• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಆರ್ಥಿಕ ಸಂಕಷ್ಟ ಪರಿಹಾರಕ್ಕೆ ಸಹಕಾರ ಕ್ಷೇತ್ರ ನೆರವು: ಸಚಿವ ಕೆ.ಎನ್ ರಾಜಣ್ಣ

Nov 21 2024, 01:01 AM IST
ಸಹಕಾರ ಆಂದೋಲನ ಸಾರ್ವಜನಿಕರ ಆಂದೋಲನವಾಗಿದೆ. ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಸಂಕಷ್ಟ ಕಾಲದಲ್ಲಿ ಕೈ ಹಿಡಿದಿವೆ. ಪತ್ತಿನ ಸಹಕಾರಿ ವ್ಯವಸ್ಥೆ ಇಲ್ಲದೆ ಹೋದರೆ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ರೈತರಿಗೆ ಆರ್ಥಿಕ ಊರುಗೋಲಾಗಿ ಸಹಕಾರಿ ಕ್ಷೇತ್ರ ಕಾರ್ಯ ನಿರ್ವಹಿಸುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ಹಿರಿಯರು ಯಾರಿದ್ದಾರೆ? ನಾನೇಕೆ ಸಿಎಂ ಆಗಬಾರದು: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ

Nov 21 2024, 01:00 AM IST
ಕನ್ನಡಪ್ರಭದೊಂದಿಗೆ ಮುಖಾಮುಖಿಯಾಗಿದ್ದಾರೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ.

ಸಚಿವ ಸಂಪುಟದಿಂದ ಜಮೀರ್‌ ವಜಾಕ್ಕೆ ಆಗ್ರಹ

Nov 21 2024, 01:00 AM IST
ದೊಡ್ಡಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ದ ಅವಹೇಳನಕಾರಿ ಪದ ಪ್ರಯೋಗ ಮಾಡಿರುವ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಈ ಕೂಡಲೇ ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಅವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಚಿವ ಜಮೀರ್ ವಕ್ಫ್ ವಿಚಾರದಲ್ಲಿ ಸಿಎಂ ಹೆಸರು ದುರ್ಬಳಕೆ

Nov 20 2024, 12:33 AM IST
ಸುದ್ದಿಗೋಷ್ಠಿಯಲ್ಲಿ ಸೊರಬ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿದರು.

ಅಧಿಕಾರವಿಲ್ಲದೇ ಬಿಜೆಪಿಗರಿಗೆ ಹತಾಶೆ: ಸಚಿವ ಮಂಕಾಳ ವೈದ್ಯ

Nov 20 2024, 12:31 AM IST
ಬಿಜೆಪಿಯವರು ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಪ್ಪುಚುಕ್ಕೆ ತರಲು ಪ್ರಯತ್ನಿಸುತ್ತಿದ್ದು, ಸಿದ್ದರಾಮಯ್ಯನವರದ್ದು ಯಾವುದೇ ತಪ್ಪಿಲ್ಲ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಜಿಲ್ಲೆಯಲ್ಲಿ 6 ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್

Nov 20 2024, 12:30 AM IST
ಜಿಲ್ಲೆಯಲ್ಲಿ 6 ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕ್ರಮವಹಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ಬಳಿಕ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಜಮಖಂಡಿ ಓಲೆಮಠಕ್ಕೆ ಸಚಿವ ಆರ್.ಬಿ.ತಿಮ್ಮಾಪೂರ ಭೇಟಿ

Nov 19 2024, 12:53 AM IST
ಡಾ.ಅಭಿನವ ಚೆನ್ನಬಸವ ಶ್ರೀಗಳು ಸಾಮಾಜಿಕವಾಗಿ, ಧಾರ್ಮಿಕವಾಗಿ ಹಲವಾರು ಬದಲಾವಣೆ ಬಯಸಿದವರು.

ಸಮಾನತೆ ಬೆಳಕು ಬೀರಿದ್ದ ಕನಕದಾಸರು: ಸಚಿವ ದರ್ಶನಾಪುರ

Nov 19 2024, 12:52 AM IST
ಶಹಾಪುರದಲ್ಲಿ ತಾಲೂಕು ಆಡಳಿತ, ನಗರಸಭೆ, ಕುರುಬರ ಸಂಘದಿಂದ ನಡೆದ ಕನಕದಾಸರ ಜಯಂತಿ, ಮೆರವಣಿಗೆಗೆ ಸಚಿವ ಶರಣಬಸಪ್ಪಗೌಡ ದರ್ಶನಾಪುರರಿಂದ ಚಾಲನೆ. ಕನಕದಾಸರು ನಮ್ಮಲ್ಲಿರುವ ಅಹಂಕಾರ, ಡಾಂಭಿಕತೆ ಬಿಟ್ಟು ಎಲ್ಲರೊಂದಿಗೆ ಕೂಡಿ ಬಾಳಬೇಕು ಎನ್ನುವ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರ : ಸಾಮರಸ್ಯ ಕಾಪಾಡಲು ಎಲ್ಲರೂ ಕೈಜೋಡಿಸಿ - ಸಚಿವ ಡಾ.ಎಂಸಿ ಸುಧಾಕರ್

Nov 19 2024, 12:50 AM IST

ತಾಲೂಕಿನ ಕಂದವಾರ ಗ್ರಾಮದ ಸರ್ವೇ ನಂಬರ್ ಒಂದರಲ್ಲಿನ 17.12 ಗುಂಟೆ ಜಮೀನು ಸರ್ಕಾರಿ ಶಾಲೆಗೆ ಸೇರಿದ್ದಾಗಿದ್ದು ವಕ್ಫ್‌ ಮಂಡಳಿಗೆ ಸೇರಿಲ್ಲ, ಪಹಣಿಯಲ್ಲಿದ್ದ ತಾಂತ್ರಿಕ ದೋಷವನ್ನು ತ್ವರಿತವಾಗಿ ಸರಿಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ಸ್ಪಷ್ಟನೆ

ಕನಕ ಬಂಡೆ ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿಗಳ ಗಮನಕ್ಕೆ: ಸಚಿವ ಚಲುವರಾಯಸ್ವಾಮಿ

Nov 19 2024, 12:48 AM IST
‘ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೆನಾದರೂ ಬಲ್ಲಿರಾ’ ಎಂಬ ಕನಕದಾಸರ ಕೀರ್ತನೆ ಇಂದಿಗೂ ಪ್ರಸ್ತುತವಾಗಿದೆ. ಮೋಹನ ತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಸಾರ ಕೃತಿಗಳನ್ನು ಕನಕದಾಸರು ರಚಿಸಿದ್ದು, ಅವರು ತೋರಿದ ಸನ್ಮಾರ್ಗದಲ್ಲಿ ನಡೆಯೋಣ.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved