• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ಪೀಡಿತ ಚೇರಿಯಪರಂಬುವಿಗೆ ಸಚಿವ ಭೋಸರಾಜು ಭೇಟಿ

Jun 28 2025, 12:20 AM IST
ಪ್ರವಾಹ ಪೀಡಿತ ಪ್ರದೇಶ ಚೇರಿಯಪರಂಬುವಿಗೆ ಕೊಡಗು ಉಸ್ತುವಾರಿ ಸಚಿವ ಭೋಸರಾಜು ಭೇಟಿ ನೀಡಿದರು. ನಾಪೋಕ್ಲು -ಕಲ್ಲು ಮೊಟ್ಟೆಗೆ ರಸ್ತೆ ಸಂಪರ್ಕಕ್ಕೆ ನೂತನವಾಗಿ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆ ಪರಿಸರವನ್ನು ಪರಿಶೀಲನೆ ನಡೆಸಿದರು.

ಹೊಮ್ಮ ಶಾಲೆಗೆ ಮಾಜಿ ಸಚಿವ ಎನ್.ಮಹೇಶ್ ಭೇಟಿ

Jun 28 2025, 12:18 AM IST
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಮಹೇಶ್ ಭೇಟಿ ನೀಡಿ, ಮಕ್ಕಳು ಶಾಲೆ ಬಿಡುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.

ನಾಲ್ವಡಿ, ಕೆಂಪೇಗೌಡರು ನಾಡಿನ ಎರಡು ಕಣ್ಣುಗಳು ಇದ್ದಂತೆ: ಕೃಷಿ ಸಚಿವ ಚಲುವರಾಯಸ್ವಾಮಿ

Jun 28 2025, 12:18 AM IST
ಇಡೀ ಪ್ರಪಂಚದಲ್ಲೇ ಬೆಂಗಳೂರು ಗುರುತಿಸಿಕೊಳ್ಳಲು ಹಾಗೂ ರಾಜದಾನಿಯಾಗಲು ಕೆಂಪೇಗೌಡರು ಕಾರಣರು. ಅವರನ್ನು ಎಲ್ಲರೂ ಬದುಕಿರುವವರೆಗೂ ಸ್ಮರಿಸಬೇಕು. ನಾಲ್ವಡಿ ಹಳೇ ಮೈಸೂರು ಪ್ರಾಂತ್ಯ ಅಭಿವೃದ್ಧಿಯಾಗಲು ಕಾರಣರಾದರೆ, ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರು ಅಭಿವೃದ್ಧಿಯಾಗಲು ಮೂಲ ಕಾರಣರಾಗಿದ್ದಾರೆ.

ಕೆಆರ್‌ಎಸ್ ತುಂಬಿರುವುದರಿಂದ ಬಹಳ ಜನರಿಗೆ ನಿದ್ದೆ ಬರಲ್ಲ : ಸಚಿವ ಚಲುವರಾಯಸ್ವಾಮಿ

Jun 28 2025, 12:18 AM IST
ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ ಸರಿಯಾಗಿ ಮಳೆ ಬರಲ್ಲ. ಕೆಆರ್‌ಎಸ್ ತುಂಬಲ್ಲ ಎನ್ನುತ್ತಿದ್ದರು. ಈಗ ಜನರಿಗೆ ಪಾಪ ನೋವಾಗುತ್ತಿದೆ. ಜೊತೆಗೆ ನಿದ್ದೆಯೂ ಬರುತ್ತಿಲ್ಲ.

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಉಸ್ತುವಾರಿ ಸಚಿವ ಭೂಮಿಪೂಜೆ

Jun 28 2025, 12:18 AM IST
ಮಡಿಕೇರಿ ನಗರದ ಹೊರವಲಯದಲ್ಲಿರುವ ಕರ್ಣಂಗೇರಿ ಬಳಿ ಉಪ ಪ್ರಾದೇಶಿಕ ಕೇಂದ್ರ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್‌ ಕ್ರಾಂತಿ: ಸಚಿವ ರಾಜಣ್ಣ ಬಾಂಬ್‌

Jun 27 2025, 07:15 AM IST

ರಾಜ್ಯ ರಾಜಕಾರಣದಲ್ಲಿ ಆಗಸ್ಟ್‌-ಸೆಪ್ಟೆಂಬರ್‌ ನಂತರ ಭಾರಿ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ‘ಬಾಂಬ್‌’ ಸಿಡಿಸಿದ್ದಾರೆ.

ಕಂಠೀರವ ಸ್ಟುಡಿಯೋಗೆ ಫಿಲ್ಮ್ ಆ್ಯಂಡ್ ಟೆಲಿವಿಷನ್ ಸಂಸ್ಥೆ ಸ್ಥಳಾಂತರಕ್ಕೆ ಕ್ರಮ: ಸಚಿವ ಡಾ.ಎಂ.ಸಿ.ಸುಧಾಕರ್

Jun 27 2025, 02:03 AM IST
ಹೆಸರಘಟ್ಟದಲ್ಲಿರುವ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್‌ಟಿಟ್ಯೂಟ್ ಅನ್ನು ಕಂಠೀರವ ಸ್ಟುಡಿಯೋ ಬಳಿಗೆ ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಎಐ ಬಳಕೆ ಅವಶ್ಯ: ಸಚಿವ ಡಾ. ಶರಣ ಪ್ರಕಾಶ್

Jun 27 2025, 02:03 AM IST
ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಚಾಲಿತ ರೋಗ ನಿರ್ಣಯ ತಂತ್ರಜ್ಞಾನ, ಡಿಜಿಟಲ್ ಆರೋಗ್ಯ, ಟೆಲಿಮೆಡಿಸಿನ್‌ಗಳು ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಉಸ್ತುವಾರಿ ಸಚಿವ ಬೋಸರಾಜು ಕುಶಾಲನಗರಕ್ಕೆ ಭೇಟಿ

Jun 27 2025, 12:49 AM IST
ಉಸ್ತುವಾರಿ ಸಚಿವ ಎನ್‌ ಎಸ್‌ ಬೋಸರಾಜು ಕುಶಾಲನಗರಕ್ಕೆ ಭೇಟಿ ನೀಡಿ ಮಳೆ ಹಾನಿ ಒಳಗಾದ ಪ್ರದೇಶಗಳ ವೀಕ್ಷಣೆ ನಡೆಸಿದರು.

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವ ಜಮೀರ್‌ ರಾಜೀನಾಮೆಗೆ ಒತ್ತಾಯ

Jun 27 2025, 12:48 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಹಗರಣಗಳು ಅವ್ಯಾಹತವಾಗಿ ನಡೆಯುತ್ತಿವೆ. ಮೂಡಾ, ವಾಲ್ಮೀಕಿ ಹಗರಣದ ನಂತರ ಈಗ ವಸತಿ ಹಗರಣ ಸದ್ದು ಮಾಡುತ್ತಿದೆ. ರಾಜ್ಯ ಸರ್ಕಾರದ ಧೋರಣೆಗ‍ಳಿಂದ ನಿರ್ದೋಷಿ ಅಧಿಕಾರಿಗಳು ಬಲಿಪಶುವಾಗುತ್ತಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved