• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಹಾನಿ: ತಕ್ಷಣ ಸರ್ಕಾರ ರೈತರ ನೆರವಿಗೆ ಧಾವಿಸಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Aug 19 2024, 12:48 AM IST
ಭಾರಿ ಮಳೆ, ಗಾಳಿಗೆ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ರೈತರ ಅಡಕೆ ತೋಟಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.

ಸಿಎಂ ವಿರುದ್ಧದ ಹೋರಾಟಕ್ಕೆ ಜಾತಿ ಲೇಪನ ಬೇಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿವಿಮಾತು

Aug 19 2024, 12:47 AM IST
ಮುಡಾ ಹಗರಣದಲ್ಲಿ ರಾಜ್ಯಪಾಲರು ತನಿಖೆಗೆ ಅನುಮತಿ ನೀಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಹಿಂದ ವರ್ಗವರು ಜಾತಿ ಲೇಪನ ಹಚ್ಚಿ ಬೀದಿಗಿಳಿದು ಹೋರಾಡುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಮಾಜಿ ಸಚಿವ ಪಾಟೀಲ್‌ರ ಸವಾಲು ಸ್ವೀಕಾರಕ್ಕೆ ರೆಡಿ

Aug 19 2024, 12:46 AM IST
ಹುಮನಾಬಾದ್ ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಭಾನುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಡಾ. ಸಿದ್ದು ಪಾಟೀಲ್ ಮಾತನಾಡಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ದೊಡ್ಡ ಷಡ್ಯಂತ್ರ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Aug 18 2024, 01:57 AM IST

 ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಇದೊಂದು ದೊಡ್ಡ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Aug 18 2024, 01:56 AM IST
ಮುಡಾ ಹಗರಣದಲ್ಲಿ ತಮ್ಮ ಪಾತ್ರ ಇಲ್ಲದಿದ್ದರೆ ಮುಖ್ಯಮಂತ್ರಿಗಳು ತನಿಖೆಗೆ ಸಹಕಾರ ನೀಡಬೇಕು. ಕಾನೂನು ತಜ್ಞರ ಸಲಹೆ ಪಡೆದುಕೊಂಡ ನಂತರವೇ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ರಾಜ್ಯಪಾಲರನ್ನೇ ಬದಲಾಯಿಸಬೇಕು: ಸಚಿವ ರಹೀಮ್ ಖಾನ್

Aug 18 2024, 01:55 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿಯವರು ಮಾಡುತ್ತಿರುವ ಆರೋಪಗಳೆಲ್ಲವೂ ಸುಳ್ಳು. ಆದ್ದರಿಂದ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ರಾಜ್ಯ ಪೌರಾಡಳಿತ - ಹಜ್ ಸಚಿವ ರಹೀಮ್ ಖಾನ್ ಹೇಳಿದರು.

ಪ್ರತೀ ಬಡವರಿಗೂ ಸ್ವಂತ ಸೂರು: ₹500 ಕೋಟಿ ಅನುದಾನ ಬಿಡುಗಡೆ - ಸಚಿವ ಜಮೀರ್‌ ಅಹ್ಮದ್‌ ಖಾನ್

Aug 18 2024, 01:54 AM IST
ಜನಸ್ಪಂದನಾ ಸಭೆಯಲ್ಲಿ ಬಹುತೇಕ ಮನೆ, ನಿವೇಶನ ಬೇಡಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹೆಚ್ಚು ಅರ್ಜಿಗಳು ಸ್ವೀಕಾರವಾಗುತ್ತಿವೆ.

ಚಕ್ಕಡಿ ರಸ್ತೆಯಲ್ಲಿ ಭಾರೀ ಗೋಲ್‌ಮಾಲ್‌: ಮಾಜಿ ಸಚಿವ ಮುನೇನಕೊಪ್ಪ

Aug 18 2024, 01:54 AM IST
ಚಕ್ಕಡಿ ರಸ್ತೆ ಹೆಸರಿನಲ್ಲಿ ಸರ್ಕಾರಿ ಗುಡ್ಡ ಹಾಗೂ ತಿರ್ಲಾಪುರದ ನೀರಾವರಿ ಕ್ವಾರಿಗಳ ಮೊರಂ ಮಣ್ಣು ಲೂಟಿ ಮಾಡಲಾಗುತ್ತಿದೆ. ಡಾಂಬರ್ ರಸ್ತೆ ತೆಗೆದು ಮೊರಂ ಮಣ್ಣು ಹಾಕಿ ಚಕ್ಕಡಿ ರಸ್ತೆ ಮಾಡಲಾಗುತ್ತಿದೆ. ಇದು ಕಾನೂನು ಬಾಹಿರ.

ನಗರಗಳಲ್ಲಿ ಅಕ್ರಮ ಸಕ್ರಮಕ್ಕೆ ಒಮ್ಮೆ ಅವಕಾಶ: ಸಚಿವ ರಹೀಮ್ ಖಾನ್

Aug 18 2024, 01:48 AM IST
ಪರವಾನಗಿ ಇಲ್ಲದೇ ಕಟ್ಟಲಾಗಿರುವ ಅಕ್ರಮ ಕಟ್ಟಡಗಳಿಂದ ಸರ್ಕಾರಕ್ಕೆ ಆದಾಯ ಬರುವುದಿಲ್ಲ, ಅವುಗಳನ್ನು ಸಕ್ರಮ ಮಾಡುವ ಮೂಲಕ ಸರ್ಕಾರಕ್ಕೆ ತೆರಿಗೆ ಆದಾಯ ದೊರೆಯಲಿದೆ. ಅನೇಕ ಕಡೆಗಳಲ್ಲಿ ಅಕ್ರಮ ಮನೆಗಳಿಗೆ ನೀರು, ವಿದ್ಯುತ್ ಸಂಪರ್ಕಕ್ಕೂ ತೊಂದರೆಯಾಗುತ್ತದೆ ಎಂದು ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಎಂದು ತಿಳಿಸಿದ್ದಾರೆ.

ಸಿದ್ದು ರಾಜೀನಾಮೆ ನೀಡಲಿ, ಕಾಂಗ್ರೆಸ್ಸೇ ಆಳ್ವಿಕೆ ಮಾಡಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Aug 18 2024, 01:47 AM IST
ಜನಾದೇಶವು ಕಾಂಗ್ರೆಸ್ ಪರವಾಗಿದ್ದು, ಇನ್ನೂ ಮೂರೂವರೆ ವರ್ಷ ಕಾಂಗ್ರೆಸ್ಸೇ ಆಳ್ವಿಕೆ ಮಾಡಲಿ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮೊದಲು ರಾಜಿನಾಮೆ ನೀಡಬೇಕು
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 312
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved