರೆ

Dec 05 2024, 12:34 AM IST
ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ತನ್ನ ಫೇಸ್‌ ಬುಕ್‌ ಖಾತೆಯಲ್ಲಿ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್‌ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಜನರಿಗೆ ಅನುಕೂಲ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Dec 05 2024, 12:33 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆಯಾಗಿರಬಹುದು. ಆದರೆ, ಇತ್ತೀಚೆಗೆ ನಡೆದ ರಾಜ್ಯದ ಮೂರು ಉಪ ಚುನಾವಣೆಗಳಲ್ಲಿ ಜನ ನಮ್ಮನ್ನು ಬೆಂಬಲಿಸಿ ನಮ್ಮ ಪರ ಜನಾದೇಶ ನೀಡಿದ್ದಾರೆ. ಜನರನ್ನು ದಾರಿತಪ್ಪಿಸುತ್ತಿದ್ದವರಿಗೆ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿಯ ಜನ ಉತ್ತರ ನೀಡಿದ್ದಾರೆ.

ಪ್ರತಿಭೆ ಅನಾವರಣಕ್ಕೆ ಯುವ ಜನೋತ್ಸವ ಸಹಕಾರಿ: ಮಾಜಿ ಸಚಿವ ತನ್ವೀರ್ ಸೇಠ್

Dec 05 2024, 12:32 AM IST
ಪ್ರತಿಯೊಬ್ಬರೂ ಜೀವನದಲ್ಲಿ ಸಮಯ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಸಮಯ ಪಾಲನೆ ಮಾಡಬೇಕು. ಸಾಧನೆ ಇಲ್ಲದೆ ಬದುಕು ಕಟ್ಟಿಕೊಳ್ಳುವುದು ಸಾರ್ಥಕತೆಯಲ್ಲ. ಪ್ರತಿಯೊಬ್ಬರಿಗೂ ಯಾವುದಾದರೊಂದು ಪ್ರತಿಭೆ ಇದ್ದೇ ಇರುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಎಂಬುದು ಮುಖ್ಯವಲ್ಲ, ಭಾಗವಹಿಸುವಿಕೆ ಬಹಳ ಮುಖ್ಯ. ಸ್ಪರ್ಧೆಯಲ್ಲಿ ಗೆದ್ದವರಿಗೆ ಯಶಸ್ಸು ಸಿಗುತ್ತದೆ, ಸೋತವರಿಗೆ ಮತ್ತೆ ಗೆಲ್ಲುವ ಧೈರ್ಯ ಸಿಗುತ್ತದೆ.

ಅಭಿವೃದ್ದಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳು ಸರ್ಕಾರದೊಂದಿಗೆ ನಿಲ್ಲಲಿ: ಸಚಿವ ಡಾ.ಎಚ್.ಸಿ. ಮಹದೇವಪ್ಪ

Dec 05 2024, 12:32 AM IST
ಹಾಸ್ಯ ಕಲಾವಿದರಿಂದ ಮನರಂಜನಾ ಕಾರ್ಯಕ್ರಮ, ಜೂನಿಯರ್ ರಾಜ್ಕುಮಾರ್, ಜೂನಿಯರ್ ವಿಷ್ಣುವರ್ಧನ್, ಚಲನಚಿತ್ರ ನಟಿ ರೇಖಾದಾಸ್ ಜೂನಿಯರ್ ಮಾಲಶ್ರೀ, ಡಿಂಗ್ರಿ ನಾಗರಾಜ್ ಸೇರಿದಂತೆ ವಿವಿಧಕಿರುತೆರೆ ಕಲಾವಿದರು ಮನರಂಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ವಕ್ಫ್ ವಿವಾದ: ಚಳ್ಳಕೆರೆ ನಗರದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ತಂಡದಿಂದ ಪರಿಶೀಲನೆ

Dec 05 2024, 12:32 AM IST
ಕರ್ನಾಟಕದಲ್ಲಿ ವಕ್ಫ್ ಆಡಳಿತ ಮಂಡಲಿ ಕಬಳಿಸಿರುವ ಭೂಮಿ, ಇನ್ನಿತರೆ ವಿಚಾರಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಲು ಪಕ್ಷದ ವತಿಯಿಂದ ಮೂರು ತಂಡಗಳು ರಾಜ್ಯಾದ್ಯಂತ ಪ್ರವಾಸ ನಡೆಸಿ ಮಾಹಿತಿಯನ್ನು ರಾಜ್ಯ ಬಿಜೆಪಿ ಮೂಲಕ ಕೇಂದ್ರ ಸರ್ಕಾರಕ್ಕೆ ಕಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಳೆಮಂಡಿರಾಮದಾಸ್ ತಿಳಿಸಿದ್ದಾರೆ.

ಸಹಕಾರಿ ಸಂಸ್ಥೆ ರೈತರಿಗಾಗಿ ಕೆಲಸ: ಸಹಕಾರ ಸಚಿವ ಕೆ.ಎನ್.ರಾಜಣ್ಣ

Dec 05 2024, 12:32 AM IST
ದೇಶದಲ್ಲಿ ಕೃಷಿ ಕ್ಷೇತ್ರ ಹೊರತು ಪಡಿಸಿ ಇತರ ಎಲ್ಲಾ ಉತ್ಪಾದಕ ಕ್ಷೇತ್ರಗಳಲ್ಲಿಯೂ ಉತ್ಪಾದಕನೇ ತನ್ನ ವಸ್ತುವಿನ ಬೆಲೆ ನಿಗದಿ ಪಡಿಸುತ್ತಾನೆ. ಆದರೆ, ರೈತರು ಮಾತ್ರ ತಾವು ಬೆಳೆದ ಬೆಳೆಗೆ ತಾವೇ ಬೆಲೆ ನಿಗದಿ ಪಡಿಸುವ ವ್ಯವಸ್ತೆ ರೂಪುಗೊಂಡಿಲ್ಲ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved