• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಪ್ರಿಯಾಂಕ್ ಖರ್ಗೆಯನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ : ಎಚ್.ಡಿ.ಕುಮಾರಸ್ವಾಮಿ ಆಗ್ರಹ

Aug 27 2024, 01:42 AM IST
ಮುಡಾ ರೀತಿ ಸಚಿವ ಪ್ರಿಯಾಂಕ ಖರ್ಗೆ ಅವರ ವಿಚಾರವೂ ಹೊರಗೆ ಬಂದಿದೆ. ಬುದ್ಧ ವಿಹಾರ ಕಟ್ಟಲು ಸಿದ್ಧಾರ್ಥ ವಿಹಾರ್ ಟ್ರಸ್ಟ್ ಸ್ಥಾಪಿಸಿದ್ದಾರೆ. ಅದೊಂದು ಧಾರ್ಮಿಕ ಸಂಸ್ಥೆ. ಆದರೆ, ಇದನ್ನು ಯಾವುದೋ ವ್ಯವಹಾರ ಮಾಡುವುದಕ್ಕೆ, ಕಾರ್ಖಾನೆ ಕಟ್ಟುವುದಕ್ಕೆ ಉಪಯೋಗಿಸಿಕೊಳ್ಳಲಾಗಿದೆ.

ಜೈಲುಗಳು ರೆಸಾರ್ಟ್ ಆಗಿವೆ, ಸೆರೆಮನೆಗಳು ಅರಮನೆಗಳಾಗಿವೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Aug 27 2024, 01:38 AM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅತ್ಯಾಚಾರ, ಸುಲಿಗೆ, ಕೊಲೆ, ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಎಲ್ಲಾ ಜೈಲುಗಳು ರೆಸಾರ್ಟ್ ಆಗಿವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ತಡೆಯಲು ಅಗತ್ಯ ಕ್ರಮ ವಹಿಸಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Aug 27 2024, 01:36 AM IST
ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಚ್‌ಒ ಮತ್ತು ನಾವು ಸಭೆ ನಡೆಸಿದ್ದೇವೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ನಡೆದ ನಂತರ ಮಂಡ್ಯಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದೇವೆ. ಪ್ರಕರಣದ ಪ್ರಮುಖ ಆರೋಪಿ ಬಂಧನಕ್ಕೆ ಕ್ರಮ ವಹಿಸಲಾಗಿದೆ.

ಜೆಜಿ ಭಾಗಕ್ಕೆ ನೀರು ತರಲು ನಾನು ಬದ್ದ : ಸಚಿವ ಡಿ ಸುಧಾಕರ್

Aug 27 2024, 01:30 AM IST
I came to bring water to JG part: Minister D Sudhakar

ಸೌಂದರ್ಯ ಸ್ಪರ್ಧೆಯಾದ ಮಿಸ್‌ ಇಂಡಿಯಾ ವಿಚಾರ - ರಾಹುಲ್‌ ಗಾಂಧಿಯದು ‘ಬಾಲ ಬುದ್ಧಿ’: ಕೇಂದ್ರ ಸಚಿವ ರಿಜಿಜು ವ್ಯಂಗ್ಯ

Aug 26 2024, 01:38 AM IST
ಸೌಂದರ್ಯ ಸ್ಪರ್ಧೆಯಾದ ಮಿಸ್‌ ಇಂಡಿಯಾ ವಿಜೇತರ ಪಟ್ಟಿಯಲ್ಲಿ ಒಬ್ಬ ದಲಿತ ಅಥವಾ ಆದಿವಾಸಿ ಮಹಿಳೆಯ ಹೆಸರಿಲ್ಲ ಎಂದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ಟೀಕಿಸಿರುವ ಕೇಂದ್ರ ಸಚಿವ ಕಿರಣ್‌ ರಿಜಿಜು, ಇಂತಹ ಯೋಚನೆಗಳು ಕೇವಲ ‘ಬಾಲ ಬುದ್ಧಿ’ ಉಳ್ಳವರಿಗೆ ಬರಲು ಸಾಧ್ಯ ಎಂದು ವ್ಯಂಗ್ಯವಾಡಿದ್ದಾರೆ.

ಗ್ರಾಪಂ ಸದಸ್ಯ-ಸಚಿವ ತಂಗಡಗಿ ನಡುವೆ ಅವಾಚ್ಯ ಬೈಗುಳ

Aug 26 2024, 01:38 AM IST
ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಲು ತೆರಳಿದ್ದ ಸಚಿವ ಶಿವರಾಜ ತಂಗಡಗಿ ಹಾಗೂ ಸ್ಥಳೀಯ ಗ್ರಾಪಂ ಸದಸ್ಯರೊಬ್ಬರ ನಡುವೆ ಅಭಿವೃದ್ಧಿ ವಿಚಾರವಾಗಿ ವಾಗ್ವಾದ ಉಂಟಾಗಿದ್ದು, ಅವಾಚ್ಯ ಶಬ್ದಗಳ ಬಳಕೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲೂಕಿನ ಜೀರಾಳ ಕಲ್ಗುಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಹೆಸರು ಬೆಂಬಲ ಬೆಲೆ ಖರೀದಿ ಕೇಂದ್ರ ಶೀಘ್ರದಲ್ಲಿ ಆರಂಭ:ಸಚಿವ ಎಚ್ಕೆಪಾ

Aug 26 2024, 01:38 AM IST
2-3 ದಿನಗಳಲ್ಲಿ ಹೆಸರು ಖರೀದಿ ಕೇಂದ್ರ ಆರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡುವ ಕಾರ್ಯ ಮಾಡುತ್ತೇವೆ

ಹಳೇ ನಟ​ರಿಂದ ಯುವ ನಟ​ರಿಗೆ ಚಾನ್ಸ್‌ ಮಿಸ್‌: ರಜ​ನಿಗೆ ತಮಿ​ಳು​ನಾ​ಡಿನ ಹಿರಿ​ಯ ಸಚಿವ ದುರೈ​ಮು​ರು​ಗನ್‌ ಟಾಂಗ್‌

Aug 26 2024, 01:33 AM IST

‘ಹ​ಳೆಯ, ಗಡ್ಡ ಬಿಟ್ಟ ಹಾಗೂ ಹಲ್ಲು ಬಿದ್ದಿ​ರುವ ನಟ​ರಿಂದ ಯುವ ನಟ​ರಿಗೆ ಅವಕಾ​ಶವೇ ಸಿಗ​ದಂತಾ​ಗಿ​ದೆ ಎಂದು ತಮಿ​ಳು​ನಾ​ಡಿನ ಹಿರಿ​ಯ ಸಚಿವ ದುರೈ​ಮು​ರು​ಗನ್‌ ಹೇಳಿ​ದ್ದಾರೆ.

ಸರ್ಕಾರದ ಖಾತೆಯಿಂದ ನೇರವಾಗಿ ಹಣವನ್ನು ಲೂಟಿ ಹೊಡೆಯುವ ಕಾಲ : ಸಚಿವ ಎಚ್.ಕೆ. ಪಾಟೀಲ್ ಬೇಸರ

Aug 26 2024, 01:32 AM IST
ಸರ್ಕಾರದ ಖಾತೆಯಿಂದ ನೇರವಾಗಿ ಹಣವನ್ನು ಲೂಟಿ ಹೊಡೆಯುವ ಕಾಲದಲ್ಲಿ ನಾವಿದ್ದೇವೆ. ಆಡಳಿತ ವ್ಯವಸ್ಥೆಯಲ್ಲಿನ ದರೋಡೆಯ ಸ್ವರೂಪದ ಬಗ್ಗೆ ಜನರಿಗೆ ಅರಿವಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಬೇಸರ ವ್ಯಕ್ತಪಡಿಸಿದರು.

ಕಂಪ್ಲಿಯಲ್ಲಿ ಮೀನು ಮಾರುಕಟ್ಟೆ ವ್ಯವಸ್ಥೆ ಶೀಘ್ರ: ಸಚಿವ ಮಂಕಾಳ ವೈದ್ಯ

Aug 26 2024, 01:30 AM IST
ಮುಂದೊಂದು ದಿನ ಗಂಗಾಮತ ಮತ ಸಮುದಾಯವು ಪರಿಶಿಷ್ಟ ಪಂಗಡಕ್ಕೆ ಖಂಡಿತ ಸೇರ್ಪಡೆಗೊಳ್ಳಲಿದೆ.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 312
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved