• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

5 ಗ್ಯಾರಂಟಿ ಯೋಜನೆಗಳು ನಿಲ್ಲೋಲ್ಲ: ಸಚಿವ

Nov 02 2024, 01:24 AM IST
ವಿಜಯಪುರ ವಕ್ಫ್ ವಿಚಾರವಾಗಿ, ರೈತರ ಜಾಗವನ್ನು ಯಾರೂ ಪಡೆಯುವುದಕ್ಕೆ ಸಾಧ್ಯವಿಲ್ಲ ಎನ್ನುವ ಬಗ್ಗೆ ಈಗಾಗಲೇ ಸಿಎಂ ಹಾಗೂ ಇಲಾಖೆ ಸಚಿವರು ಸ್ಪಷ್ಟಪಡಿಸಿದ್ದಾರೆ, ಕೋಲಾರ ಜಿಲ್ಲೆಯ ಮುದುವಾಡಿ ಶಾಲೆಯ ಜಾಗ ವಕ್ಫ್ ಬೋರ್ಡ್‌ ಮಂಜೂರಾಗಿರುವ ವಿಚಾರ ಕೈತಪ್ಪಿನಿಂದ ಅಥವಾ ಯಾರಿಂದಾದರೂ ಆಗಿದ್ದರೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ.

ಪಂಚ ಗ್ಯಾರಂಟಿಗಳು ಐದು ವರ್ಷ ಮುಂದುವರಿಯುತ್ತವೆ: ಸಚಿವ ಬೋಸರಾಜು

Nov 02 2024, 01:22 AM IST
ಶಕ್ತಿ ಯೋಜನೆ ಮರುಪರಿಶೀಲನೆ ಮಾಡುತ್ತೇವೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಶುಕ್ರವಾರ ಮಡಿಕೇರಿಯಲ್ಲಿ ಪ್ರತಿಕ್ರಿಯೆ ನೀಡಿದರು.

ಕರ್ನಾಟಕ ಶಾಂತಿಯ ತೋಟ, ಭಾವೈಕ್ಯತೆ ಬೀಡು: ಸಚಿವ ಜಮೀರ್ ಅಹ್ಮದ್ ಖಾನ್

Nov 02 2024, 01:22 AM IST
ಬಡ ಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ.

ಮಕ್ಕಳಲ್ಲಿ ಮಾತೃಭಾಷಾ ಅಭಿಮಾನ ಬೆಳೆಸಬೇಕು: ಸಚಿವ ಮುನಯಪ್ಪ

Nov 02 2024, 01:17 AM IST
ದೇವನಹಳ್ಳಿ: ಕನ್ನಡನಾಡು ರನ್ನ, ಪಂಪರು ಜನಿಸಿದ ಪುಣ್ಯ ಬೀಡು, ರಾಷ್ಟ್ರಕವಿ ಕುವೆಂಪು, ವರಕವಿ ಬೇಂದ್ರೆ, ಕಡಲ ತೀರದ ಭಾರ್ಗವ ಶಿವರಾಮ ಕಾರಾಂತ ಅನೇಕ ಪುಣ್ಯಪುರುಷರು ಜನಿಸಿ, ಕನ್ನಡಕವಿಗಳಿಗೆ 8 ಜ್ಞಾನ ಪೀಠ ಪ್ರಸಸ್ತಿಗಳು ಲಭಿಸಿರುವುದು ಹೆಮ್ಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಕನ್ನಡ ನಾಡು-ನುಡಿ ರಕ್ಷಣೆ ಎಲ್ಲರ ಹೊಣೆ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್

Nov 02 2024, 01:16 AM IST
ರಾಯಚೂರಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.

ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಲಿ: ಸಚಿವ ಈಶ್ವರ ಬಿ.ಖಂಡ್ರೆ

Nov 01 2024, 12:33 AM IST
ಬೀದರ್‌ನಲ್ಲಿ ಬುಧವಾರ ಸಂಜೀವಿನಿ ಯೋಜನೆ ಅಡಿಯಲ್ಲಿ ಸಮುದಾಯ ಬಂಡವಾಳ ನಿಧಿ ಹಾಗೂ ಸುತ್ತು ನಿಧಿ ಚೆಕ್ ವಿತರಣೆ ಸಮಾವೇಶ ಜರುಗಿತು.

ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲವು ನಿಶ್ಚಿತ : ಸಚಿವ ಆರ್‌.ಬಿ .ತಿಮ್ಮಾಪೂರ

Nov 01 2024, 12:16 AM IST
ಕಾಂಗ್ರೆಸ್‌ ಸರ್ಕಾರ ಬಡವರ ಪರವಾಗಿದೆ. ಐದು ಜನಪರ ಯೋಜನೆ ಜಾರಿಗೆ ತಂದು ಜನರ ವಿಶ್ವಾಸಕ್ಕೆ ಪಾತ್ರವಾಗಿದೆ

ಹಿಂಗಾರು ಬೆಳೆಗೆ ನೀರಿನ ಕೊರತೆಯಾಗದು: ಸಚಿವ ದರ್ಶನಾಪುರ

Nov 01 2024, 12:15 AM IST
There will be no shortage of water for winter crops: Minister Darshanapur

ಹಾಸನಾಂಬೆ ದೇವಸ್ಥಾನ ಡಿಸಿ ಆಸ್ತಿನಾ, ಹೇಳೋರು ಕೇಳೋರು ಯಾರೂ ಇಲ್ವಾ : ಮಾಜಿ ಸಚಿವ ಎಚ್.ಡಿ. ರೇವಣ್ಣ

Nov 01 2024, 12:07 AM IST

ಹೇಳೋರೋ, ಕೇಳೋರು ಯಾರೂ ಇಲ್ಲ ಈ ಜಿಲ್ಲೆಯಲ್ಲಿ. ಎರಡೂವರೆ ಲಕ್ಷ ಪಾಸ್ ಯಾಕೆ ಕೊಟ್ಟಿದ್ದೀರಾ! ದೇವಸ್ಥಾನವೇನು ಡಿಸಿ ಮನೆ ಆಸ್ತಿನಾ..ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ತಮ್ಮ ಸಿಟ್ಟನ್ನು ಹೊರ ಹಾಕಿದಲ್ಲದೇ ಬೇಸರ ವ್ಯಕ್ತಪಡಿಸಿದರು.

ಚನ್ನಪಟ್ಟಣ - ನಿಖಿಲ್ ಅಭ್ಯರ್ಥಿ ಆಗಿದ್ದು ದೇವರ ನಿರ್ಧಾರ : ಕೇಂದ್ರ ಸಚಿವ ಕುಮಾರಸ್ವಾಮಿ

Nov 01 2024, 12:02 AM IST
ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ವ್ಯಕ್ತಿ ಎನ್‌ಡಿಎ ಅಭ್ಯರ್ಥಿ ಆಗಬೇಕಿತ್ತು. ಅವರು ಮೊದಲು ನನಗೆ ಟಿಕೆಟ್ ಬೇಕು ಎಂದು ಕೇಳಿದರು. ಆಮೇಲೆ, ಕಮಲ ಚಿಹ್ನೆ ಆದರೇನು, ತೆನೆ ಹೊತ್ತ ಮಹಿಳೆಯ ಚಿಹ್ನೆ ಆದರೇನು.. ಚುನಾವಣೆಗೆ ನಿಲ್ಲಲು ಸೈ ಎಂದು ಹೇಳಿಕೊಂಡಿದ್ದರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 350
  • next >

More Trending News

Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ರೈಲು ಹಳಿಗಳ ನಡುವೆ ಸೌರಫಲಕ ಅಳವಡಿಕೆ : ಪ್ರಾಯೋಗಿಕ ಪರೀಕ್ಷೆ
ರಾಧಾಕೃಷ್ಣನ್‌ ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ
ಕಾಶ್ಮೀರದ ಕಠುವಾದಲ್ಲಿ ಮೇಘಸ್ಫೋಟ : 7 ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved