• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

10 ವರ್ಷಗಳ ಬಳಿಕ ಇಂದು ಕಲಬುರಗೀಲಿ ಸಚಿವ ಸಂಪುಟ ಸಭೆ-ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚರ್ಚೆ

Sep 17 2024, 05:17 AM IST
ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆ ನಿರೀಕ್ಷಿಸಲಾಗಿದೆ. ಸಭೆಯಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಮೆರಿಕ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡಲು ಸುಳ್ಳು ಆರೋಪ: ಸಚಿವ ತಿಮ್ಮಾಪೂರ

Sep 17 2024, 12:56 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡುವ ಉದ್ದೇಶದಿಂದ ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುತ್ತಿವೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಆರೋಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಸಿದ್ದರಾಮಯ್ಯನವರು ಶ್ರಮಿಸುತ್ತಿದ್ದಾರೆ ಎಂದೂ ಅವರು ಹೇಳಿದರು.

ಮುಂಬೈ-ಬೆಂಗಳೂರಿಗೆ 14 ಪಥದ ಹೊಸ ಎಕ್ಸ್‌ಪ್ರೆಸ್‌ ವೇ-6 ತಿಂಗಳಲ್ಲಿ ಕಾಮಗಾರಿ ಆರಂಭ: ಸಚಿವ ನಿತಿನ್‌ ಗಡ್ಕರಿ

Sep 17 2024, 12:53 AM IST
ಮುಂಬೈ-ಬೆಂಗಳೂರು ನಡುವೆ ಹೊಸ 14 ಪಥದ ಎಕ್ಸ್‌ಪ್ರೆಸ್‌ ವೇ ನಿರ್ಮಾಣವಾಗಲಿದ್ದು, 6 ತಿಂಗಳಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೊಸ ಹೆದ್ದಾರಿಯು ಮುಂಬೈನ ಅಟಲ್ ಸೇತುವೆಯಿಂದ ಆರಂಭವಾಗಿ ಪುಣೆ ರಿಂಗ್ ರಸ್ತೆ ಮೂಲಕ ಸಾಗಲಿದೆ.

3 ವರ್ಷದಲ್ಲಿ ನೂತನ ಜಿಲ್ಲಾ ಕ್ರೀಡಾಂಗಣ ಸಿದ್ಧ: ಸಚಿವ ಸತೀಶ ಜಾರಕಿಹೊಳಿ

Sep 17 2024, 12:53 AM IST
ಮೂರು ವರ್ಷದಲ್ಲಿ ₹50 ಕೋಟಿ ವೆಚ್ಚದಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಅಭಿವೃದ್ದಿ ಪಥದತ್ತ ಮನಗೂಳಿ ಪಟ್ಟಣ: ಸಚಿವ ಪಾಟೀಲ

Sep 17 2024, 12:51 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನಬಾಗೇವಾಡಿ ಮತಕ್ಷೇತ್ರದ ಮನಗೂಳಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡ ಪರಿಣಾಮ ಪಟ್ಟಣ ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದೆ ಎಂಧು ಎಂದು ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಸಿಎಂ ಬದಲಾವಣೆ ಚರ್ಚೆ ನಮ್ಮ ಪಕ್ಷದಲ್ಲಿಲ್ಲ: ಸಚಿವ ತಂಗಡಗಿ

Sep 17 2024, 12:50 AM IST
ಮುಖ್ಯಮಂತ್ರಿಗಳ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ.

ಮುಸ್ಲಿಂ ಧರ್ಮಕ್ಕೆ ಪೈಗಂಬರರ ಕೊಡುಗೆ ಅಪಾರ: ಸಚಿವ ತಂಗಡಗಿ

Sep 17 2024, 12:48 AM IST
ಶಾಂತಿಧೂತರಾಗಿದ್ದ ಪೈಗಂಬರರು ತತ್ವಾದರ್ಶಗಳ ಮೂಲಕ ಶೋಷಿತ ಮಹಿಳೆಯರನ್ನು ಮುನ್ನೆಲೆಗೆ ತಂದರು. ಇಂತಹ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ನಡೆದಾಗ ಮಾತ್ರ ಜೀವನ ಸಾರ್ಥಕವಾಗಲಿದೆ.

ಸಾಮೂಹಿಕ ವಿವಾಹ ಕಾರ್ಯ ಶ್ಲಾಘನೀಯ: ಸಚಿವ

Sep 17 2024, 12:48 AM IST
ಈದ್ಗಾ ಕಮೀಟಿಯ ಸಾಮಾಜಿಕ ಸೇವೆಗಾಗಿ ರಾಜ್ಯ ಸರ್ಕಾರದಿಂದ ಆ್ಯಂಬುಲೆನ್ಸ್‌ ನೀಡುವ ಭರವಸೆ ನೀಡುವುದಾಗಿ ಘೋಷಿಸಿದರು.

ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಸಚಿವ ತಿಮ್ಮಾಪೂರ ಕರೆ

Sep 17 2024, 12:46 AM IST
ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮತದಾನ ಮೌಲ್ಯದ ಮಹತ್ವವನ್ನು ಮನೆ ಮನೆಗೆ ತೆರಳಿ ಪ್ರತಿಯೊಂದು ಹಂತದಲ್ಲಿ ತಿಳಿಸುವ ಕಾರ್ಯವಾಗಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕರೆ ನೀಡಿದರು.

ಭಾವೈಕ್ಯದಿಂದ ಪ್ರಜಾಪ್ರಭುತ್ವದ ಉಳಿವು: ಸಚಿವ ಮುನಿಯಪ್ಪ

Sep 16 2024, 01:58 AM IST
ದೊಡ್ಡಬಳ್ಳಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಸರ್ವ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಎಲ್ಲಾ ವರ್ಗದ ಜನರು ಭಾವೈಕ್ಯತೆಯಿಂದ ಬದುಕಬೇಕು. ಆಗಲೇ ಪ್ರಜಾಪ್ರಭುತ್ವದ ಉಳಿವು ಸಾಧ್ಯ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 312
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved