ಕಾಂಗ್ರೆಸ್ನ ಉಚಿತ ವಿದ್ಯುತ್ ಯೋಜನೆಗಳನ್ನು ಟೀಕಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಅಪಾಯಕಾರಿ ಎಂದರು. ಅವರು ನಿಮಗೆ ಉಚಿತ ವಿದ್ಯುತ್ ನೀಡುವ ಬದಲು, ವಿದ್ಯುತ್ ಸಿಗದಂತೆ ಮಾಡುತ್ತಾರೆ ಎಂದು ಆರೋಪಿಸಿದರು.
ಸಿದ್ಧರಾಮಯ್ಯನವರು ಮೀರ್ ಸಾಧಿಕ್ ಮತ್ತು ಮಲ್ಲಪ್ಪಶೆಟ್ಟಿ ಹೋಲಿಕೆ ವಿಚಾರವಾಗಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.