• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರನ್ನು ಒಕ್ಕಲೆಬ್ಬಿಸದಂತೆ ಸೂಚನೆ: ಸಚಿವ ಮಧುಬಂಗಾರಪ್ಪ

Dec 01 2024, 01:34 AM IST
ಶಿವಮೊಗ್ಗ ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಡೆಸಿದರು. ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಇದ್ದರು.

ಮಹಾನಗರ ಪಾಲಿಕೆಗೆ ಸಚಿವ ಭೈರತಿ ಸುರೇಶ್ ಭೇಟಿ

Dec 01 2024, 01:34 AM IST
ಶಿವಮೊಗ್ಗ ಮಹಾನಗರ ಪಾಲಿಕೆಗೆ ಶನಿವಾರ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಭೇಟಿ ಪರಿಶೀಲನೆ ನಡೆಸಿದರು.

ಬಿ. ವೈ. ವಿಜಯೇಂದ್ರ ಬದಲಾವಣೆಗೆ ಯತ್ನಾಳ್‌ ಟೀಂ ಪ್ರಯತ್ನ : ಸಚಿವ ಶರಣಬಸಪ್ಪಗೌಡ ದರ್ಶನಾಪುರ

Dec 01 2024, 01:33 AM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಬದಲಾವಣೆಗೆ ಯತ್ನಾಳ್‌ ಟೀಂ ಪ್ರಯತ್ನಿಸುತ್ತಿದೆ. ಆದಷ್ಟು ಬೇಗ ಅದು ಆಗಲೂಬಹುದು ಎಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಟಾಂಗ್‌ ನೀಡಿದರು.

ಯುವ ವಯಸ್ಸನ್ನು ಭವಿಷ್ಯದ ಬದುಕಿಗೆ ಮೀಸಲಿಡಿ: ಸಚಿವ ಆರ್.ಬಿ.ತಿಮ್ಮಾಪೂರ

Dec 01 2024, 01:32 AM IST
ಬದುಕಿನ ನಿರೂಪಣೆ ಮಾಡಿಕೊಳ್ಳುವಲ್ಲಿ ಗಮನ ನೀಡದಿರುವ ಮಕ್ಕಳು ತಂದೆ-ತಾಯಿಗೆ ಶಾಪಗ್ರಸ್ಥರಾಗುತ್ತಾರೆ. ಸಮಾಜಕ್ಕೆ ಕಂಟಕವಾಗುತ್ತಾರೆ.

ಕತ್ತಲಲ್ಲಿದ್ದ 31 ಹಾಡಿಗಳಿಗೆ ಬೆಳಕು ನೀಡುವ ಕಾರ್ಯ ಆರಂಭ: ವಿದ್ಯುತ್‌ ನೀಡುವ ಯೋಜನೆಗೆ ಸಚಿವ ಕೆ.ವೆಂಕಟೇಶ್‌ ಚಾಲನೆ

Dec 01 2024, 01:32 AM IST
ಕತ್ತಲು ತುಂಬಿದ್ದ ಜಿಲ್ಲೆಯ ೩೧ ಹಾಡಿಗಳಿಗೆ ಬೆಳಕು ಬೇಕೆನ್ನುವ ಬಹು ವರ್ಷಗಳ ಬೇಡಿಕೆ ನಿರೀಕ್ಷೆಗೆ ಈಗ ಫಲ ಸಿಕ್ಕಿದೆ. ಜಿಲ್ಲೆಯ ೩೧ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ತರ ಯೋಜನೆಗೆ ಸಚಿವ ಕೆ.ವೆಂಕಟೇಶ್ ಯಳಂದೂರು ತಾಲೂಕಿನ ಪುರಾಣಿ ಪೋಡಿಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು.

ಮತೀಯ ಶಕ್ತಿಗಳನ್ನು ನಿರ್ದಾಕ್ಷಿಣ್ಯ ಹತ್ತಿಕ್ಕಿ: ಗೃಹ ಸಚಿವ ಡಾ.ಪರಮೇಶ್ವರ್‌ ಸೂಚನೆ

Dec 01 2024, 01:31 AM IST
ರಾಜ್ಯದಲ್ಲಿ ಒಂದು ಲಕ್ಷಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿಗಳಿದ್ದು, ಶೇ. 45 ರಷ್ಟುಪೊಲೀಸರಿಗೆ ವಸತಿಗೃಹ ನೀಡುವ ಕಾರ್ಯ ಆಗಿದೆ. ಎಲ್ಲರಿಗೂ ವಸತಿಗೃಹ ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಡಾ. ಪರಮೇಶ್ವರ್‌ ಹೇಳಿದರು.

ಬಿಸಿಯೂಟ ಆಹಾರ ಪದಾರ್ಥ ಗುಣಮಟ್ಟ ಪರಿಶೀಲಿಸಿ: ಸಚಿವ ಕೆ.ವೆಂಕಟೇಶ್

Dec 01 2024, 01:31 AM IST
ಅಕ್ಷರ ದಾಸೋಹ ಕಾರ್ಯಕ್ರಮದಡಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸುವಂತೆ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು. ಚಾಮರಾಜನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು.

ಅಶೋಕ್‌ಗೆ ರಾಜ್ಯದ ಸೌಹಾರ್ದತೆ ಬೇಕಾಗಿಲ್ಲ: ಸಚಿವ ಬೋಸರಾಜು

Dec 01 2024, 01:31 AM IST
ಅತ್ಯಂತ ಗೌರವದ ಸ್ಥಾನದಲ್ಲಿರುವ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸ್ವಾಮೀಜಿ ಹೆಸರಿನಲ್ಲಿ ಜಾತಿ ತರುತ್ತಿದ್ದಾರೆ ಎಂದು ಸಚಿವ ಬೋಸರಾಜು ಹೇಳಿದರು.

ರಾಜ್ಯದಲ್ಲಿ ''''ಕಾಂಗ್ರೆಸ್‌ ಸರ್ಕಾರ'''' ಕೇಂದ್ರದ ದ್ವೇಷ: ಸಚಿವ ದರ್ಶನಾಪುರ

Dec 01 2024, 01:30 AM IST
"Congress government " hates the center in the state: Minister Darshanapur

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಸಚಿವ ಡಾ.ಪರಮೇಶ್ವರ್‌

Dec 01 2024, 01:30 AM IST
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ, ಸಂಪುಟ ಪುನರ್‌ ರಚನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಡಾ.ಪರಮೇಶ್ವರ್‌, ಇವೆರಡು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved