• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಜಮೀರ್ ಸಚಿವ ಸಂಪುಟದಿಂದ ವಜಾಗೊಳಿಸಲು ಆಗ್ರಹ

Nov 13 2024, 12:02 AM IST
ಜಮೀರ್ ಅಹಮ್ಮದ್ ಖಾನ್ ದೇವೇಗೌಡರ ಕುಟುಂಬವನ್ನು ಕೊಂಡುಕೊಳ್ಳುತ್ತಾರೆ ಎಂಬ ದುರಹಂಕಾರದ ಮಾತುಗಳನ್ನಾಡಿದ್ದಾರೆ. ಅವರ ನಾಲಿಗೆಯೇ ಅವರ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ.

ನಬಾರ್ಡ್ ನಿರ್ಧಾರದಿಂದ ಕೃಷಿಗೆ ಹಿನ್ನಡೆ: ಸಚಿವ ಶಿವಾನಂದ ಪಾಟೀಲ

Nov 13 2024, 12:00 AM IST
ರಾಜ್ಯದಲ್ಲಿ ಸುಮಾರು 63 ಲಕ್ಷ ರೈತರಿದ್ದು, ಈ ಪೈಕಿ ಸುಮಾರು 30 ಲಕ್ಷ ರೈತರು ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ್ತ ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆಯ ಸಾಮರ್ಥ್ಯ ಕಡಿಮೆಯಾಗಲಿದೆ.

ಸಚಿವ ಜಮೀರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

Nov 13 2024, 12:00 AM IST
ಇಂತಹ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕಾನೂನಿನ ರಿತ್ಯಾ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಜೆಡಿಎಸ್‌ ದೂರು ಸಲ್ಲಿಸಲಿದೆ. ಜಮೀರ್ ಅಹ್ಮದ್ ಖಾನ್‌ ವಿರುದ್ದ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲು ನಿರ್ಧರಿಸಿದೆ

‘ಕರಿಯ ಎಚ್‌ಡಿಕೆ’ ಬಿಜೆಪಿಗಿಂತ ಡೇಂಜರ್‌ : ಸಚಿವ ಜಮೀರ್‌ ಅಹಮದ್‌ ಖಾನ್‌ ಹೊಸ ವಿವಾದ

Nov 12 2024, 12:47 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ‘ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ)’ ಎಂದು ಕರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಉಪ ಚುನಾವಣೆ ಹೊಸ್ತಿಲಲ್ಲಿ ಹೊಸ ವಿವಾದ ಹುಟ್ಟು ಹಾಕಿದೆ.

ವಕ್ಫ್‌ ಕಾಯ್ದೆ ಬದಲಾವಣೆ ತರಲು ಕಾಂಗ್ರೆಸ್‌ ಬೆಂಬಲ ಕುರಿತು ಸ್ಪಷ್ಟಪಡಿಸಲಿ - ಸಚಿವ ಜೋಶಿ

Nov 12 2024, 12:46 AM IST
ಸರ್ಕಾರ ವಕ್ಫ್ ನೋಟಿಸ್ ವಾಪಸ್ ಪಡೆಯುವುದಾಗಿ ಹೇಳುತ್ತಿದೆ. ನೋಟಿಸ್ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಕೇಂದ್ರದಲ್ಲಿ ವಕ್ಫ್ ಕಾಯ್ದೆಗೆ ಬದಲಾವಣೆ ತರಲು ಕಾಂಗ್ರೆಸ್ ಬೆಂಬಲ ನೀಡುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದರು.

ಜಗನ್ನಾಥ, ಲೋಕೇಶ ಕುಟುಂಬಕ್ಕೆ ₹5 ಲಕ್ಷ ಪರಿಹಾರ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವ

Nov 11 2024, 11:54 PM IST
ಜಗನ್ನಾಥ, ಲೋಕೇಶ ಕುಟುಂಬದವರು ಮರಣ ಪ್ರಮಾಣಪತ್ರ ನೀಡಲು ಕೋರಿದ್ದು, ಕಾನೂನಿನಲ್ಲಿ ೭ ವರ್ಷವಾಗಬೇಕು ಎಂದಿದೆ. ಸಾಧ್ಯವಾದರೆ ಅದರಲ್ಲಿ ಬದಲಾವಣೆ ಮಾಡಿ ಪ್ರಮಾಣಪತ್ರ ನೀಡಲು ಕಾನೂನಾತ್ಮಕವಾಗಿ ಪ್ರಯತ್ನ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಹೈಕಮಾಂಡ್ ಬೇಕು ಅನ್ನೋತನಕ ಸಿದ್ದು ಸಿಎಂ: ಸಚಿವ ಸುಧಾಕರ್‌

Nov 11 2024, 11:49 PM IST
CM: Minister Sudhakar needs a high command

ಗಂಗಾವತಿ ಯಾಕಿನ್ನು ಬೀಜಿಂಗ್, ಸಿಂಗಾಪುರ ಆಗಲಿಲ್ಲ; ಸಚಿವ ಸಂತೋಷ್‌ ಲಾಡ್

Nov 11 2024, 11:49 PM IST
ಕಳೆದ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಧಿಸಿದ್ದ ಜನಾರ್ದನ ರೆಡ್ಡಿ ಗಂಗಾವತಿಯನ್ನು ಸಿಂಗಾಪುರ ಮಾಡುವುದಾಗಿ ಹೇಳಿದ್ದರು.

ಮೋದಿ ಬೈದರೆ ಸಿಎಂಗೆ ಫೇಮಸ್ ಆಗುವ ಭ್ರಮೆ: ಕೇಂದ್ರ ಸಚಿವ ಜೋಶಿ

Nov 11 2024, 11:48 PM IST
ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೈಯುತ್ತಲೆ ಇರುತ್ತಾರೆ. ಬಹುಶಃ ಮೋದಿ ಅವರನ್ನು ಬೈದರೆ ತಾವು ಫೇಮಸ್ ಆಗಬಹುದೆಂದು ಭಾವಿಸಿದಂತಿದೆ. ಇದು ಅವರ ಭ್ರಮೆಯೇ ಸರಿ.

ನೀರಾವರಿ ಉಸ್ತುವಾರಿಗೆ ಸಚಿವ ವಿ.ಸೋಮಣ್ಣ ನೇಮಕ

Nov 11 2024, 11:48 PM IST
Minister V. Somanna appointed in charge of irrigation
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 350
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved