ಮಾವುತರು, ಕಾವಾಡಿಗರ ಕುಟುಂಬದವರ ಜೊತೆ ಉಪಾಹಾರ ಸವಿದ ಸಚಿವ ಡಾ. ಮಹದೇವಪ್ಪ
Sep 22 2024, 01:50 AM ISTಡಾ.ಎಚ್.ಸಿ.ಮಹದೇವಪ್ಪ ಅವರು ಕಾಯಿ ಹೋಳಿಗೆ ಬಡಿಸಿದರೆ, ಶಾಸಕ ತನ್ವೀರ್ ಸೇಠ್ ತುಪ್ಪ ಬಡಿಸಿದರು. ಇವರಿಗೆ ಶಾಸಕರಾದ ಜಿ.ಟಿ. ದೇವೇಗೌಡ, ಡಾ. ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸಾಥ್ ನೀಡಿದರು.