ವಿವಿಧ ಅಗತ್ಯ ಕಾರ್ಯಕ್ರಮಗಳಿಗೆ ಹಣ ಕೊಡುವುದರ ಜೊತೆಗೆ ಹೆಚ್ಚುವರಿ ಗ್ಯಾರಂಟಿಗಳಿಗೆ ಅನುದಾನವನ್ನು ಒದಗಿಸುವಂತಹ ಪ್ರಮಾಣಿಕ ಪ್ರಯತ್ನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ.
ತರೀಕೆರೆ, ರಾಜ್ಯದಲ್ಲಿ ಪ್ರಸಕ್ತ ವರ್ಷ 75 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಿದ್ದು, ಬರುವ ವರ್ಷ 100 ಹೊಸ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜಿ.ಜಾರ್ಜ್ ಹೇಳಿದರು.
ಸಾವಿಗೀಡಾಗುವ ನವಜಾತ ಶಿಶುಗಳ ತಾಯಂದಿರ ಮರಣ ಪ್ರಮಾಣ ಇಳಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಇಂಥ ಸಾವಿನ ಪ್ರಮಾಣ ಶೂನ್ಯಕ್ಕಿಳಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.