• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ 11 ಲಕ್ಷ ಕುಟುಂಬದ ಅನ್ನ ಕಿತ್ಕೊತ್ತಿದೆ’ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

Nov 18 2024, 11:48 AM IST

11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡುಗಳನ್ನಾಗಿ ಮಾಡಲಾಗುತ್ತಿದೆ. ಅಂದರೆ 11 ಲಕ್ಷ ಕುಟುಂಬಗಳ ಅನ್ನವನ್ನು ಸರ್ಕಾರ ಕಿತ್ತುಕೊಳ್ಳುತ್ತಿದೆ- ಎಚ್‌.ಡಿ.ಕುಮಾರಸ್ವಾಮಿ

ಎಸ್‌ಐಟಿ ರಚನೆ ಕಾಂಗ್ರೆಸ್ಸಿಗೆ ತಿರುಗು ಬಾಣ ಆಗಲಿದೆ : ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ

Nov 18 2024, 01:20 AM IST
ಕೊರೋನಾ ಸಂದರ್ಭದಲ್ಲಿ ಹಗರಣ, ಭ್ರಷ್ಟಾಚಾರ ನಡೆಸಿದ್ದಾರೆಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ರಚಿಸಿದ ಎಸ್‌ಐಟಿ ತಿರುಗು ಬಾಣವಾಗಲಿದೆ. ಇದನ್ನು ಸರ್ಕಾರ ನೆನಪಿಟ್ಟುಕೊಳ್ಳಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸರ್ಕಾರಿ ನೌಕರರ ಸಮಸ್ಯೆಗೆ ಧ್ವನಿಯಾಗಿ ಕೆಲಸ ಮಾಡಿ: ಮಾಜಿ ಸಚಿವ ವೆಂಕಟರಮಣಪ್ಪ

Nov 18 2024, 12:08 AM IST
ಮಾಜಿ ಸಚಿವ ವೆಂಕಟರಮಣಪ್ಪ ಹಾಗೂ ಶಾಸಕ ಎಚ್‌.ವಿ.ವೆಂಕಟೇಶ್‌ ಅವರಿಗೆ ಕೃತಜ್ಞತೆ ಸಲ್ಲಿಸಲಿದ್ದು, ಅವರ ಮಾರ್ಗದರ್ಶನದೊಂದಿಗೆ ತಾಲೂಕಿನ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಕಾನೂನಾತ್ಮಕವಾಗಿ ಬಗೆ ಹರಿಸಲು ಬದ್ದರಿದ್ದೇವೆ.

ಎಚ್‌.ಡಿ.ಕುಮಾರಸ್ವಾಮಿಗೆ ಮಾಡಿದ್ದುಣ್ಣೋ ಮಾರಾಯ ಪರಿಸ್ಥಿತಿ: ಮಾಜಿ ಸಚಿವ ಸಿಎಂ ಇಬ್ರಾಹಿಂ

Nov 18 2024, 12:04 AM IST

ಮಾಜಿ ಸಿಎಂ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಕುರಿತಾಗಿ ಸಚಿವ ಜಮೀರ್‌ ಅಹ್ಮದ್‌ ನೀಡಿರುವ ಹೇಳಿಕೆ ತಪ್ಪಾಗಿದೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿದರು.

ಎಚ್ಡಿಕೆ ಮಂತ್ರಿಯಾದ ತಕ್ಷಣ 2 ಕೊಂಬು ಬರುವುದಿಲ್ಲ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶ

Nov 18 2024, 12:03 AM IST
ಎಚ್ಡಿಕೆ ಕೇಂದ್ರ ಮಂತ್ರಿಯಾದ ತಕ್ಷಣ ಎರಡು ಕೊಂಬು ಬರುವುದಿಲ್ಲ. ಚುನಾವಣೆಯಲ್ಲಿ ಜನ ಗೆಲ್ಲಿಸಿದ್ದಾರೆ. ತಾತ್ಕಾಲಿಕವಾಗಿ ಮಂತ್ರಿ ಸ್ಥಾನ ಪಡೆದುಕೊಂಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಕುಮಾರಸ್ವಾಮಿ ಅವರು ಇನ್ನು ಮುಂದೆ ಬಾಯಿಗೆ ಬಂದಂತೆ ಮಾತನಾಡಿದರೆ ಅದಕ್ಕೆ ನಾನು ಸಹ ತಕ್ಕ ಉತ್ತರ ನೀಡಬೇಕಾಗುತ್ತದೆ.

ಸಚಿವ ಜಮೀರ್ ರನ್ನು ಸಂಪುಟದಿಂದ ವಜಾ ಮಾಡಿ

Nov 18 2024, 12:03 AM IST
ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ವಜಾಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಪಕ್ಷದ ನಿವೇಶನ ಸ್ಥಳ ಪರಿಶೀಲಿಸಿದ ಸಚಿವ ಡಿ ಸುಧಾಕರ್

Nov 18 2024, 12:03 AM IST
Minister D Sudhakar inspected the venue of the Congress party

ದೆಹಲಿಯ ಆಮ್‌ಆದ್ಮಿ ಪಕ್ಷಕ್ಕೆ ದೊಡ್ಡ ಹಿನ್ನಡೆ : ಸಚಿವ ಕೈಲಾಶ್‌ ಗೆಹ್ಲೋಟ್ ರಾಜೀನಾಮೆ

Nov 18 2024, 12:03 AM IST
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ದೆಹಲಿಯ ಆಮ್‌ಆದ್ಮಿ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ನಾಯಕ, ಸಾರಿಗೆ ಸಚಿವ ಕೈಲಾಶ್‌ ಗೆಹ್ಲೋಟ್‌ ಭಾನುವಾರ ಸಚಿವ ಸ್ಥಾನಕ್ಕೆ ಹಾಗೂ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ದಿವಾಳಿಯಾಗಿದ್ದರಿಂದ ಬಿಪಿಎಲ್‌ ಕಾರ್ಡ್‌ ಕಡಿತ : ಸಚಿವ ಪ್ರಹ್ಲಾದ ಜೋಶಿ ಕಿಡಿ

Nov 18 2024, 12:02 AM IST
ಮುಂದಾಲೋಚನೆ, ಯೋಜನಾ ಬದ್ಧವಿಲ್ಲದ ಗ್ಯಾರಂಟಿಗಳನ್ನು ಜಾರಿಗೊಳಿಸಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಸಚಿವ ಜಮೀರ್ ಅಹ್ಮದ್‌ ‘ಕರಿಯ’ ಹೇಳಿಕೆ ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

Nov 18 2024, 12:02 AM IST
ಸಚಿವ ಜಮೀರ್ ಅಹ್ಮದ್‌ ಅವರು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ‘ಕರಿಯ ಕುಮಾರಸ್ವಾಮಿ’ ಎಂದಿದ್ದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved