• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಅಭಿಪ್ರಾಯ ಹೈಕಮಾಂಡ್ ಗೆ ತಿಳಿಸಿದ್ದೇನಷ್ಟೇ: ಸಚಿವ ಸತೀಶ ಜಾರಕಿಹೊಳಿ

Aug 16 2024, 12:53 AM IST
ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಮಾಡಿ, ಕಡಿತ ಮಾಡಿ ಎಂದು ನಾನು ಹೇಳಿಲ್ಲ. ಉಳ್ಳವರಿಗೆ ಕೊಡಬೇಡಿ. ಅರ್ಹರಿಗೆ ಗ್ಯಾರಂಟಿ ಯೋಜನೆ ಕೊಡಬೇಕು. ಈ ಬಗ್ಗೆ ಪರಿಷ್ಕರಣೆ ಮಾಡಬೇಕೆಂಬುದು ಜನರ ಅಭಿಪ್ರಾಯ. ಜನರ ಅಭಿಪ್ರಾಯವನ್ನೇ ನಾನು ಹೈಕಮಾಂಡ್ ಗೆ ತಿಳಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಗ್ಯಾರಂಟಿ ಯೋಜನೆಗಳು ಅನರ್ಹರಿಗೆ ತಲುಪದಂತೆ ನೋಡಿಕೊಳ್ಳುತ್ತೇವೆ: ಸಚಿವ ವೈದ್ಯ

Aug 16 2024, 12:52 AM IST
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹೊಸ ಷರತ್ತುಗಳನ್ನು ವಿಧಿಸುತ್ತಿಲ್ಲ. ಆದರೆ ಯೋಜನೆಗಳು ಅನರ್ಹ ವ್ಯಕ್ತಿಗಳಿಗೆ ತಲುಪದಂತೆ ನೋಡಿಕೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ರಾಷ್ಟ್ರದ ಇತಿಹಾಸ ಅರಿತು ಕೆಲಸ ಮಾಡಿ: ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು

Aug 16 2024, 12:52 AM IST
ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹಲವು ಮಹನೀಯರು ಪ್ರಾಣ ತ್ಯಾಗ ಮಾಡಿದ್ದಾರೆ. ಈ ಮಹಾನೀಯರನ್ನು ನಾಗರೀಕರು ಸ್ಮರಿಸಿಕೊಳ್ಳಬೇಕು. 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಣೆ ಮಾಡಿದ್ದೇವೆ.

ಫ್ಲೈಓವರ್‌ಗೆ ಅಡೆ-ತಡೆ: ಮಾಹಿತಿ ಪಡೆದ ಸಚಿವ ಲಾಡ್‌

Aug 16 2024, 12:52 AM IST
ಗೋಕುಲ ರಸ್ತೆ, ಬಸವ ವನ, ದೇಸಾಯಿ ವೃತ್ತದಿಂದ ಹಳೇ ಕೋರ್ಟ್ ವೃತ್ತದವರೆಗೂ ಮೇಲ್ಸೇತುವೆ ಕಾಮಗಾರಿ ಯಾವುದೇ ಅಡೆತಡೆಯಿಲ್ಲದೆ ನಡೆದಿದೆ. ಚನ್ನಮ್ಮ ವೃತ್ತದಿಂದ ಸಿದ್ದಪ್ಪ ಕಂಬಳಿ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಫ್ಲೈಓವರ್‌ಗೆ ಕೊಂಚ ಅಡೆತಡೆಯುಂಟಾಗಿದೆ.

ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆ?

Aug 16 2024, 12:51 AM IST
ಪ್ರತಿ ಸಚಿವರ ಕಾರ್ಯವೈಖರಿ ಹೈಕಮಾಂಡ್‌ ಗಮನಿಸುತ್ತದೆ. ಪ್ರತಿ ಸಚಿವರನ್ನು ಸಿಎಂ ಮನೆಗೆ ಕರೆದು ಸಭೆ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ: ಸಚಿವ ಜಮೀರ್ ಅಹ್ಮದ್ ಖಾನ್

Aug 16 2024, 12:51 AM IST
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ.

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ : ಕೃಷಿ ಸಚಿವ ಚಲುವರಾಯಸ್ವಾಮಿ

Aug 16 2024, 12:51 AM IST

ಗ್ಯಾರಂಟಿ ಯೋಜನೆಗಳ ನಡುವೆಯೂ ಹಣಕಾಸನ್ನು ಸರಿದೂಗಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕನಾಮಿಕ್ ಎಕ್ಸ್‌ಪರ್ಟ್‌ ಇದ್ದಾರೆ. ಹಣಕಾಸಿನ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ.  

ಅಣೆಕಟ್ಟೆ ಗೇಟ್‌ ಕಟ್‌ ಪ್ರಕರಣ: ಸಚಿವ ತಂಗಡಗಿ ರಾಜಿನಾಮೆಗೆ ಆಗ್ರಹಿಸಿ ಇಂದು ಧರಣಿ

Aug 16 2024, 12:50 AM IST
ನೀರಾವರಿ ಸಲಹಾ ಸಮಿತಿಯ ಬೇಜವಾಬ್ದಾರಿಯಿಂದಾಗಿ ಈಗ ನೀರು ತಡೆಯಲು ವಿಫಲರಾಗಿದ್ದು, ಇದರ ನೈತಿಕ ಹೊಣೆ ಹೊತ್ತು ತುಂಗಭದ್ರಾ ಮಂಡಳಿಯ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಶಿವರಾಜ ತಂಗಡಗಿ ರಾಜೀನಾಮೆ ನೀಡಬೇಕು.

ವಿಐಎಸ್ಸೆಲ್ ಪುನಶ್ಚೇತನಕ್ಕೆ ಕೇಂದ್ರ ನಕಾರ; ಈಗೇನಂತಾರೆ ಸಂಸದ?: ಸಚಿವ ಮಧು ಬಂಗಾರಪ್ಪ ಪ್ರಶ್ನೆ

Aug 16 2024, 12:50 AM IST
ಕೇಂದ್ರ ಸರ್ಕಾರವೇ ನೇರವಾಗಿ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇಷ್ಟು ದಿನ ಕಾರ್ಖಾನೆ ವಿಚಾರದಲ್ಲಿ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದ ಸಂಸದರು ಈಗ ಯಾಕೆ ಮೌನವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಛೇಡಿಸಿದರು.

ವಿದ್ಯಾರ್ಥಿನಿ ಕೂರಿಸಿಕೊಂಡು ಸ್ಕೂಟಿ ಚಲಾಯಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌

Aug 16 2024, 12:49 AM IST
ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಕವಿತಾ ಅವರಿಗೆ ಸ್ಕೂಟಿ ನೀಡಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 312
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved