• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸ್ತೂರಿ ರಂಗನ್ ವರದಿ ಮತ್ತೆ ಪರಿಷ್ಕರಣೆಯಾಗಲಿ :ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ

Sep 05 2024, 12:38 AM IST
ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಮಾತನಾಡಿದರು.

ಗ್ಯಾರಂಜಿ ಯೋಜನೆ ಪರಿಶೀಲನೆಗೆ ಅನುಷ್ಠಾನ ಸಮಿತಿ: ಸಚಿವ ಮಂಕಾಳ ವೈದ್ಯ

Sep 05 2024, 12:32 AM IST
ರಾಜ್ಯದ ಇತಿಹಾಸದಲ್ಲಿ ಪಂಚ ಗ್ಯಾರಂಟಿ ಯೋಜನೆ ಏಕಕಾಲಕ್ಕೆ ಅನುಷ್ಠಾನಕ್ಕೆ ತಂದು ಬಡವರ ಬಗ್ಗೆ ಕಾಳಜಿ ತೋರಿ ಆರ್ಥಿಕ ತೊಂದರೆ ಲೆಕ್ಕಿಸದೆ ಜನತೆಯ ಸಂಕಷ್ಟಕ್ಕೆ ಮಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಗ್ಯಾರಂಟಿ ಯೋಜನೆಯಿಂದ ಪುರುಷರ ಹೊರೆ ಇಳಿಕೆ: ಸಚಿವ ವೈದ್ಯ

Sep 05 2024, 12:31 AM IST
ಹಿಂದೆಲ್ಲ ಹೆಣ್ಣುಮಕ್ಕಳು ಎಲ್ಲದಕ್ಕೂ ಗಂಡುಮಕ್ಕಳ ಬಳಿ ಹಣ ಕೇಳುತ್ತಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆಯಿಂದಾಗಿ ಹೆಣ್ಣುಮಕ್ಕಳು ಹಣ ಕೇಳುವುದು ತಪ್ಪಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಎಗ್ಗಿಲ್ಲದೆ ಪ್ರಸಾರ ಆಗುವ ಸುಳ್ಳು ಸುದ್ದಿಗಳ ಮೇಲೆ ನಿಗಾ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌

Sep 04 2024, 02:09 AM IST
ಸುಳ್ಳು ಸುದ್ದಿಗಳು ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ಎಗ್ಗಿಲ್ಲದೆ ಪ್ರಸಾರ ಆಗುತ್ತಿವೆ. ಇವುಗಳ ಬಗ್ಗೆ ಗಮನ ಹರಿಸಬೇಕಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಮೇಲೆ ಹಗರಣದ ಕರಿನೆರಳು : ಸತ್ಯಾಂಶ ಬಯಲಾಗುವುದು ಯಾವಾಗ? ಕೇಂದ್ರ ಸಚಿವ ವಿ. ಸೋಮಣ್ಣ

Sep 04 2024, 02:02 AM IST
ಮುಡಾ ಹಗರಣದ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ವಿ. ಸೋಮಣ್ಣ, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ ಎಂದರು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದರು.

ಶಾಲಾ ಮಕ್ಕಳೊಂದಿಗೆ ಕಾಲ ಕಳೆದ ಸಚಿವ ಬೋಸರಾಜು

Sep 04 2024, 01:56 AM IST
ಹೂಲಿಕೇರಿ ಇಂದಿರಮ್ಮನ ಕೆರೆಗೆ ಭೇಟಿ ನೀಡಿ ಮರಳಿ ಧಾರವಾಡದತ್ತ ಹೊರಟಾಗ ಮಧ್ಯಾಹ್ನ ಶಾಲಾ ಆವರಣದಲ್ಲಿ ಮಕ್ಕಳು ಬಿಸಿಯೂಟ ಸೇವಿಸುವುದನ್ನು ಗಮನಿಸಿದ ಸಚಿವರು, ಕಾರು ನಿಲ್ಲಿಸಿ ಶಾಲಾ ಆವರಣದೊಳಗೆ ಆಗಮಿಸಿ ಮಕ್ಕಳೊಂದಿಗೆ ಪಲಾವ್‌, ಶೇಂಗಾ ಚಟ್ನಿ, ಸಾಂಬಾರ ಸವಿದರು.

ಸಚಿವ ದರ್ಶನಾಪುರ ಬೆಳೆ ಹಾನಿ ಪರಿಶೀಲನೆ

Sep 04 2024, 01:56 AM IST
Minister Darshanapur crop damage inspection

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ಶಿವಾನಂದ ಪಾಟೀಲ

Sep 04 2024, 01:54 AM IST
ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ, ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಸದ್ಯ, ಸಿಎಂ ಕುರ್ಚಿ ಖಾಲಿಯಿಲ್ಲ : ಸಚಿವ ದರ್ಶನಾಪುರ

Sep 04 2024, 01:52 AM IST
At present, the CM's chair is not vacant: Minister Darshanapur

ರೈಲು ಬೋಗಿ ತಯಾರಿಕಾ ಘಟಕಕ್ಕೆ ರೈಲ್ವೆ ಸಚಿವ ಸೋಮಣ್ಣ ಭೇಟಿ, ಪರಿಶೀಲನೆ

Sep 04 2024, 01:51 AM IST
Railway Minister Somanna visited and inspected the train carriage manufacturing unit
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 312
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved