• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸ್ಥಾನ ಖಾಲಿ ಇಲ್ಲ: ಸಚಿವ ವೆಂಕಟೇಶ್

Sep 11 2024, 01:01 AM IST
ರಾಮನಗರ: ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಕುರಿತು ಮಾತನಾಡುವವರ ಬಾಯಿ ಮುಚ್ಚಿಸಲು ಆಗಲ್ಲ. ಸಿಎಂ ಸೀಟ್ ಖಾಲಿ ಆದ ಮೇಲೆ ನಮ್ಮ ಹೈಕಮಾಂಡ್ ಹಾಗೂ ಶಾಸಕರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ರೇಷ್ಮೆ ಹಾಗೂ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಕುಸಿಯುತ್ತಿರುವ ರಾಜ್ಯ ಹೆದ್ದಾರಿ ಸ್ಥಳಕ್ಕೆ ಸಚಿವ ಭೇಟಿ, ಪರಿಶೀಲನೆ

Sep 10 2024, 01:38 AM IST
Minister visits and inspects the Sirambaling State Highway site

ಮಾಜಿ ಸಚಿವ ರೇಣುಕಾಚಾರ್ಯ ಕುಟುಂಬದಿಂದ ಗೌರಿ ಗಣೇಶ ಪೂಜೆ

Sep 09 2024, 01:41 AM IST
ನಾಡಿನಾದ್ಯಂತ ಶನಿವಾರ ಗೌರಿ- ಗಣೇಶ ಹಬ್ಬ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ಹೊನ್ನಾಳಿ ನಿವಾಸದಲ್ಲಿ ಕೂಡ ಗೌರಿ ಮತ್ತು ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿ ಕುಟುಂಬದವರು ವಿಶೇಷ ಪೂಜೆ, ನೈವೈದ್ಯಗಳನ್ನು ಸಮರ್ಪಿಸಿದರು.

ಬೀದರ್‌ ಜಿಲ್ಲೆ ನೀರಿನ ಮೂಲಾಧಾರ ಕಾರಂಜಾ: ಸಚಿವ ಈಶ್ವರ ಖಂಡ್ರೆ

Sep 09 2024, 01:41 AM IST
ಕಾರಂಜಾ ಜಲಾಶಯದ ಹಿನ್ನೀರಿನಲ್ಲಿ ರೈತರ ಭೂಮಿ ಹೋಗಿವೆ. ಪ್ರತಿ ವರ್ಷ ಹಿನ್ನೀರಿನಿಂದ ರೈತರ ಜಮೀನುಗಳು ನೀರಿನಲ್ಲಿ ಮುಳುಗಡೆಯಾಗುತ್ತಿವೆ. ಈ ಹಿನ್ನೆಲೆ ಕಾರಂಜಾ ಮುಳುಗಡೆ ಪ್ರದೇಶದ ಮರು ಸರ್ವೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ತಿಳಿಸಿದರು.

ಬನ್ನಿ ಭಾರತವನ್ನು ಸೇರಿ, ಪಿಒಕೆ ಜನರಿಗೆ ರಕ್ಷಣಾ ಸಚಿವ ರಾಜನಾಥ್‌ ಕರೆ

Sep 09 2024, 01:40 AM IST
‘ಬನ್ನಿ ಭಾರತವನ್ನು ಸೇರಿಕೊಳ್ಳಿ. ನಾವು ನಿಮ್ಮನ್ನು ನಮ್ಮವರೆಂದೇ ಭಾವಿಸಿದ್ದೇವೆ’ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರಿಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಕರೆ ನೀಡಿದ್ದಾರೆ.

ರೊವಾಂಡಾ ದೇಶದಲ್ಲಿ ಇಂಡಿಯನ್ ಕ್ರೀಡಾ ಶಾಲೆ ಆರಂಭ: ಸಚಿವ ಸತೀಶ ಜಾರಕಿಹೊಳಿ

Sep 09 2024, 01:37 AM IST
ಪೂರ್ವ ಆಫ್ರಿಕಾದ ರೊವಾಂಡಾ ದೇಶದಲ್ಲಿ ಇಂಡಿಯನ್ ಕ್ರೀಡಾ ಶಾಲೆ ಆರಂಭಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಅಗತ್ಯವಿರುವ ಜಾಗ ಸಹ ಗುರುತಿಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಆದಿಚುಂಚನಗಿರಿಗೆ ಸಚಿವ ವಿ.ಸೋಮಣ್ಣ ಭೇಟಿ

Sep 09 2024, 01:32 AM IST
ಆದಿಚುಂಚನಗಿರಿ ಮಹಾಸಂಸ್ಥಾನಮಠಕ್ಕೆ ಭೇಟಿ ನೀಡಿದ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಮಠದ ಸಂಪ್ರದಾಯದಂತೆ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು ಗೌರವಿಸಿದರು.

ಎತ್ತಿನಹೊಳೆ ಉದ್ಘಾಟನೆ ಸಮಾರಂಭ ವೇಳೆ ಮುನಿಸಿಕೊಂಡ ಸಚಿವ ಮುನಿಯಪ್ಪ, ಸಿಎಂ ಸಿದ್ದರಾಮಯ್ಯ ಸಮಾಧಾನ

Sep 07 2024, 08:29 AM IST

ಎತ್ತಿನಹೊಳೆ ಯೋಜನೆ ಉದ್ಘಾಟನೆ ಸಮಾರಂಭ ವೇಳೆ ಕಾರ್ಯಕ್ರಮ ವೇದಿಕೆಯಲ್ಲಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಆಗಾಗ ಸಿಡಿಮಿಡಿಕೊಳ್ಳುತ್ತಿದ್ದರು.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಅಗತ್ಯವಿಲ್ಲ : ಕೇಂದ್ರ ಸಚಿವ ನಿತಿನ್ ಗಡ್ಕರಿ

Sep 07 2024, 01:41 AM IST

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಬ್ಯಾಟರಿ ಬೆಲೆ ಕಡಿಮೆಯಾಗುತ್ತಿರುವುದು ಮತ್ತು ಬಳಕೆಯಲ್ಲಿನ ಏರಿಕೆ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.  

ಮಹದಾಯಿ ಜಾರಿಗೆ ಬಿಜೆಪಿ ಬದ್ಧ: ಕೇಂದ್ರ ಸಚಿವ ಜೋಶಿ

Sep 07 2024, 01:39 AM IST
ಮಹದಾಯಿ ಯೋಜನೆಗೆ ಅರಣ್ಯ ಭೂಮಿ ಕೊಡಬೇಕೆಂಬ ಪ್ರಸ್ತಾವನೆ ಇರುವುದರಿಂದ ಹಾಗೂ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ವಿಷಯವನ್ನು ವನ್ಯ ಜೀವಿ ಮಂಡಳಿಯವರು ಮುಂದೂಡಿದ್ದಾರೆ. ಆದರೆ, ಇದು ತಿರಸ್ಕೃತಗೊಂಡಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 312
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved