ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅತ್ಯಾಚಾರ, ಸುಲಿಗೆ, ಕೊಲೆ, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಎಲ್ಲಾ ಜೈಲುಗಳು ರೆಸಾರ್ಟ್ ಆಗಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
‘ಹಳೆಯ, ಗಡ್ಡ ಬಿಟ್ಟ ಹಾಗೂ ಹಲ್ಲು ಬಿದ್ದಿರುವ ನಟರಿಂದ ಯುವ ನಟರಿಗೆ ಅವಕಾಶವೇ ಸಿಗದಂತಾಗಿದೆ ಎಂದು ತಮಿಳುನಾಡಿನ ಹಿರಿಯ ಸಚಿವ ದುರೈಮುರುಗನ್ ಹೇಳಿದ್ದಾರೆ.