• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಮೆಮು ರೈಲಿಗೆ ಸಚಿವ ಸೋಮಣ್ಣ ಹಸಿರು ನಿಶಾನೆ

Sep 26 2024, 10:21 AM IST
ತುಮಕೂರು: ಕಲ್ಪತರುನಾಡು ತುಮಕೂರಿನ ದೈನಂದಿನ ಪ್ರಯಾಣಿಕರ ಅನುಕೂಲಕ್ಕಾಗಿ ಮೆಮು ರೈಲನ್ನು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಸೆ.27 ರಂದು ಬೆಳಿಗ್ಗೆ 8.30ಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಶಾಸಕ ಜ್ಯೋತಿಗಣೇಶ್ ತಿಳಿಸಿದರು.

ನಾಗಮಂಗಲ ಗಲಭೆ: ಭದ್ರಿಕೊಪ್ಪಲು ಗ್ರಾಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಭೇಟಿ

Sep 26 2024, 10:12 AM IST
ಘಟನೆ ಹಿಂದೆ ಭದ್ರಿಕೊಪ್ಪಲು ಗ್ರಾಮದ ಯುವಕರು ಇಲ್ಲ ಎನ್ನುವ ಮಾಹಿತಿ ಇದೆ. ಗಲಾಟೆಗೆ ಬೇರೆಯವರ ಕುಮ್ಮಕ್ಕು ಕಾರಣ. ಇಂದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಸದ್ಯ ಜೈಲಿನಲ್ಲಿರುವ ಮತ್ತು ಭಯದಿಂದ ಊರು ಬಿಟ್ಟಿರುವವರು ಭಯ ಪಡೆದೆ ವಾಪಸ್ ಬನ್ನಿ.

ಧಾರ್ಮಿಕ ಸಂತ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀ: ಕೃಷಿ ಸಚಿವ ಚಲುವರಾಯಸ್ವಾಮಿ

Sep 26 2024, 10:08 AM IST
ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಕಾಲದಲ್ಲಿ ಮಠವನ್ನು ಪೀಠಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಭೈರವೈಕ್ಯ ಶ್ರೀಗಳು 300 ವರ್ಷಗಳಲ್ಲಿ ಸಾಧಿಸಲಾಗದ್ದನ್ನು ಕೇವಲ ಮೂರುವರೆ ದಶಕಗಳಲ್ಲಿ ಸಾಧಿಸಿ ಅನ್ನ, ಅಕ್ಷರ, ಧಾರ್ಮಿಕ, ಆರೋಗ್ಯ, ಪರಿಸರ ಸೇರಿದಂತೆ ಸಾಮಾಜಿಕವಾಗಿ ಹಲವು ಕ್ಷೇತ್ರಗಳಲ್ಲಿ ಅಮೂಲಾಗ್ರ ಸೇವೆ ಸಲ್ಲಿಸಿದ್ದಾರೆ.

ಮಕ್ಕಳ ಪೌಷ್ಟಿಕತೆ ವೃದ್ಧಿಗೆ ಹೆಚ್ಚು ಒತ್ತು: ಸಚಿವ ಮಧು ಬಂಗಾರಪ್ಪ

Sep 26 2024, 09:54 AM IST
ಕಲ್ಯಾಣ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕ ಪ್ರಯತ್ನ ಮಾಡಲಾಗುವುದು. ಇಡೀ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಶಿಕ್ಷಣದಲ್ಲಿ ಮೊದಲ ಸ್ಥಾನ ಬರುತ್ತದೆ ಎಂದು ನಾನು ಭರವಸೆಯ ಗ್ಯಾರಂಟಿ ಕೊಡುತ್ತೇನೆ ಎಂದು ಅರಕೇರಾ(ಕೆ) ಶಾಲೆಯಲ್ಲಿ 6 ದಿನ ಮೊಟ್ಟೆ ನೀಡುವ ಕಾರ್ಯಕ್ರಮದಲ್ಲಿ ಹೇಳಿದರು.

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಕೊಡುತ್ತಾರೆ: ಕೇಂದ್ರ ಸಚಿವ ಸೋಮಣ್ಣ

Sep 26 2024, 09:53 AM IST
ಸಿದ್ದರಾಮಯ್ಯ ಕಾನೂನಿಗೆ ತುಂಬಾ ಗೌರವ ನೀಡುತ್ತಾರೆ. ರಾಜ್ಯದ ಮುಖ್ಯಸ್ಥರಾಗಿ ರಾಜೀನಾಮೆ ಕೊಡಬೇಕು. ಕ್ಲಿನ್‌ಚಿಟ್ ಆಗಿ ಬಂದ ಮೇಲೆ ಬೇಕಾದರೆ ಸಿಎಂ ಆಗಿ ಮುಂದುವರಿಯಲಿ ಎಂದು ಕೇಂದ್ರ ಸಚಿವ ಸೋಮಣ್ಣ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ

Sep 25 2024, 01:03 AM IST
ಮುಖ್ಯಮಂತ್ರಿ ಬಗ್ಗೆ ಹೈಕೋರ್ಟ್‌ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಮುಖ್ಯಮಂತ್ರಿ ಅವರು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಸಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರವಲ್ಲ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜ

Sep 25 2024, 01:00 AM IST
ರೈತರು ದೇಶದ ಬೆನ್ನೆಲುಬು, ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು, ಎದೆಗುಂದದೆ ಮುನ್ನಡೆಯಬೇಕು, ಸಹಕಾರದ ಯಾವುದಾದರು ಸೌಲಭ್ಯ ಬಳಸಿಕೊಂಡು ಸಾಲ ತೀರಿಸುವ ಪರಿಹಾರ ಕಂಡುಕೊಳ್ಳಬೇಕು.

ನನ್ನ ಮೇಲಿನ ಆರೋಪ ಮುಗಿದ ಬಳಿಕ ಉತ್ತರಿಸುವೆ: ಕೇಂದ್ರ ಸಚಿವ ಎಚ್‌ಡಿಕೆ

Sep 25 2024, 12:52 AM IST
ಇವರ ಬಗ್ಗೆ ನಾನೇನು ಮಾತಾಡಿಲ್ಲ. ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೂ ನಾನು ಒತ್ತಾಯ ಮಾಡಿಲ್ಲ. ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ. ಸಿದ್ದರಾಮಯ್ಯ ಅವರಿಗೆ ನಾನು ಏನೂ ಹೇಳಲ್ಲ. ಆದರೆ, ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೊದು ಕ್ಲಿಯರ್ ಆಗಬೇಕು.

ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 25 2024, 12:52 AM IST
ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ. ಸಮಾಜದ ಆತ್ಮವಾಗಿರುವ ಈ ಸಂಸ್ಕೃತಿ ಕಲೆ ಜೀವಂತವಾಗಿ ಉಳಿಯಬೇಕು. ಶ್ರಮಿಕ ವರ್ಗದ ಜನರಿಂದ ಹುಟ್ಟಿಕೊಂಡಿರುವ ಇಂತಹ ಕಲೆಯನ್ನು ಕಳೆದ ನಾಲ್ಕು ದಶಕಗಳಿಂದ ಪೋಷಣೆ ಮಾಡುತ್ತಿರುವ ಶ್ರೀಮಠವು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರನ್ನು ಕರೆಸಿ ಜನಪದ ಕಲೆಗಳ ಉಳಿವಿಗೆ ಶ್ರಮಿಸುತ್ತಿದೆ. ಇದಕ್ಕೆ ಭೈರವೈಕ್ಯಶ್ರೀಗಳ ಪರಿಶ್ರಮ ಅಪಾರ.

ಕಲಬುರಗಿ ಕಲ್ಯಾಣಕ್ಕಾಗಿ ಸಚಿವ ಸಂಪುಟ ಸಭೆ ಮಾಡಿದರಾ?: ನಾರಾ ಪ್ರತಾಪ ರೆಡ್ಡಿ

Sep 25 2024, 12:51 AM IST
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬುಡಾ ಮಾಜಿ ಅಧ್ಯಕ್ಷ ನಾರಾ ಪ್ರತಾಪ ರೆಡ್ಡಿ, ಸಚಿವ ಸಂಪುಟ ಸಭೆಯಿಂದ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಮಾತ್ರ ಅನುಕೂಲವಾಯಿತೇ ವಿನಾ, ಉಳಿದ ಜಿಲ್ಲೆಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 311
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved