• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ನೋಟಿಸ್‌ ಕೊಟ್ಟಿದ್ರೆ ವಾಪಸ್‌: ಸಚಿವ ಜಮೀರ್‌ ಅಹ್ಮದ್ ಖಾನ್

Nov 02 2024, 01:33 AM IST
ರೈತರ ಜಮೀನುಗಳಿಗೆ ನೋಟಿಸ್‌ ಕೊಟ್ಟರೆ ವಾಪಸ್‌ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

69ನೇ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಸಚಿವ ಡಾ. ಜಿ. ಪರಮೇಶ್ವರ್

Nov 02 2024, 01:32 AM IST
ಕೃಷಿ, ತೋಟಗಾರಿಕೆ, ಆಹಾರ, ಆರೋಗ್ಯ, ರೇಷ್ಮೆ, ಪಶುಸಂಗೋಪನೆ, ಜಿಲ್ಲಾ ಪಂಚಾಯತಿ ಸೇರಿದಂತೆ ವಿವಿಧ ಇಲಾಖೆಗಳ ಸ್ತಬ್ಧಚಿತ್ರ ವಾಹನಗಳು ಸರ್ಕಾರಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದವು.

ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧ: ಸಚಿವ ಶಿವರಾಜ ತಂಗಡಗಿ

Nov 02 2024, 01:31 AM IST
ನಮ್ಮ ಸರ್ಕಾರವು ಕನ್ನಡ ನಾಡು, ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ.

ನೆಲದ ಸೊಗಡಿಗೆ ಧಕ್ಕೆಯಾದಾಗ ಧ್ವನಿ ಎತ್ತಿ: ಸಚಿವ ಕೃಷ್ಣ ಭೈರೇಗೌಡ

Nov 02 2024, 01:29 AM IST
ಕನ್ನಡದ ಭಾಷೆ, ಸಂಸ್ಕೃತಿ ಮೇಲಿನ ದಾಳಿಗೆ ಪರೋಕ್ಷವಾಗಿ ಹೊರಗಿನ ಕೈಗಳು ಕೆಲಸ ಮಾಡುತ್ತಿವೆ.

ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿಲ್ಲ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

Nov 02 2024, 01:28 AM IST
ಗ್ಯಾರಂಟಿ ಯೋಜನೆಗಳ ಜಾರಿ ನಡುವೆಯೂ ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗಿಲ್ಲ. ಯಾವುದೇ ವಿಧವಾದ ಮಾಸಾಶನ ನೀಡುವುದನ್ನೂ ನಿಲ್ಲಿಸಿಲ್ಲ. ಎಲ್ಲಾ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳಿಗೆ ಹಣ ನೀಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಒಳ್ಳೆಯ ಕೆಲಸವನ್ನು ಸಹಿಸದೆ ವಿಪಕ್ಷಗಳು ಟೀಕೆ ಮಾಡುತ್ತಿವೆ.

ಗಿರಿ ಪ್ರದೇಶದಲ್ಲಿ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಪರಿಶೀಲನೆ

Nov 02 2024, 01:28 AM IST
ಚಿಕ್ಕಮಗಳೂರು, ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗದಲ್ಲಿ ಭೂ ಕುಸಿತದ ಆತಂಕ ಉಂಟಾಗಿತ್ತು. ಕಳೆದ ಮುಂಗಾರಿನ ಸಂದರ್ಭದಲ್ಲಿ ಅಲ್ಲಲ್ಲಿ ಭೂ ಕುಸಿತ ಪ್ರಕರಣಗಳು ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಶುಕ್ರವಾರ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಗಿರಿ ಶ್ರೇಣಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯೋತ್ಸವ ಎಲ್ಲರ ನಿತ್ಯೋತ್ಸವ ಆಗಬೇಕು: ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್

Nov 02 2024, 01:28 AM IST
ಕರ್ನಾಟಕ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗರ ನಿತ್ಯೋತ್ಸವವಾಗಬೇಕು ಎಂದು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ರಾಜ್ಯೋತ್ಸವದ ಸಂದೇಶ ನೀಡಿ ಮಾತನಾಡಿದರು.

ಡಿ.9ರಿಂದ ವಿಧಾನ ಮಂಡಲ ಅಧಿವೇಶನ: ಸಚಿವ ಸತೀಶ ಜಾರಕಿಹೊಳಿ

Nov 02 2024, 01:26 AM IST
ಸುವರ್ಣ ವಿಧಾನಸೌಧದಲ್ಲಿ ಡಿ.9 ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆ: ಸಚಿವ ಮಂಕಾಳ ಎಸ್. ವೈದ್ಯ

Nov 02 2024, 01:26 AM IST
ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು ಇಂದಿಗೆ 50 ವರ್ಷ ಪೂರ್ಣಗೊಂಡಿರುವ ಶುಭ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕರ್ನಾಟಕ ಸಂಭ್ರಮ-50 ಹೆಸರಿನಲ್ಲಿ ವರ್ಷವಿಡಿ ರಾಜ್ಯಾದ್ಯಂತ ಕನ್ನಡ ತೇರನ್ನು ಎಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದೆ.

ಗ್ಯಾರಂಟಿ ಯೋಜನೆ ಬಂದ್ ಮಾಡಲ್ಲ: ಸಚಿವ ವೈದ್ಯ

Nov 02 2024, 01:25 AM IST
ಜನರಿಗೆ ಅವಶ್ಯಕತೆ ಇರುವ ಯೋಜನೆ ಬಂದ್ ಮಾಡುವುದಿಲ್ಲ, ಉಪಮುಖ್ಯಮಂತ್ರಿ ಅವರು ಬಡವರ ಪರ ಇದ್ದವರು. ಈ ಕಾರ್ಯಕ್ರಮ ಬೇಕು ಎಂದು ಹೇಳಿ ಜಾರಿಗೆ ತಂದವರು.
  • < previous
  • 1
  • ...
  • 148
  • 149
  • 150
  • 151
  • 152
  • 153
  • 154
  • 155
  • 156
  • ...
  • 350
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved