• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆದಿವಾಲ ಶಾಲೆಗೆ ಸಚಿವ ಡಿ.ಸುಧಾಕರ್ ಭೇಟಿ, ಪರಿಶೀಲನೆ

Aug 25 2024, 02:01 AM IST
ಹಿರಿಯೂರು ತಾಲೂಕಿನ ಆದಿವಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶನಿವಾರ ಸಚಿವ ಡಿ.ಸುಧಾಕರ್ ಭೇಟಿ ನೀಡಿ ಸಮಸ್ಯೆ ಆಲಿಸಿದರು.

ಸ್ಫೂರ್ತಿ ಸೊಸೈಟಿಯಿಂದ ಉತ್ತಮ ಆಡಳಿತ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ

Aug 25 2024, 01:57 AM IST
ಸ್ಫೂರ್ತಿ ಸೊಸೈಟಿ 5 ಸಾವಿರಕ್ಕೂ ಹೆಚ್ಚು ಷೇರುದಾರರನ್ನು ಹೊಂದಿದೆ. 2 ಕೋಟಿಗೂ ಹೆಚ್ಚು ಹಣವನ್ನು ಸದಸ್ಯರಿಂದ ಠೇವಣಿ ಇಡಲಾಗಿದೆ. 760 ಸದಸ್ಯರಿಗೆ 3 ಕೋಟಿಗೂ ಹೆಚ್ಚು ವ್ಯಾಪಾರ ಸಾಲವನ್ನು ನೀಡಲಾಗಿದೆ. ಸಂಘದ ಉತ್ತಮ ಆಡಳಿತ ಕಂಡು ಹೆಚ್ಚುವರಿ ಷೇರು ಹಣವನ್ನು ಕಟ್ಟಲು ಬಂದಿದ್ದೇನೆ. ಸಂಘದ ಅಧ್ಯಕ್ಷ ಕೆ.ಎಲ್.ಶಿವರಾಮು ಅಧ್ಯಕ್ಷತೆಯಲ್ಲಿ ಮತ್ತಷ್ಟು ಅಭಿವೃದ್ದಿಗೊಳ್ಳಲಿ.

ಬಡ ಕುಟುಂಬಗಳ ಆರ್ಥಿಕ ಸದೃಢತೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿ : ಮಾಜಿ ಸಚಿವ ಎಚ್ ಎಂ ರೇವಣ್ಣ

Aug 25 2024, 01:57 AM IST

ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಿ ಸದೃಢರಾಗಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್ ಎಂ ರೇವಣ್ಣ ತಿಳಿಸಿದರು 

ಮೀನುಗಾರರಿಗೆ ಬಲೆ, ತೆಪ್ಪ ಒದಗಿಸುತ್ತೇವೆ: ಸಚಿವ ಮಂಕಾಳ ವೈದ್ಯ

Aug 25 2024, 01:54 AM IST
ಜಲಾಶಯದ ಗೇಟ್‌ ಕಿತ್ತು ಬಂದಾಗ ಮೀನುಗಾರರ ಬಲೆ, ತೆಪ್ಪಗಳು ತೇಲಿ ಹೋಗಿವೆ.

ರಾಜ್ಯದಲ್ಲಿ ಈ ಬಾರಿ ಮೀನುಗಾರರಿಗೆ 10000 ಮನೆ ಮಂಜೂರು: ಮೀನುಗಾರಿಕೆ ಸಚಿವ ಮಂಕಾಳ ವೈದ್ಯ

Aug 25 2024, 01:53 AM IST

ರಾಜ್ಯದಲ್ಲಿ ಈ ಬಾರಿ ಮೀನುಗಾರರಿಗೆ 10 ಸಾವಿರ ಮನೆ ಮಂಜೂರು ಮಾಡಲಾಗಿದ್ದು, ಸೂಕ್ತ ದಾಖಲಾತಿ ಒದಗಿಸುವ ಅರ್ಹ ಬಡ ಮೀನುಗಾರರಿಗೆ ಮನೆ ಒದಗಿಸಲಾಗುವುದು ಎಂದು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ತಿಳಿಸಿದರು.

ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಿ: ಕೇಂದ್ರ ಸಚಿವ ಜೋಶಿ

Aug 25 2024, 01:50 AM IST
ಹುಬ್ಬಳ್ಳಿ ಶ್ರೀನಿವಾಸ್‌ ಗಾರ್ಡನ್‌ನಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ವಿಶೇಷಚೇತನರ ಯೋಗಕ್ಷೇಮಕ್ಕಾಗಿ ಸರ್ಕಾರ ಬದ್ಧ : ಕೃಷಿ ಸಚಿವ ಚಲುವರಾಯ ಸ್ವಾಮಿ ಭರವಸೆ

Aug 24 2024, 01:29 AM IST

 ಸಮಾಜ ಮತ್ತು ಅಭಿವೃದ್ಧಿ ಪ್ರತಿಯೊಂದು ಹಂತಗಳಲ್ಲಿಯೂ ವಿಶೇಷ ಚೇತನರ ಹಕ್ಕುಗಳು ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಜಲ್‌ಜೀವನ್ ಮಿಷನ್ ಕಾಮಗಾರಿಗಳ ಪರಿವೀಕ್ಷಣೆಗೆ ತನಿಖಾ ತಂಡ ರಚಿಸಿ : ಕೇಂದ್ರ ಸಚಿವ ವಿ. ಸೋಮಣ್ಣ

Aug 24 2024, 01:28 AM IST

ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಜಲ್‌ಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಪಂ ಸಿಇಒ ಒಳನ್ನೊಳಗೊಂಡ ತನಿಖಾ ತಂಡ ರಚಿಸುವಂತೆ   ಸಚಿವ ವಿ.ಸೋಮಣ್ಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಸಚಿವ ದರ್ಶನಾಪೂರ ಪ್ರವಾಸ

Aug 24 2024, 01:15 AM IST
minister Darshnapur tour

ಅಪ್ಪುಗೆ ನಮ್ಮ ಸಂಸ್ಕೃತಿಯ ಭಾಗ : ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿರುಗೇಟು

Aug 24 2024, 01:15 AM IST
ಉಕ್ರೇನ್‌ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿಅವರನ್ನು ಮೋದಿ ಶುಕ್ರವಾರ ಹಲವು ಬಾರಿ ಆತ್ಮೀಯವಾಗಿ ಅಪ್ಪಿಕೊಂಡಿದ್ದನ್ನು ಪ್ರಶ್ನಿಸಿದ ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿರುಗೇಟು ನೀಡಿದ್ದಾರೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 312
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved