ಅಯ್ಯಪ್ಪ ಯಾತ್ರೆಗೆ ಬರುವವರಿಗೆ ಸ್ಥಳದಲ್ಲೇ ಟಿಕೆಟ್ ನೀಡುವ ‘ಸ್ಪಾಟ್ ಬುಕಿಂಗ್’ಗೆ ಅವಕಾಶ ನೀಡುವುದಿಲ್ಲ. ಮಂಡಲಪೂಜೆ ಹಾಗೂ ಮಕರವಿಳಕ್ಕು ಸಮಯದಲ್ಲಿ ದರ್ಶನ ಪಡೆಯಲು ಬರುವ ಎಲ್ಲರಿಗೂ ದರ್ಶನಾವಕಾಶ ನೀಡಲಾಗುವುದು ಎಂದು ಕೇರಳ ದೇಗುಲ ಸಚಿವ ವಿ.ಎನ್.ವಾಸವನ್ ಅವರು ಭಾನುವಾರ ಸ್ಪಷ್ಪಪಡಿಸಿದ್ದಾರೆ.
ಅರಣ್ಯ ವ್ಯಾಪ್ತಿಯಲ್ಲಿ ನೈಸರ್ಗಿಕವಾಗಿ ಗಾಯಗೊಳ್ಳುವ ವನ್ಯಜೀವಿಗಳನ್ನು ಕೃತಕವಾಗಿ ಚಿಕಿತ್ಸೆ ನೀಡುವ ಬದಲು ಅವುಗಳನ್ನು ನೈಸರ್ಗಿಕವಾಗಿಯೇ ಗುಣಮುಖರಾಗುವಂತೆ ಬಿಡಬೇಕು
ಈ ಹಿಂದೆ ಸಲ್ಮಾನ್ ಖಾನ್-ಶಾರುಖ್ ಖಾನ್ ಜಗಳ ಬಗೆಹರಿಸಿದ್ದ ಸಲ್ಮಾನ್ ಆಪ್ತ, ಮಾಜಿ ಸಚಿವ ಹಾಗೂ ಎನ್ಸಿಪಿ (ಅಜಿತ್ ಬಣ) ನಾಯಕ ಬಾಬಾ ಸಿದ್ದಿಕಿ ಅವರನ್ನು ಶನಿವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಯೋಗೇಶ್ವರ್ ಯಾರ ಜತೆ ಈ ಮಾತನ್ನು ಹೇಳಿದ್ದಾರೋ ಗೊತ್ತಿಲ್ಲ. ಯೋಗೇಶ್ವರ್ ಒಮ್ಮೆ ನನ್ನನ್ನು ಭೇಟಿ ಮಾಡಿದ್ದರು. ನಾನು ಅವರಿಗೆ ಕ್ಷೇತ್ರಕ್ಕೆ ಹೋಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ಹೇಳಿದ್ದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ